ತಿರುಪತಿಯಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಮಾದ| ಜಲಪಾತದಲ್ಲಿ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಸಾವು!!
ಸಮಗ್ರ ನ್ಯೂಸ್: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಮಂಗಳೂರು ಮೂಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಸುಮಂತ್ ಎಂದು ಗುರುತಿಸಲಾಗಿದೆ. ಚೆನ್ನೈನ 22 ವರ್ಷದ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಸುಮಂತ್ ಈ ವೇಳೆ ನೀರಿಗೆ ಜಿಗಿಯಲು ಹೋಗಿದ್ದರು. ಈ ಸಮಯದಲ್ಲಿ, ಅವರು Instagram ರೀಲ್ಸ್ಗಾಗಿ ನೀರಿಗೆ ಹಾರಿ ವೀಡಿಯೊವನ್ನು ಶೂಟ್ ಮಾಡಲು ತಮ್ಮ ಸ್ನೇಹಿತರನ್ನು ಕೇಳಿದರು. ಅದರಂತೆ […]
ತಿರುಪತಿಯಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಮಾದ| ಜಲಪಾತದಲ್ಲಿ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಸಾವು!! Read More »










