July 2023

ಪಡುಬಿದ್ರೆ:ಪೂರ್ಣಪ್ರಜ್ಞ ಕಾಲೇಜಿನ ಕಾವಲುಗಾರ ಆತ್ಮಹತ್ಯೆಗೆ

ಸಮಗ್ರ ನ್ಯೂಸ್: ಅದಮಾರಿನ ಪೂರ್ಣಪ್ರಜ್ಞ ಕಾಲೇಜಿನ ಕಾವಲುಗಾರರೊಬ್ಬರು ರಾತ್ರಿ ಕುಂಜೂರು ಗ್ರಾಮದ ಯಶೋದಾ ಮಡಿವಾಳ ಎಂಬವರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 28 ರಂದು ನಡೆದಿದೆ. ಎರ್ಮಾಳು ಬಡಾ ನಿವಾಸಿ ನವೀನ್ ಬಂಗೇರಾ (53) ಎಂದು ಗುರುತಿಸಲಾಗಿದೆ. ಯಶೋದಾ ಮನೆಯವರು ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, 100, 50 ಮತ್ತು 500ರ ನೋಟ್‌ಗಳು ಚೆಲ್ಲಿದ್ದು, ಕೆಲವು ನೋಟ್‌ಗಳನ್ನು ಹರಿದು ಎಸೆಯಲಾಗಿತ್ತು. ಈ ವಿಷಯವರಿತು ಸ್ಥಳಕ್ಕೆ ಬಂದಿದ್ದ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಚಿತ್ರೀಕರಿಸಿ […]

ಪಡುಬಿದ್ರೆ:ಪೂರ್ಣಪ್ರಜ್ಞ ಕಾಲೇಜಿನ ಕಾವಲುಗಾರ ಆತ್ಮಹತ್ಯೆಗೆ Read More »

ಸಿಎಂ ಗೆ ಅವಮಾನ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಅರೆಸ್ಟ್| ಠಾಣಾ ಜಾಮೀನು ಮೂಲಕ‌ ಶಕುಂತಲಾ ನಟರಾಜ್ ಬಿಡುಗಡೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ. ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು ಠಾಣಾ ಜಾಮೀನು(ಸ್ಟೇಷನ್ ಜಾಮೀನು) ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ವರದಿಯಾಗಿದೆ. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, “ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ

ಸಿಎಂ ಗೆ ಅವಮಾನ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಅರೆಸ್ಟ್| ಠಾಣಾ ಜಾಮೀನು ಮೂಲಕ‌ ಶಕುಂತಲಾ ನಟರಾಜ್ ಬಿಡುಗಡೆ Read More »

ಬಿಜೆಪಿಗೆ ಉಡುಪಿ ವಿಡಿಯೋ ರೆಕಾರ್ಡಿಂಗ್ ಪ್ರಕರಣದಲ್ಲಿರೊ ಆತುರ ಸೌಜನ್ಯ ಪ್ರಕರಣದಲ್ಲಿ ಏಕಿಲ್ಲ!?

ಸಮಗ್ರ ನ್ಯೂಸ್: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ನಡೆದಿದೆ ಎನ್ನಲಾದ ವಿಡಿಯೋ ರೆಕಾರ್ಡಿಂಗ್ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಸದ್ಯ‌ ಸ್ಥಳೀಯ ಶಾಸಕ ಯಶಪಾಲ್ ಸುವರ್ಣ ಹಾಗೂ ಸಂಘಟನೆಗಳ ಒತ್ತಡ ಮತ್ತು ಪ್ರತಿಭಟನೆಗಳ ಕಾರಣದಿಂದ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ದಾಖಲಿಸಿದ್ದರು. ಸದ್ಯ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ. ಒಟ್ಟಾರೆ ಈ ಪ್ರಕರಣ ಕೋಮುಬಣ್ಣ

ಬಿಜೆಪಿಗೆ ಉಡುಪಿ ವಿಡಿಯೋ ರೆಕಾರ್ಡಿಂಗ್ ಪ್ರಕರಣದಲ್ಲಿರೊ ಆತುರ ಸೌಜನ್ಯ ಪ್ರಕರಣದಲ್ಲಿ ಏಕಿಲ್ಲ!? Read More »

