July 2023

ಚಿಕ್ಕಮಗಳೂರು: 3,000 ಮೌಲ್ಯದ 40 ಕೆ.ಜಿ. ಟೊಮೆಟೊ ಕಳ್ಳತನ

ಸಮಗ್ರ ನ್ಯೂಸ್: ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆ.ಜಿ. ಟೊಮೆಟೊ ಇದ್ದ ಎರಡು ಟ್ರೇ ಕಳ್ಳತನವಾದ ಘಟನೆ ಜು.11 ರಂದು ಚಿಕ್ಕಮಗಳೂರು ಜಿಲ್ಲೆ ಯ ಆಲ್ದೂರಿನಲ್ಲಿ ನಡೆದಿದೆ. ಆಲ್ದೂರು ಪಟ್ಟಣದ ನಧೀಂ ಎಂಬವರ ಅಂಗಡಿಯಲ್ಲಿ ಎರಡು ಟ್ರೇ ಟಮೋಟೋ ಕಳ್ಳತನವಾಗಿದ್ದು, ಎಂದಿನಂತೆ ಸೋಮವಾರ ರಾತ್ರಿ ತರಕಾರಿಯನ್ನು ಅಂಗಡಿಯಲ್ಲಿಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ, ಜು 11ರಂದು ಬೆಳಗ್ಗೆ ಅಂಗಡಿಗೆ ಬಂದು ಅಂಗಡಿಯ ಟಾರ್ಪಲ್ ಸರಿಸಿ ನೋಡಿದಾಗ ಟೊಮೆಟೊ ಇಲ್ಲದಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆಯ […]

ಚಿಕ್ಕಮಗಳೂರು: 3,000 ಮೌಲ್ಯದ 40 ಕೆ.ಜಿ. ಟೊಮೆಟೊ ಕಳ್ಳತನ Read More »

ಶಸ್ತ್ರ ತ್ಯಾಗ ಮಾಡದ ಪುತ್ತಿಲ| ಕಟೀಲ್ ರಕ್ಷಣೆಗಾಗಿ ಒಂದು ಹೆಜ್ಜೆ ಹಿಂದಿಟ್ಟ ಸಂತೋಷ್| ದೆಹಲಿಗೆ ಹೋಗಿ ಬಂದಿರುವ ಪುತ್ತಿಲರ ಮುಂದಿನ ನಿರ್ಧಾರವೇನು??

ಸಮಗ್ರ ನ್ಯೂಸ್: ಬಿಜೆಪಿಯ ಭದ್ರಕೋಟೆ ಕರಾವಳಿಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತೆ ಬಿಜೆಪಿಗೆ ಬಿಸಿ ತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾಗಿ ಅರುಣ್ ಕುಮಾರ್ ಪುತ್ತಿಲ ಬಂಡಾಯ ಶಮನಕ್ಕೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಕಣಕ್ಕೆ ಇಳಿದಿದ್ದಾರೆ ಎಂದು ವರದಿಯಾಗಿದೆ. ಅರುಣ್ ಕುಮಾರ್ ಪುತ್ತಿಲ ಅವರನ್ನು ದೆಹಲಿಗೆ ಕರೆಸಿಕೊಂಡು ಬಿಎಲ್​ ಸಂತೋಷ್ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ರಾಜ್ಯದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ. ಈ ವೇಳೆ ಪುತ್ತಿಲ ಅವರಿಗೆ ಸಮಸ್ಯೆ

ಶಸ್ತ್ರ ತ್ಯಾಗ ಮಾಡದ ಪುತ್ತಿಲ| ಕಟೀಲ್ ರಕ್ಷಣೆಗಾಗಿ ಒಂದು ಹೆಜ್ಜೆ ಹಿಂದಿಟ್ಟ ಸಂತೋಷ್| ದೆಹಲಿಗೆ ಹೋಗಿ ಬಂದಿರುವ ಪುತ್ತಿಲರ ಮುಂದಿನ ನಿರ್ಧಾರವೇನು?? Read More »

ಬೆಂಗಳೂರು: ರೌಡಿ ಶೀಟರ್ ನ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ನಗರದ ಮಾರತಹಳ್ಳಿಯಲ್ಲಿ ಜೋಡಿ ಕೊಲೆ ನಡೆದ ಬೆನ್ನಲ್ಲೇ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ, ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್ ಎಂದು ಗುರುತಿಸಲಾಗಿದೆ. ನಾಲ್ಕೈದು ದುಷ್ಟರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.ಡಿಕೆ ಹಳ್ಳಿ ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ

ಬೆಂಗಳೂರು: ರೌಡಿ ಶೀಟರ್ ನ ಕೊಚ್ಚಿ ಕೊಲೆ Read More »

