July 2023

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಗುರುವಾರ (ಜು.27) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ […]

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.27) ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಪ್ರೌಢಶಾಲೆಗಳಿಗೆ ಜು.27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ವಿಸ್ತರಣೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಪ್ರೌಢಶಾಲೆಗಳಿಗೆ ಜು.27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ Read More »

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು

ಸಮಗ್ರ ನ್ಯೂಸ್: ನಾಲ್ಕು ದಿನಗಳ ಹಿಂದೆ ಭೀಕರ ಮಳೆಗೆ ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ್ದ ಹರಿಹರ ಕೊಲ್ಲಮೋಗ್ರ ಗ್ರಾಮಸ್ಥರಿಗೆ ಇಂದು ಉಸಿರು ಬಿಟ್ಟಂತಾಗಿದೆ. ಹರಿಹರ ಕೊಲ್ಲಮೊಗ್ರ ಕ್ಕೆ ಜು.25 ರಂದು ಪುತ್ತೂರು ಉಪ ವಿಭಾಗ ಅಧಿಕಾರಿ ಗಿರೀಶ್ ನಂದನ್ ಭೇಟಿ ನೀಡಿ BSNL ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದರೂ, ಸ್ಪಂದಿಸದೆ ಅಧಿಕಾರ ದರ್ಪ ತೋರಿದ BSNL ಅಧಿಕಾರಿಗಳು ಇಂದು ಕೊನೆಗೂ ಹರಿಹರ ಹಾಗೂ ಕೊಲ್ಲಮೊಗ್ರಕ್ಕೆ ಬ್ಯಾಟರಿ ಅಳವಡಿಸಿದ್ದಾರೆ. BSNL ಅಧಿಕಾರಿಗಳು ಕೊಲ್ಲಮೊಗ್ರ ಬರುತ್ತಿದ್ದಂತೆ ಜನರ ಆಕ್ರೋಶದ

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು Read More »

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು

ಸಮಗ್ರ ನ್ಯೂಸ್: ನಾಲ್ಕು ದಿನಗಳ ಹಿಂದೆ ಭೀಕರ ಮಳೆಗೆ ನೆಟ್ ವರ್ಕ್ ಸಮಸ್ಯೆಗೆ ಸಿಲುಕಿದ್ದ ಹರಿಹರ ಕೊಲ್ಲಮೋಗ್ರ ಗ್ರಾಮಸ್ಥರಿಗೆ ಇಂದು ಉಸಿರು ಬಿಟ್ಟಂತಾಗಿದೆ. ಹರಿಹರ ಕೊಲ್ಲಮೊಗ್ರ ಕ್ಕೆ ಜು.25 ರಂದು ಪುತ್ತೂರು ಉಪ ವಿಭಾಗ ಅಧಿಕಾರಿ ಗಿರೀಶ್ ನಂದನ್ ಭೇಟಿ ನೀಡಿ BSNL ಅಧಿಕಾರಿಗಳಿಗೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸೂಚಿಸಿದರೂ, ಸ್ಪಂದಿಸದೆ ಅಧಿಕಾರ ದರ್ಪ ತೋರಿದ BSNL ಅಧಿಕಾರಿಗಳು ಇಂದು ಕೊನೆಗೂ ಹರಿಹರ ಹಾಗೂ ಕೊಲ್ಲಮೊಗ್ರಕ್ಕೆ ಬ್ಯಾಟರಿ ಅಳವಡಿಸಿದ್ದಾರೆ. BSNL ಅಧಿಕಾರಿಗಳು ಕೊಲ್ಲಮೊಗ್ರ ಬರುತ್ತಿದ್ದಂತೆ ಜನರ ಆಕ್ರೋಶದ

ಕೊನೆಗೂ ನೆಟ್ ವರ್ಕ್ ಸಮಸ್ಯೆಯಿಂದ ಪಾರಾದ ಹರಿಹರ ಕೊಲ್ಲಮೊಗ್ರದ ಗ್ರಾಮಸ್ಥರು| BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸ್ಥಳೀಯರು Read More »

ಆಗುಂಬೆ ಘಾಟ್ ರಸ್ತೆಯಲ್ಲಿ ಬಿರುಕು| ಘನ‌ ವಾಹನ ಸಂಚಾರ ನಿಷೇಧಿಸಿ ಉಡುಪಿ ‌ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಮಲ್ಪೆಯಿಂದ ತೀರ್ಥಹಳ್ಳಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹಾಗೂ ಅದಕ್ಕೆ ಬದಲಿ ಮಾರ್ಗವನ್ನು ಸೂಚಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ-ತೀರ್ಥಹಳ್ಳಿ ರಸ್ತೆಯ ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆಯು ಕುಸಿದಿರುವುದು ಕಂಡುಬಂದಿದೆ. ಹೀಗಾಗಿ ಈ ರಸ್ತೆಯಲ್ಲಿ ಭಾರೀ ವಾಹನಗಳ