ಕೊಟ್ಟಿಗೆಹಾರ: ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಬಿ.ಬಿ.ಮಂಜುನಾಥ್ ಆಯ್ಕೆ

ಸಮಗ್ರ ನ್ಯೂಸ್: ಬಾಳೂರು ಗ್ರಾ.ಪಂ.ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿ.ಬಿ.ಮಂಜುನಾಥ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷೆಯಾಗಿ ಕೆ.ಆರ್.ಗೀತಾ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಕೆಡಿಪಿ ಸದಸ್ಯ ಬಿ.ಎಂ.ಭರತ್ ಮಾತನಾಡಿ ‘ಗ್ರಾಮದ ಏಳಿಗೆಗಾಗಿ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕೈಜೋಡಿಸಿದರೆ ಗ್ರಾಮಾಭಿವೃದ್ದಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ವ ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದರು. ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ ಪಕ್ಷತೀತಾ ನೆಲೆಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಹಂತಹಂತವಾಗಿ ಕೈಗೊಂಡು ಗ್ರಾಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ

ಕೊಟ್ಟಿಗೆಹಾರ: ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಬಿ.ಬಿ.ಮಂಜುನಾಥ್ ಆಯ್ಕೆ Read More »

ಚಾರ್ಮಾಡಿ ಘಾಟಿಯಲ್ಲಿ 34 ಡೇಂಜರ್ ಝೋನ್| ದ.ಕ ಡಿಸಿ ಮುಗಿಲನ್ ಮಾಹಿತಿ

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಉಂಟಾಗಬಹುದಾದ 34 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ, ಪ್ರಾಕೃತಿಕ ವಿಕೋಪ ವಿಚಾರವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸದ್ಯ ನಾಲ್ಕು ದಾರಿಯಿದ್ದು, ಇದರಲ್ಲಿ ಎರಡು ದಾರಿ ಬಂದ್ ಆಗಿದೆ. ಹೀಗಾಗಿ ಆದಷ್ಟು

ಚಾರ್ಮಾಡಿ ಘಾಟಿಯಲ್ಲಿ 34 ಡೇಂಜರ್ ಝೋನ್| ದ.ಕ ಡಿಸಿ ಮುಗಿಲನ್ ಮಾಹಿತಿ Read More »

ಸೈನ್ಯ ಸಮಾಜದಲ್ಲಿ ನನ್ನನ್ನು ಗೌರವಿಸಲ್ಪಡುತ್ತಿದೆ: ನಿವೃತ್ತ ಯೋಧ ಉಮೇಶ್ ಕೈರಂಗಳ

ಸಮಗ್ರ ನ್ಯೂಸ್: ಸೇನೆಗೆ ಸೇರಬೇಕು ಎಂಬ ಆಕಾಂಕ್ಷೆ ಮೊಳಕೆಯೊಡೆದದ್ದು ನನ್ನ ಪ್ರೌಢಶಾಲಾ ದಿನಗಳಲ್ಲಿ. ಅಂದು ತರಗತಿಯಲ್ಲಿ ಅಧ್ಯಾಪಕರು ಸೇನೆಗೆ ಸೇರುವುದರಿಂದ ಆಗುವ ಪ್ರಯೋಜನಗಳು ಮತ್ತು ಗೌರವಗಳ ಬಗ್ಗೆ ವಿವರಿಸಿದ್ದು ಮತ್ತು ಸೇನೆಗೆ ಸೇರಿ ಗೌರವ ಪಡೆಯುತ್ತಿದ್ದ ನನ್ನ ಸಂಬಂಧಿಗಳನ್ನು ನೋಡಿ ನಾನು ಸೈನ್ಯವನ್ನು ಸೇರಿದೆ. ಇದರಿಂದಾಗಿ ನಾನು ಇವತ್ತು ಸಮಾಜದಿಂದ ಗೌರವಿಸಲ್ಪಡುತ್ತಿದ್ದೇನೆ ಎಂದು ನಿವೃತ್ತ ಯೋಧ ಉಮೇಶ್ ಕೈರಂಗಳ ಅವರು ಹೇಳಿದರು. ಅವರು ಜೇಸಿಐ ಜೋಡುಮಾರ್ಗ ನೇತ್ರಾವತಿಯ ಜ್ಯೂನಿಯರ್ ಜೇಸಿ ವಿಭಾಗ, ಅಳುಪ ಸಮಾಜ ವಿಜ್ಞಾನ ಸಂಘ

