July 2023

ಸೌಜನ್ಯ ಪ್ರಕರಣದ ಕುರಿತ ತನಿಖೆಗೆ ಮತ್ತೆ ಹೋರಾಟದ ಅಸಲಿಯತ್ತೇನು? – ವಿವೇಕಾನಂದ ಎಚ್.ಕೆ

ಸಮಗ್ರ ವಿಶೇಷ: ” ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?ಎದೆಯ ದನಿಗೂ ಮಿಗಿಲು‌ ಶಾಸ್ತ್ರವಿಹುದೇನು ” ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ನೆನೆಯುತ್ತಾ…. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೌಜನ್ಯ ಕೊಲೆ ಪ್ರಕರಣದ ವಿಶೇಷ ಮರು ತನಿಖೆಗೆ ಒತ್ತಾಯಿಸಿ ಅನೇಕ ಪ್ರಗತಿಪರ ಸಂಘಟನೆಗಳು ಇಂದು ಪ್ರತಿಭಟನೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುವ ಹೋರಾಟ ಹಮ್ಮಿಕೊಂಡಿದ್ದಾರೆ…… ಏಕೆ ಈ ಹೋರಾಟ ? ಇದರ ಅವಶ್ಯಕತೆ ಇದೆಯೇ ? ಇದು ದುರುದ್ದೇಶ ಪೂರಿತವೇ ? ರಾಜ್ಯ ಸರ್ಕಾರದ ಎಸ್ […]

ಸೌಜನ್ಯ ಪ್ರಕರಣದ ಕುರಿತ ತನಿಖೆಗೆ ಮತ್ತೆ ಹೋರಾಟದ ಅಸಲಿಯತ್ತೇನು? – ವಿವೇಕಾನಂದ ಎಚ್.ಕೆ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ದೂರು ಮರುದಾಖಲಿಸಿ‌ ತನಿಖೆ ನಡೆಸಿ – ಒಡನಾಡಿ ಸಂಸ್ಥೆಯಿಂದ ಗೃಹಸಚಿವರಿಗೆ ಪತ್ರ

ಸಮಗ್ರ ನ್ಯೂಸ್: ‘2012ರಲ್ಲಿ ನಡೆದ, ಮಂಗಳೂರಿನ ಬಾಲಕಿ ಸೌಜನ್ಯ ಅಪಹರಣ, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣವನ್ನು ಪೋಷಕರ ದೂರಿನ ಅನ್ವಯ ಮರು ದಾಖಲಿಸಿಕೊಂಡು, ನಿವೃತ್ತ ನ್ಯಾಯಾಧೀಶರ ನಿರ್ದೇಶನದಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು’ ಎಂದು ಕೋರಿ ಇಲ್ಲಿನ ಒಡನಾಡಿ ಸೇವಾ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಬುಧವಾರ ಪತ್ರ ಬರೆದಿದೆ. ‘ಬಾಲಕಿಯ ಪೋಷಕರು ಹಾಗೂ ಧರ್ಮಸ್ಥಳದ ನಾಗರಿಕರು ಕೆಲವು ವ್ಯಕ್ತಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರೂ ಅತ್ಯಾಚಾರವಾದ ಸ್ಥಳದಲ್ಲಿ ದ್ವಿಚಕ್ರವಾಹನಗಳು

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ದೂರು ಮರುದಾಖಲಿಸಿ‌ ತನಿಖೆ ನಡೆಸಿ – ಒಡನಾಡಿ ಸಂಸ್ಥೆಯಿಂದ ಗೃಹಸಚಿವರಿಗೆ ಪತ್ರ Read More »

ವಿಶ್ವ ಹೆಪಟೈಟಿಸ್ ದಿನ – ಜುಲೈ 28

ಸಮಗ್ರ ನ್ಯೂಸ್:ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ

ವಿಶ್ವ ಹೆಪಟೈಟಿಸ್ ದಿನ – ಜುಲೈ 28 Read More »

ಏಕದಿನ ಕ್ರಿಕೆಟ್; ಭಾರತಕ್ಕೆ ಐದು ವಿಕೆಟ್ ಗಳ ಜಯ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡಿಯಾ ತಂಡ ಕೇವಲ 114 ರನ್ ಗಳಿಗೆ ಆಲೌಟ್ ಆಯಿತು. ಆಥಿತೇಯ ವೆಸ್ಟ್ ಇಂಡೀಸ್ ನೀಡಿದ ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 5 ವಿಕೆಟ್ ಗಳ ಗೆಲುವು ಸಾಧಿಸಿದೆ. ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಜೋಡಿ ಬ್ಯಾಟಿಂಗ್ ಆರಂಭಿಸಿದ್ದು 52 ರನ್ ಪೇರಿಸಿದ್ದರೆ, ಶುಭಮನ್ ಗಿಲ್ 7

ಏಕದಿನ ಕ್ರಿಕೆಟ್; ಭಾರತಕ್ಕೆ ಐದು ವಿಕೆಟ್ ಗಳ ಜಯ Read More »

