ಮತ್ತೊಮ್ಮೆ ಸಾಬೀತಾದ ತುಳುನಾಡಿನ ಕೊರಗಜ್ಜನ ಕಾರಣಿಕ| ಹರಕೆ ಕಟ್ಟಿ ಏಳು ಹೆಜ್ಜೆ ಇಡುವಷ್ಟರಲ್ಲಿ ಪತ್ತೆಯಾಯ್ತು ಕಳೆದುಹೋದ ಹಣ!!
ಸಮಗ್ರ ನ್ಯೂಸ್: ತುಳುನಾಡಿನ ದೈವ ಕೊರಗಜ್ಜ ಮತ್ತೊಮ್ಮೆ ಕಾರಣಿಕ ಮೆರೆದಿದ್ದಾನೆ. ಉಡುಪಿ ಜಿಲ್ಲೆಯ ಕುರುಡುಂಜೆಯಲ್ಲಿ ಕೊರಗಜ್ಜ ಭಕ್ತನೊಬ್ಬ ಕಷ್ಟ ಪಟ್ಟು ದುಡಿದ ಇಪ್ಪತ್ತೈದು ಸಾವಿರ ರೂಪಾಯಿ ಕಳೆದುಕೊಂಡು ಕಂಗಾಲಾಗಿದ್ದ. ನಂತರ ಆತ ಕೊರಗಜ್ಜನನ್ನು ನೆನೆದು ಏಳು ಹೆಜ್ಜೆ ಹಾಕುವ ಮುನ್ನ ಪವಾಡದಂತೆ ಕಳೆದು ಹೋದ ಹಣ ಸಿಕ್ಕಿದೆ. ಬ್ರಹ್ಮಾವರ ಸಮೀಪದ ಕುರುಡುಂಜೆಯಲ್ಲಿ ಈ ಘಟನೆ ನಡೆದಿದೆ. ಕುರುಡುಂಜೆಯಲ್ಲಿ ಗದ್ದೆಯೊಂದರಲ್ಲಿ ಶಿವಮೊಗ್ಗ ಮೂಲದ ಗಣೇಶ್ ತನ್ನ ಟ್ರಾಕ್ಟರ್ ಉಳುಮೆ ಮಾಡುತ್ತಿದ್ದರು. ಹತ್ತಿರದ ಗದ್ದೆಗಳಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ […]