ಸೈನ್ಯ ಸಮಾಜದಲ್ಲಿ ನನ್ನನ್ನು ಗೌರವಿಸಲ್ಪಡುತ್ತಿದೆ: ನಿವೃತ್ತ ಯೋಧ ಉಮೇಶ್ ಕೈರಂಗಳ Read More »

ಉಡುಪಿ: ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಶೂಟಿಂಗ್ ಪ್ರಕರಣ| ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಈ ಬಗ್ಗೆ ವಿಚಾರಣೆ

ಉಡುಪಿ: ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಶೂಟಿಂಗ್ ಪ್ರಕರಣ| ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು Read More »

ಉಪವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

ಸಮಗ್ರ ನ್ಯೂಸ್: ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಬಳಿಕ 2021ರಲ್ಲಿ ಉಪ

ಉಪವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಐವರ್ನಾಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

ಸಮಗ್ರ ನ್ಯೂಸ್:ದರ್ಖಾಸ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ನೇಮಕಾತಿ ಮಂಜೂರಾಗಿದ್ದು, ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಅವರು ಶಿಕ್ಷಕರ ಮಂಜೂರಾತಿ ಪತ್ರವನ್ನು ಜ್ಞಾನದೀಪ ಶಿಕ್ಷಕಿಯಾದ ಶಮೀಮಾರವರಿಗೆ ವಿತರಿಸಿದರು. ಈ ಸಂಧರ್ಭ ಶಾಲೆಯ ಮುಖ್ಯ ಗುರುಗಳಾದ ಪಲ್ಲವಿ, ಹಾಗೂ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಯಶೋಧರವರು ಉಪಸ್ಥಿತರಿದ್ದರು.

ಐವರ್ನಾಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ Read More »

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಜು.29 ಆಟಿಡೊಂಜಿ ದಿನ| 49 ಬಗೆಯ ತಿನಿಸುಗಳು

ಸಮಗ್ರ ನ್ಯೂಸ್: ಸವಣೂರು ಸೀತರಾಮಯ್ಯ ರೈ ಅವರ ಸಾರಥ್ಯದಲ್ಲಿ ಜು. 29ರಂದು ಪುತ್ತೂರಿನ ಪ್ರಶಾಂತ್ ಮಹಲ್ ನಲ್ಲಿ ಸಂಭ್ರಮದ ಆಟಿ ಉತ್ಸವ ನಡೆಯಲಿದೆ. ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಆಟಿಯ ಆಟಗಳು, ಸಭಾ ಕಾರ್ಯಕ್ರಮಗಳು ಶನಿವಾರ ಬೆಳಗ್ಗೆ 10 ಗಂಟೆಯಿಂದ 4ಗಂಟೆಯವರೆಗೆ ನಡೆಯಲಿದೆ. ಆಟಿ ಉತ್ಸವದಲ್ಲಿ ತುಳುವರ ಆಟಿಯ ವಿವಿಧ ಬಗೆಯ ಅಡುಗೆಗಳ ಮಹಾಪೂರವೇ ಪುತ್ತೂರಿನ ದರ್ಬೆಯಲ್ಲಿರುವ ಸನ್ನಿಧಿ ಸಭಾಂಗಣದ ಪ್ರಶಾಂತ್ ಮಹಲ್ ನಲ್ಲಿ ವಿಜೃಂಭನೆಯಿಂದ ನಡೆಯಲಿದೆ. ಆಟಿಯ ಸ್ಪೆಷಲ್ ಬಂಜರ ವನಸ್ ನ ಕೂಪನ್ ಹೋಟೆಲ್

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಜು.29 ಆಟಿಡೊಂಜಿ ದಿನ| 49 ಬಗೆಯ ತಿನಿಸುಗಳು Read More »