ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣಾ, ಮೇಲುಸ್ತುವಾರಿ ಸಮಿತಿ ಸಭೆ
ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ದುಬಾರೆ, ಬರಪೊಳೆ, ಕುಮಾರಳ್ಳಿ, ಮಾಂದಲ್ಪಟ್ಟಿ, ಅಬ್ಬಿ ಜಲಪಾತ, ರಾಜಾಸೀಟು ಹೀಗೆ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಆಗಮಿಸಲಿದ್ದಾರೆ. ಪ್ರವಾಸಿಗರಿಗೆ ಯಾವುದೇ ರೀತಿಯ ಕಹಿ ಘಟನೆ […]
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣಾ, ಮೇಲುಸ್ತುವಾರಿ ಸಮಿತಿ ಸಭೆ Read More »