ಮುಕ್ತಾಯಗೊಂಡ ಜಿಎಸ್ ಟಿ ಕೌನ್ಸಿಲ್ ಸಭೆ| ಕೆಲವು ವಸ್ತುಗಳು ಅಗ್ಗ; ಆನ್ ಲೈನ್ ಗೇಮಿಂಗ್, ಕುದುರೆ ರೇಸ್ ಗೆ ತೆರಿಗೆ ಹೆಚ್ಚಳ

ಸಮಗ್ರ ನ್ಯೂಸ್: 50ನೇ ಜಿಎಸ್‌ಟಿ ಕೌನ್ಸಿಲ್ ಮಂಗಳವಾರ ನವದೆಹಲಿಯಲ್ಲಿ ಮುಕ್ತಾಯಗೊಂಡಿದೆ. ಜಿಎಸ್‌ಟಿ ಕೌನ್ಸಿಲ್ ಹಲವಾರು ಪ್ರಸ್ತಾಪಗಳಿಗೆ ಒಪ್ಪಿಗೆ ನೀಡುವುದರೊಂದಿಗೆ, ಕೆಲವು ವಸ್ತುಗಳು ಮತ್ತು ಸೇವೆಗಳು ದುಬಾರಿಯಾಗುತ್ತವೆ ಮತ್ತು ಇತರವು ಅಗ್ಗವಾಗಲಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸಮಿತಿಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳನ್ನು ಹೊಂದಿದೆ. ಇದಲ್ಲದೆ, ಕೌನ್ಸಿಲ್ ಸದಸ್ಯರು ಕ್ಯಾನ್ಸರ್‌ಗೆ ಸಂಬಂಧಿಸಿದ ಔಷಧಗಳು, ಅಪರೂಪದ ಕಾಯಿಲೆಗಳಿಗೆ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಿಗಾಗಿ ಆಹಾರ (ಎಫ್‌ಎಸ್‌ಎಂಪಿ) ನಂತಹ ಫಾರ್ಮಾ ಉತ್ಪನ್ನಗಳ ಪ್ರಮುಖ

ಮುಕ್ತಾಯಗೊಂಡ ಜಿಎಸ್ ಟಿ ಕೌನ್ಸಿಲ್ ಸಭೆ| ಕೆಲವು ವಸ್ತುಗಳು ಅಗ್ಗ; ಆನ್ ಲೈನ್ ಗೇಮಿಂಗ್, ಕುದುರೆ ರೇಸ್ ಗೆ ತೆರಿಗೆ ಹೆಚ್ಚಳ Read More »

‘ಅಮ್ಮನ ಹೆಣ ನೋಡಲಾದರೂ ಬಾ ತಂಗಿ’ | ಸಕಲೇಶಪುರದಲ್ಲಿ ನಡೆಯಿತೊಂದು ಮನಕಲಕುವ ಘಟನೆ

ಸಮಗ್ರ ನ್ಯೂಸ್: ‘ತಾಯಿಯ ಸಾವಿಗೆ ತಂಗಿ ಬರದೆ ಹೇಗೆ ಅಂತಿಮ ಸಂಸ್ಕಾರ ಮಾಡಲಿ’ ಎಂದು ಸಹೋದರ ತಂಗಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ ಸಾವಿನ ಸುದ್ದಿ ಪ್ರಚಾರ ಮಾಡಿದ ಅಪರೂಪದ ಘಟನೆ ಸಕಲೇಶಪುರ ತಾಲ್ಲೂಕಿನ ಬೊಮ್ಮನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಹೊನ್ನಮ್ಮ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಇವರ ಪುತ್ರಿ ಹರಿಣಿ ಮಹಿಳಾ ಸಂಘಗಳಲ್ಲಿ ಸುಮಾರು ₹5 ಲಕ್ಷ ಸಾಲ ಮಾಡಿ, ಸಾಲ ಕಟ್ಟಲು ಆಕೆ ಊರು ಬಿಟ್ಟಿದ್ದಾರೆ ಎನ್ನಲಾಗಿದೆ. ಪುತ್ರ ರವಿ ತಾಯಿಯ ಶವದ ಮುಂದೆ ಕುಳಿತು,

‘ಅಮ್ಮನ ಹೆಣ ನೋಡಲಾದರೂ ಬಾ ತಂಗಿ’ | ಸಕಲೇಶಪುರದಲ್ಲಿ ನಡೆಯಿತೊಂದು ಮನಕಲಕುವ ಘಟನೆ Read More »

Health Tips:ಮಳೆಗಾಲದಲ್ಲಿ ಈ 11 ಆಹಾರಗಳನ್ನು ಮಿಸ್ ಮಾಡದೇ ಬಳಸಿ| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಬದಲಾವಣೆಮಾಡಬೇಕು, ಅದರಲ್ಲೂ ಆಯುರ್ವೇದ ಪ್ರಕಾರ ಕೆಲವೊಂದು ಆಹಾರಗಳನ್ನು ಸೇವಿಸುವುದು ಉತ್ತಮ. ಈ ಆಹಾರಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ವಾತ, ಕಫ ಸಮಸ್ಯೆಯಿಂದ ದೂರ ಮಾಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆದ್ದರಿಂದ ನಿಮ್ಮ ಆಹಾರಕ್ರಮದಲ್ಲಿ ಈ ಆಹಾರಗಳನ್ನು ಮಿಸ್ ಮಾಡದೆ ಸೇರಿಸಿ. 9.ಕೆಂಪಕ್ಕಿಯ ಅನ್ನ ಮಧುಮೇಹಿಗಳಿಗೂ ಒಳ್ಳೆಯದು. ಇದರಲ್ಲಿ, ಕಬ್ಬಿಣದಂಶ ಇರುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.