ಜನರ ಮನಗೆದ್ದ ಗೃಹರಕ್ಷಕ ಹೂವಪ್ಪ: ಡಾ|| ಚೂಂತಾರು| ದಿ.ಹೂವಪ್ಪ ಗೌಡರಿಗೆ ಶ್ರದ್ಧಾಂಜಲಿ

ಸಮಗ್ರ ನ್ಯೂಸ್:ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಬೆಳ್ಳಾರೆ ಘಟಕದ ಗೃಹರಕ್ಷಕರಾದ ಹೂವಪ್ಪ ಗೌಡ, ಇಲಾಖೆಯ ಸದಸ್ಯರಾಗಿ 15 ವರ್ಷಗಳಿಂದ ಸೇವೆಸಲ್ಲಿಸಿರುತ್ತಾರೆ. ಇವರು ಅಲ್ಪಕಾಲದ ಅನಾರೋಗ್ಯದಿಂದ ಜು.26ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಜು 27ರಂದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಇವರೋರ್ವ ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರು. ಇವರು 15 ವರ್ಷಗಳ ಕಾಲ

ಜನರ ಮನಗೆದ್ದ ಗೃಹರಕ್ಷಕ ಹೂವಪ್ಪ: ಡಾ|| ಚೂಂತಾರು| ದಿ.ಹೂವಪ್ಪ ಗೌಡರಿಗೆ ಶ್ರದ್ಧಾಂಜಲಿ Read More »

ಅರಣ್ಯದೊಳಗೆ ಯುವತಿ ಜೊತೆ ಪೊಲೀಸ್ ಕಾನ್ಸ್‌ಟೇಬಲ್| ಕ್ಯಾಮೆರಾ ಕಣ್ಣಲ್ಲಿ ವಿಡಿಯೋ ಲಾಕ್

ಸಮಗ್ರ ನ್ಯೂಸ್: ಪೊಲೀಸ್​ ಕಾನ್ಸ್​ಟೆಬಲ್​ ಒಬ್ಬರು ಯುವತಿಯ ಜತೆ ಅರಣ್ಯ ಪ್ರದೇಶದಲ್ಲಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿರುವ ವಿವಾದಾತ್ಮಕ ವಿಡಿಯೋ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಈ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. ಕಾನ್ಸ್​ಟೆಬಲ್​ ಹೆಸರು ರಾಜೇಂದ್ರನ್​. ಇವರು ಯುವತಿಯೊಬ್ಬಳ ಜತೆ ಅರಣ್ಯದ ಒಳಗಡೆ ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಇದು ಸಾರ್ವಜನಿಕರಲ್ಲಿ ಮತ್ತು ಪೊಲೀಸ್ ಇಲಾಖೆಯೊಳಗೆ ವ್ಯಾಪಕವಾದ ಊಹಾಪೋಹ ಮತ್ತು ಕಳವಳಕ್ಕೆ ಕಾರಣವಾಗಿದೆ. ಅಲ್ಲದೆ, ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಮೇಲೆಯೂ ಪೇದೆ ಹಲ್ಲೆ ಮಾಡಿರುವುದು

ಅರಣ್ಯದೊಳಗೆ ಯುವತಿ ಜೊತೆ ಪೊಲೀಸ್ ಕಾನ್ಸ್‌ಟೇಬಲ್| ಕ್ಯಾಮೆರಾ ಕಣ್ಣಲ್ಲಿ ವಿಡಿಯೋ ಲಾಕ್ Read More »

ಪುತ್ತೂರು: ಕಣಿಲೆ ತರಲು ಹೋದ ವ್ಯಕ್ತಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ಪಾಂಗಳಾಯಿ ಕಾಲುವೆ ಬಳಿಯಲ್ಲಿ ಕೊಳೆತ ಶವವೊಂದು ಪತ್ತೆಯಾಗಿದ್ದು. ಸದ್ಯ ಕಾಲುವೆಯಿಂದ ಶವವನ್ನು ಮೇಲಕ್ಕೆತ್ತಿರುವ ಪುತ್ತೂರು ನಗರ ಪೊಲೀಸರು ಅದನ್ನು ಶವಗಾರಕ್ಕೆ ವರ್ಗಾಯಿಸಿದ್ದಾರೆ. ಪುತ್ತೂರು ಪಾಂಗಳಾಯಿ ಪರಿಸರದಲ್ಲಿ ಬಿದಿರಿನ ಮೆಳೆಯಲ್ಲಿ ಈ ಮೃತ ದೇಹ ಸಿಲುಕಿ ಹಾಕಿಕೊಂಡಿತ್ತು. ಸ್ಥಳೀಯರು ಮೀನು ಹಿಡಿಯಲೆಂದು ತೋಡಿಗೆ ಹೋಗುವ ಸಂದರ್ಭದಲ್ಲಿ ದುರ್ನಾತ ಬಂದಿದ್ದು, ಹುಡುಕಾಟದ ವೇಳೆ ಯುವಕರಿಗೆ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಂತರ ಕೊಳೆತ ಅಪರಿಚಿತ ದೇಹ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬುತ್ತಿದ್ದಂತೆ

