July 2023

ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ಪೊನ್ನಪ್ಪ ಅವರ ತೋಟದಲ್ಲಿ ಧಿಢೀರನೆ ಆನೆ ಪ್ರತ್ಯಕ್ಷಗೊಂಡಿದ್ದು, ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು ಕೂಲಿ ಕಾರ್ಮಿಕರು ಕೆಲಸಕ್ಕೆ ನಿಗಾವಹಿಸಲು ತುಂಬಾ ಕಷ್ಟ ಆಗಿದೆ. ಅದೇ ರೀತಿ ಶಾಲೆ ಮಕ್ಕಳು ಓಡಾಡಲು ತುಂಬಾ ಕಷ್ಟ ಹಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅವರು ಕೂಡಲೇ ಆನೆಗಳನ್ನು […]

ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ Read More »

ಭ್ರಷ್ಟಾಚಾರ ಅಭಿಯಾನ V/s ಜಾಹೀರಾತು ರಹಿತ ವರದಿ| ಜಾಹೀರಾತು ಮೂಲಗಳು ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಸ್ಥಳೀಯ ಪತ್ರಿಕೆಯೊಂದು ಗ್ರಾಮಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಅಭಿಯಾನ ನಡೆಸಲು ಮುಂದಾಗಿದ್ದು, ಗ್ರಾಮ ಪಂಚಾಯತ್ ಸದಸ್ಯರೋರ್ವರು ಕಾರ್ಯಕ್ರಮದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆ ಪತ್ರಿಕೆಯ ವರದಿಗಾರರೊಂದಿಗೆ ನಡೆದ ಚರ್ಚೆ ವೇಳೆ ಜಾಹೀರಾತು ರಹಿತವಾಗಿ ಪತ್ರಿಕೆ ನಡೆಸಿ ಎಂದು ಸದಸ್ಯರು ಹೇಳಿರುವುದಾಗಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾ.ಪಂ ಸದಸ್ಯ ಸ್ಪಷ್ಟನೆ ನೀಡಿದ್ದಾರೆ. ಘಟನೆಯ ವಿವರ: ಸುಳ್ಯ ತಾಲೂಕಿನ ದೇವಚಳ್ಳ ಗ್ರಾ.ಪಂ ನ ಗ್ರಾಮಸಭೆ ನಡೆದಿದ್ದು, ಸಭೆಯಲ್ಲಿ ಸ್ಥಳೀಯ

ಭ್ರಷ್ಟಾಚಾರ ಅಭಿಯಾನ V/s ಜಾಹೀರಾತು ರಹಿತ ವರದಿ| ಜಾಹೀರಾತು ಮೂಲಗಳು ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು Read More »

ನೀವು ಸಿಎಂಗೆ ಸಮಸ್ಯೆ ಹೇಳ್ಕೋಬೇಕಾ? ಹಾಗಾದ್ರೆ ಹೀಗೆ ಮಾಡಿ…

ಸಮಗ್ರ ನ್ಯೂಸ್: ನೀವು ನಿಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳುವ ಯೋಜನೆಯಲ್ಲಿದ್ದರೆ ಅದಕ್ಕಾಗಿ ಪ್ರತ್ಯೇಕ ಸಾಮಾಜಿಕ ಜಾಲತಾಣದ ಲಿಂಕ್ ಅನ್ನು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು

ನೀವು ಸಿಎಂಗೆ ಸಮಸ್ಯೆ ಹೇಳ್ಕೋಬೇಕಾ? ಹಾಗಾದ್ರೆ ಹೀಗೆ ಮಾಡಿ… Read More »

ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ “ಬ್ರಹ್ಮಗಂಟು” ಖ್ಯಾತಿಯ ಭರತ್ ಬೋಪಣ್ಣ

ಸಮಗ್ರ ನ್ಯೂಸ್: ಝೀ ಕನ್ನಡ “ಬ್ರಹ್ಮಗಂಟು” ಧಾರವಾಹಿ “ಲಕ್ಕಿ” ಖ್ಯಾತಿಯ ಬಹುಭಾಷಾ ನಾಯಕ ನಟ “ಭರತ್ ಬೋಪಣ್ಣ” ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ|

ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ “ಬ್ರಹ್ಮಗಂಟು” ಖ್ಯಾತಿಯ ಭರತ್ ಬೋಪಣ್ಣ Read More »