ಆಗುಂಬೆ ಘಾಟ್ ರಸ್ತೆಯಲ್ಲಿ ಬಿರುಕು| ಘನ‌ ವಾಹನ ಸಂಚಾರ ನಿಷೇಧಿಸಿ ಉಡುಪಿ ‌ಜಿಲ್ಲಾಧಿಕಾರಿ ಆದೇಶ Read More »

ಕಾಣಿಯೂರು: ಸವಣೂರು ರೈತ ಉತ್ಪಾದಕ ಸಂಸ್ಥೆ ಷೇರುಪತ್ರ ವಿತರಣೆ,ಮಾಹಿತಿ ಕಾರ್ಯಕ್ರಮ

ಸಮಗ್ರ ವಾರ್ತೆ: ದಕ್ಷಿಣ ಕನ್ನಡ ತೋಟಗಾರಿಕಾ ಇಲಾಖೆ, ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ನಿಯಮಿತ, ಕುದ್ಮಾರು ಇದರ ವತಿಯಿಂದ ಸಮಗ್ರ ಅಡಿಕೆ ಕೃಷಿಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಮತ್ತು ಸದಸ್ಯರಿಗೆ ಷೇರು ಪತ್ರ ವಿತರಣಾ ಕಾರ್ಯಕ್ರಮವು ಕಾಣಿಯೂರು ಗ್ರಾ. ಪಂ.ನ ಕಣ್ವರ್ಷಿ ಸಭಾಭವನದಲ್ಲಿ ನಡೆಯಿತು . ಕಾಫಿ ಬೋರ್ಡ್ ನಿವೃತ್ತ ಅಧಿಕಾರಿ,ಕಡಬ ಕೃಷಿ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೆಂಕಟರಾಜ್ ಗೌಡ ಕಡಬ ಅಡಿಕೆ ಕೃಷಿಯ ಬಗ್ಗೆ ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು

ಕಾಣಿಯೂರು: ಸವಣೂರು ರೈತ ಉತ್ಪಾದಕ ಸಂಸ್ಥೆ ಷೇರುಪತ್ರ ವಿತರಣೆ,ಮಾಹಿತಿ ಕಾರ್ಯಕ್ರಮ Read More »

ಬಿಜೆಪಿ ಯುವ ಮುಖಂಡ ದಿ|ಪ್ರವೀಣ್ ನೆಟ್ಟರ್ ಸ್ಮೃತಿ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ಹುತಾತ್ಮ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಬೆಳ್ಳಾರೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ಮನೆಯ ಪರಿಸರದಲ್ಲಿರುವ ಅವರ ಪ್ರತಿಮೆಗೆ ಹೂವಿನ ಹಾರ ಅರ್ಪಣೆ ಮಾಡಲಾಯಿತು. ಬಳಿಕ ಜೆ.ಡಿ ಆಡಿಟೋರಿಯಂನಲ್ಲಿ ರಕ್ತದಾನ ಶಿಬಿರಕ್ಕೆ ಸುಳ್ಯ ಶಾಸಕಿ ಭಾಗೀರಥಿ

ಬಿಜೆಪಿ ಯುವ ಮುಖಂಡ ದಿ|ಪ್ರವೀಣ್ ನೆಟ್ಟರ್ ಸ್ಮೃತಿ ದಿನದ ಪ್ರಯುಕ್ತ ರಕ್ತದಾನ ಶಿಬಿರ Read More »

ಸೌಜನ್ಯ ಪ್ರಕರಣ ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಕುಟುಂಬಸ್ಥರು

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ಅತ್ಯಾಚಾರಗೊಂಡು ಹತ್ಯೆಯಾದ ಅಪ್ರಾಪ್ತ ಯುವತಿ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನೇತ್ರತ್ವದಲ್ಲಿ ಸೌಜನ್ಯ ಕುಟುಂಬ ಮನವಿ ಸಲ್ಲಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಸೌಜನ್ಯಳ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಜು.26 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ಸೌಜನ್ಯ ಪ್ರಕರಣ ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಕುಟುಂಬಸ್ಥರು Read More »

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ತನಿಖೆ ಆರಂಭ

ಸಮಗ್ರ ನ್ಯೂಸ್: ಮನೆಯಿಂದ ಹೊರಗೆ ಹೋಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಜು. 23 ರಂದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದ್ದರೂ ಯಾಕಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ. ಕನ್ಯಪ್ಪಾಡಿ ಮಾಡತ್ತಡ್ಕ ಕೇರ ನಿವಾಸಿ ರಾಮಕೃಷ್ಣ ಅವರ ಪುತ್ರಿ ರಶ್ಮಿತಾ ಕೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬೀಡಿ ಹಾಗೂ ಬೆಂಕಿ ಪೊಟ್ಟಣವನ್ನು ಪೊಲೀಸರು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ತನಿಖೆ ಆರಂಭ Read More »