ಪುತ್ತೂರು: ಕಣಿಲೆ ತರಲು ಹೋದ ವ್ಯಕ್ತಿ ಶವವಾಗಿ ಪತ್ತೆ Read More »

ಕ್ಯಾನ್ಸರ್​ನಿಂದ ಮರಣ ಪ್ರಮಾಣ ಹೆಚ್ಚಳ| ಆತಂಕ ತರಿಸಿದ ವೈದ್ಯಕೀಯ ವರದಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕ್ಯಾನ್ಸರ್​ ರೋಗಿಗಳ ಸಾವಿನ ಪ್ರಮಾಣ ಏರಿಕೆಯಾಗಿದ್ದು, ಏಳು ತಿಂಗಳಲ್ಲಿ 600 ಕ್ಕೂ ಅಧಿಕ ರೋಗಿಗಳು ಸಾವನ್ನಪ್ಪಿರೋದು ಭಯವನ್ನುಂಟು ಮಾಡಿದೆ. ಇದೀಗ ದೇಶದಲ್ಲಿ ಗುಜರಾತ್ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಕಳೆದ ಕೆಲ ಸಮಯದಿಂದ ರಾಜ್ಯದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಳದ ಜೊತೆಯಲ್ಲಿ ಮರಣ ಪ್ರಮಾಣ ಕೂಡ ಹೆಚ್ಚಳವಾಗಿದೆ. 2020 ರಲ್ಲಿ ಅಂದಾಜು 85,968 ಪ್ರಕರಣಗಳು ಬೆಳಕಿಗೆ ಬಂದಿದ್ದವು. 2021 ರಲ್ಲಿ 88,126 ಮತ್ತು 2022 ರಲ್ಲಿನ 90,349 ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ. ಇನ್ನು

ಕ್ಯಾನ್ಸರ್​ನಿಂದ ಮರಣ ಪ್ರಮಾಣ ಹೆಚ್ಚಳ| ಆತಂಕ ತರಿಸಿದ ವೈದ್ಯಕೀಯ ವರದಿ Read More »

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು|ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ

ಸಮಗ್ರ ನ್ಯೂಸ್: 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಸೈನಿಕರ ಆತ್ಮಗಳಿಗೆ ಜು.26 ರಂದು ಮೇರಿಹಿಲ್‍ನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್‍ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ರವರು ಪ್ರಾಣವನ್ನೇ ತೆತ್ತ ಸೈನಿಕರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಆ ಸಮಯದಲ್ಲಿ ಪ್ರಧಾನಿಯಾಗಿದ್ದ ವಾಜಪೇಯಿಯವರು ಶಾಂತಿ ಸಂಧಾನಕ್ಕೆ ಪ್ರಯತ್ನಿಸುತ್ತಿರುವ

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು|ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ Read More »

ಕೊಟ್ಟಿಗೆಹಾರ: ಗೋಣಿಬೀಡು ವಿ.ಎಚ್.ಪಿ ಹಾಗೂ ಬಜರಂಗದಳ ವತಿಯಿಂದ ಸ್ವಚ್ಚತಾ ಕಾರ್ಯ

ಸಮಗ್ರ ನ್ಯೂಸ್: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಗೋಣಿಬೀಡುವಿನಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಜನ್ನಾಪುರದ ಗೋಣಿಬೀಡು ಭಾಗದಲ್ಲಿ ಮಳೆಯ ಪರಿಣಾಮ ರಸ್ತೆಯ ಬದಿಯಲ್ಲಿ ರಾಶಿಗಟ್ಟಲೆ ಮಣ್ಣು ಮರಳು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಅದನ್ನು ಬುಧವಾರ ರಾತ್ರಿ ಸಂಪೂರ್ಣ ತೆರವುಗೊಳಿಸಿ ವಾಹನ ಸವಾರರಿಗೆ ಅಡಚಣೆಯಾಗದಂತೆ ವ್ಯವಸ್ಥೆ ಮಾಡಲಾಯಿತು. ಗೋಣಿಬೀಡಿನ ಬಸ್ ನಿಲ್ದಾಣವನ್ನು ಕೂಡ ತೊಳೆದು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿಎಚ್ ಪಿ ಬಜರಂಗದಳದ ಸಹ ಸಂಯೋಜಕರಾದ ಅಭಿ ಆರ್ ಗೌಡ,ಗೋರಕ್ಷಾ ಪ್ರಮುಖ್ ನವೀನ್ ಜನ್ನಾಪುರ,ನಗರ

ಕೊಟ್ಟಿಗೆಹಾರ: ಗೋಣಿಬೀಡು ವಿ.ಎಚ್.ಪಿ ಹಾಗೂ ಬಜರಂಗದಳ ವತಿಯಿಂದ ಸ್ವಚ್ಚತಾ ಕಾರ್ಯ Read More »