ಭಾರೀ ಮಳೆಗೆ ತತ್ತರಿಸುತ್ತಿರುವ ಉತ್ತರ ಭಾರತ| ಕೇರಳ ಸೇರಿ 5 ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರತಕ್ಕೆ ಮಳೆಗಾಲ ಆರಂಭ ಕೊಂಚ ತಡವಾದರೂ ಯಾರೂ ಊಹಿಸದ ರೀತಿಯಲ್ಲಿ ಅಬ್ಬರಿಸುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತಕ್ಕೆ ಅನಾಹುತವೇ ಸೃಷ್ಟಿಯಾಗಿದೆ. ಮುಖ್ಯವಾಗಿ ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳು ಮುಳುಗಡೆಯಾಗಿದೆ. ಹಿಮಾಚಲ ಪ್ರದೇಶದ ಬಹುತೇಕ ಜಿಲ್ಲೆಯಲ್ಲಿ ಭೂಕುಸಿತ, ಪ್ರವಾಹದಿಂದ ಪಟ್ಟಣ, ಗ್ರಾಮಗಳೇ ಸರ್ವನಾಶವಾಗಿದೆ. ಭೀಕರ ಮಳೆಗೆ ಇದೀಗ ಐದು ರಾಜ್ಯಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಿಮಾಚಲ ಪ್ರದೇಶ, ದೆಹಲಿ, ಹರ್ಯಾಣ, ಪಂಜಾಬ್ ಹಾಗೂ ಕೇರಳ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ

ಭಾರೀ ಮಳೆಗೆ ತತ್ತರಿಸುತ್ತಿರುವ ಉತ್ತರ ಭಾರತ| ಕೇರಳ ಸೇರಿ 5 ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ Read More »

ಚಾಮರಾಜನಗರ: ಕಾಡಾನೆ ಪುಂಡಾಟಕ್ಕೆ ವ್ಯಕ್ತಿ ಬಲಿ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ಸಮಯದಲ್ಲಿ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದು, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಪುತ್ರ ಚಂದ್ರು ಜೊತೆ ಹೋಗಿದ್ದ ಪ್ರಭುಲಿಂಗಸ್ವಾಮಿ ಮೇಲೆ ಕಾಡಾನೆ ದಾಳಿ ಮಾಡಿದೆ. ಪ್ರಭು

ಚಾಮರಾಜನಗರ: ಕಾಡಾನೆ ಪುಂಡಾಟಕ್ಕೆ ವ್ಯಕ್ತಿ ಬಲಿ Read More »

ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಗೆ ಕಾರಣವಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಮತ್ತು ಸಂದೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ

ಮೈಸೂರು: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರ ಹುಚ್ಚಾಟ| ಟ್ರಾಫಿಕ್ ಜ್ಯಾಂ, ಪ್ರಯಾಣಿಕರ ಆಕ್ರೋಶ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು, ರಸ್ತೆ ಮದ್ಯೆ ಬೇಕಾಬಿಟ್ಟಿ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿದ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಅಪಾಯದಿಂದ ಕೂಡಿದ ರಸ್ತೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಿದ್ದು, ಇದರಿಂದ ಟ್ರಾಫಿಕ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟವಾದ ಮಂಜು ಕೂಡ ಇದ್ದು, ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣಿಸೋದಿಲ್ಲ. ಅಲ್ಲದೇ ರಸ್ತೆಗಳು ತಿರುವು ಮುರುವಿನಿಂದ

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರ ಹುಚ್ಚಾಟ| ಟ್ರಾಫಿಕ್ ಜ್ಯಾಂ, ಪ್ರಯಾಣಿಕರ ಆಕ್ರೋಶ Read More »

ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್ ಗೆ ಲಘು ಹೃದಯಾಘಾತ| ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಪ್ಟ್

ಸಮಗ್ರ ವಾರ್ತೆ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆ ತರಲಾಗುತ್ತಿದೆ. ಅವರು ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ವೇಳೆ ಈ ಲಘು ಹೃದಯಾಘಾತವಾಗಿದ್ದು, ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಕರೆತಂದು ನಾರಾಯಣ ಹೃದಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸಂಜೆ 5.30ರ ಸುಮಾರಿಗೆ ಅವರನ್ನು ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಿದ್ದು, ಅಲ್ಲಿಂದ ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಕರೆದೊಯ್ಯಲಾಗುವುದು. ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ದೇವಿ ಶೆಟ್ಟಿ

ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್ ಗೆ ಲಘು ಹೃದಯಾಘಾತ| ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಪ್ಟ್ Read More »

ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಚಾಲನೆ

ಸಮಗ್ರ ನ್ಯೂಸ್:ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ. ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣ ವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ. ವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ

ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಚಾಲನೆ Read More »