ಸಮಗ್ರ ನ್ಯೂಸ್: ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಇದರ ವತಿಯಿಂದ ಅರ್ಹ ಮೂರು ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮವು ಆ.5 ರಂದು ಪುತ್ತೂರಿನ ಸೈನಿಕ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಬಾಳಾ ಹಾಗೂ ಪುತ್ತೂರು ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ರಾಷ್ಟ್ರ ಭಕ್ತರು ಉಪಸ್ಥಿತರಿದ್ದರು.