‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 ಅಥವಾ ಆ.30ಕ್ಕೆ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Ad Widget ... ..

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30 ಕ್ಕೆ ಚಾಲನೆ ನೀಡಲಾಗುವುದು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ.

Ad Widget

ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *