ಕೊಟ್ಟಿಗೆಹಾರ:ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಲಿ – ಮೋಹನ್ ಕುಮಾರ್
ಸಮಗ್ರ ನ್ಯೂಸ್: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು’ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಬಿ.ಜಿ.ಮೋಹನ್ ಕುಮಾರ್ ಹೇಳಿದರು. ಅವರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಜನರ ಇಚ್ಚಾಶಕ್ತಿಯ ಕೊರತೆಯಿಂದ ವನಮಹೋತ್ಸವವು ತನ್ನ ಮಹತ್ವವನ್ನು ಕಳೆದುಕೊಂಡು ಒಣ ಮಹೋತ್ಸವ ಆಗುತ್ತಿದೆ. ಪ್ರಾಣಿ ಪಕ್ಷಿಗಳಿಗೆ ಉಳಿಸಲು ಉತ್ತಮ ಹಣ್ಣಿನ ಗಿಡಗಳನ್ನು ನೆಡುವ ಅಗತ್ಯ ಹಿಂದಿನಿಗಿಂತಲೂ ಈಗ ಹೆಚ್ಚಾಗಿ ಆಗಬೇಕು’ ಎಂದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ […]
ಕೊಟ್ಟಿಗೆಹಾರ:ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಲಿ – ಮೋಹನ್ ಕುಮಾರ್ Read More »