Health Tips:ಮಳೆಗಾಲದಲ್ಲಿ ಈ 11 ಆಹಾರಗಳನ್ನು ಮಿಸ್ ಮಾಡದೇ ಬಳಸಿ| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ನೇಪಾಳದಲ್ಲಿ ನಾಪತ್ತೆಯಾದ ಹೆಲಿಕಾಪ್ಟರ್ ಪತನ| ಗುಡ್ಡಗಾಡುಗಳಲ್ಲಿ ಅವಶೇಷ ಪತ್ತೆ

ಸಮಗ್ರ ನ್ಯೂಸ್: ನೇಪಾಳದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ನಾಪತ್ತೆಯಾಗಿದ್ದು, ಇದೀಗ ಇದರ ಅವಶೇಷಗಳು ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಐದು ಮಂದಿ ವಿದೇಶಿಯರೂ ಸೇರಿದಂತೆ ಒಟ್ಟು ಆರು ಮಂದಿ ಇದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಹಾರಾಟ ಆರಂಭಿಸಿದ್ದ ಈ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿಗೆ ಕಂಟ್ರೋಲ್ ಟವರ್ ರೆಡಾರ್ ನಿಂದ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ಪತನಗೊಂಡಿರುವುದು ಬೆಳಕಿಗೆ ಬಂದಿದೆ. ಹೆಲಿಕಾಪ್ಟರ್ ನ ಅವಶೇಷ ಹಾಗೂ

ನೇಪಾಳದಲ್ಲಿ ನಾಪತ್ತೆಯಾದ ಹೆಲಿಕಾಪ್ಟರ್ ಪತನ| ಗುಡ್ಡಗಾಡುಗಳಲ್ಲಿ ಅವಶೇಷ ಪತ್ತೆ Read More »

ಮಂಗಳೂರು: ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳ ಮೇಲೆ ಮಂಗಳೂರು ನಗರ ಪೊಲೀಸರು ನಿಗಾ ವಹಿಸಿದ್ದಾರೆ. ಇಲಾಖೆ ಧಾರ್ಮಿಕವಾಗಿ ಅಶಾಂತಿ ಸೃಷ್ಠಿಸುವ ಹಾಗೂ ಶಾಂತಿ ಸೌಹಾರ್ದತೆ ಕದಡುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್‌ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್‌ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು

ಮಂಗಳೂರು: ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ಇಲಾಖೆ ನಿಗಾ Read More »

ಬೆಳ್ತಂಗಡಿ: ಜಾಗದ ತಕರಾರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟು ಅಂತ್ಯ..!

ಸಮಗ್ರ ನ್ಯೂಸ್: ಪವಾಡವಿರುವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೇ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ

ಬೆಳ್ತಂಗಡಿ: ಜಾಗದ ತಕರಾರು ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟು ಅಂತ್ಯ..! Read More »

ಉಡುಪಿ: ನಮಗೂ ಬೆಳಿಗ್ಗೆ, ಸಂಜೆ 90-90 ಎಣ್ಣೆ ಉಚಿತವಾಗಿ ನೀಡಿ….!!

ಸಮಗ್ರ ನ್ಯೂಸ್: ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಘೋಷಣೆ ಜಾರಿಗೊಳಿಸಿ, ಮದ್ಯದ ಬೆಲೆ ಏರಿಕೆ ಮಾಡಿದ ಹಿನ್ನಲೆ ಇದೀಗ ಮದ್ಯಪ್ರಿಯರು ತಮಗೂ ಉಚಿತವಾಗಿ ಮದ್ಯ ನೀಡುವಂತೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು. ನಾಗರಿಕ ಸಮಿತಿ ನಿತ್ಯಾನಂದ ಒಳಕಾಡು, ಗೋವಿಂದ ಶೆಟ್ಟಿ ಮಾತನಾಡಿ, ಸರಕಾರ ಉಚಿತ ಯೋಜನೆ ಮಾದರಿಯಲ್ಲಿ ಮದ್ಯಪ್ರಿಯರಿಗೂ ಬೆಳಗ್ಗೆ 90

ಉಡುಪಿ: ನಮಗೂ ಬೆಳಿಗ್ಗೆ, ಸಂಜೆ 90-90 ಎಣ್ಣೆ ಉಚಿತವಾಗಿ ನೀಡಿ….!! Read More »