ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ
ಸಮಗ್ರ ನ್ಯೂಸ್: ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ.16ರಂದು ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಗಸ್ಟ್ ನಲ್ಲಿ 2000 ರೂ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಮಂಡಿಸಿದ ಬಜೆಟ್ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬೊಮ್ಮಾಯಿ ನಾಲ್ಕು ತಿಂಗಳು ಲೇಖಾನುಧಾನ ತೆಗೆದುಕೊಂಡಿದ್ದರು ಎಂದರು. ಜೂನ್ 18ರಿಂದ ಗೃಹ […]
ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ Read More »










