ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ
ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ಪೊನ್ನಪ್ಪ ಅವರ ತೋಟದಲ್ಲಿ ಧಿಢೀರನೆ ಆನೆ ಪ್ರತ್ಯಕ್ಷಗೊಂಡಿದ್ದು, ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು ಕೂಲಿ ಕಾರ್ಮಿಕರು ಕೆಲಸಕ್ಕೆ ನಿಗಾವಹಿಸಲು ತುಂಬಾ ಕಷ್ಟ ಆಗಿದೆ. ಅದೇ ರೀತಿ ಶಾಲೆ ಮಕ್ಕಳು ಓಡಾಡಲು ತುಂಬಾ ಕಷ್ಟ ಹಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅವರು ಕೂಡಲೇ ಆನೆಗಳನ್ನು […]
ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ Read More »










