August 2023

ಏಷ್ಯಾಕಪ್ ಗೆಲ್ಲಲು ಬಲಿಷ್ಠ ಭಾರತ ತಂಡ ಸಿದ್ಧ| ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಗೊತ್ತಾ?

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಇದೇ ಆಗಸ್ಟ್‌ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ 17 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕನಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದ್ದು, ತಿಲಕ್‌ ವರ್ಮಾಗೆ ಮಣೆ ಹಾಕಲಾಗಿದೆ. ಟೀಂ ಇಂಡಿಯಾದಲ್ಲಿನ ದಾಂಡಿಗರು:ರೋಹಿತ್ ಶರ್ಮಾ(ನಾಯಕ), […]

ಏಷ್ಯಾಕಪ್ ಗೆಲ್ಲಲು ಬಲಿಷ್ಠ ಭಾರತ ತಂಡ ಸಿದ್ಧ| ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಗೊತ್ತಾ? Read More »

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ

ಸಮಗ್ರ ನ್ಯೂಸ್: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆ .21 ರಂದು ಪಂಪ್ ವೆಲ್ ನಲ್ಲಿ ನಡೆದಿದೆ. ಬೈಕ್ ನಲ್ಲಿ ಯುವಕರು ವೇಗವಾಗಿ ರಾಂಗ್ ಸೈಡ್ ಬಂದಿರುವುದು, ಅಲ್ಲದೆ ಈ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ Read More »

ಸಾವಿನಲ್ಲೂ ಒಂದಾದ ಗೆಳೆಯರು| ಒಬ್ಬನ ಸಾವಿನ ಸುದ್ದಿ ತಿಳಿದು ಮತ್ತೊಬ್ಬನಿಗೆ ಹೃದಯಾಘಾತ!!

ಗೆಳೆಯನ ಸಾವಿನ ವಿಷಯ ತಿಳಿದ ನಂತರ ಹೃದಯಘಾತದಿಂದ ಪ್ರಾಣ ಸ್ನೇಹಿತ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಆನಂದ್ (30) ಎಂಬ ಯುವಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಆನಂದ್ ಸಾವಿನ ವಿಷಯ ತಿಳಿಯುತ್ತಿದ್ದಂತೆ 22 ವರ್ಷದ ಸಾಗರ್ ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಶಿಕಾರಿಪುರಕ್ಕೆ ತೆರಳುತ್ತಿದ್ದ ಆನಂದ್ ಬೈಕ್​​ ಹಾಗೂ ಮತ್ತೊಂದು ಬೈಕ್​​ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಆನಂದ್ ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ್ದ. ಅದೇ ಊರಿನ

ಸಾವಿನಲ್ಲೂ ಒಂದಾದ ಗೆಳೆಯರು| ಒಬ್ಬನ ಸಾವಿನ ಸುದ್ದಿ ತಿಳಿದು ಮತ್ತೊಬ್ಬನಿಗೆ ಹೃದಯಾಘಾತ!! Read More »

ನಾಗರ ಪಂಚಮಿಯ ವಿಶೇಷ ದಿನ ಯಾವೆಲ್ಲ ತಿನಿಸು ಮಾಡುತ್ತಾರೆ |ಮಾಡುವ ವಿಧಾನ ಹೇಗೆ? ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ನಮ್ಮಲ್ಲಿ ಸರ್ಪಗಳು ಧಾರ್ಮಿಕ ನಂಬಿಕೆಗೆ ಹೆಸರುವಾಸಿ ಮತ್ತು ಅವುಗಳನ್ನು ವಿವಿಧ ದಿನಾಂಕಗಳು ಮತ್ತು ಹಬ್ಬಗಳಲ್ಲಿ ಪೂಜಿಸಲಾಗುತ್ತದೆ. ಪ್ರತಿ ವರ್ಷ ನಾಗರ ಪಂಚಮಿಯಂದು ಹಾವಿಗೆ ಪೂಜೆ ಸಲ್ಲಿಸುವ ವೇಳೆ ಹಾಲೆರೆಯಲಾಗುತ್ತದೆ. ಇದರಿಂದ ನಾಗ ದೇವತೆಯ ಕೃಪೆಯು ನಮ್ಮೆಲ್ಲರ ಮೇಲೆ ಉಳಿಯುತ್ತದೆ ಮತ್ತು ನಮ್ಮ ಕುಟುಂಬವನ್ನು ಹಾವು ಕಡಿತದಿಂದ ರಕ್ಷಿಸಬಹುದು ಎಂಬ ನಂಬಿಕೆ. ಹಾಗೆಯೇ ನಾಗರಪಂಚಮಿ ಹಬ್ಬಕ್ಕೆ ವಿಶೇಷ ತಿನಿಸುಗಳನ್ನ ಮಾಡಿ ಮನೆಮಂದಿಗೆಲ್ಲಾ ನೀಡಿ ನಾಗರ ಪಂಚಮಿಗೊಂದು ಅರ್ಥಕೊಡುತ್ತಾರೆ. ಹಾಗಾದ್ರೆ ಏನೇನು ವಿಶೇಷ ತಿನಿಸುಗಳನ್ನ ಮಾಡುತ್ತಾರೆ .

ನಾಗರ ಪಂಚಮಿಯ ವಿಶೇಷ ದಿನ ಯಾವೆಲ್ಲ ತಿನಿಸು ಮಾಡುತ್ತಾರೆ |ಮಾಡುವ ವಿಧಾನ ಹೇಗೆ? ಇಲ್ಲಿದೆ ನೋಡಿ Read More »

ಮಡಿಕೇರಿ: ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಸ್ ಡಿಕ್ಕಿ| ನೆಲಕ್ಕುರುಳಿದ ಪ್ರತಿಮೆ

ಸಮಗ್ರ ನ್ಯೂಸ್: ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ.ಎಸ್.ಅರ್.ಟಿ.ಸಿ. ಬಸ್ ಡಿಕ್ಕಿಯಾದ ಘಟನೆ ಆ. 21ರಂದು ಮುಂಜಾನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಆದ ಹಿನ್ನಲೆ ಈ ದುರ್ಘಟನೆ. ಇದೇ ಮೊದಲ ಬಾರಿಗೆ ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಭಾರಿ ಹಾನಿ ಸಂಭವಿಸಿದೆ.

ಮಡಿಕೇರಿ: ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಸ್ ಡಿಕ್ಕಿ| ನೆಲಕ್ಕುರುಳಿದ ಪ್ರತಿಮೆ Read More »

ಚಿಕ್ಕಮಗಳೂರು : ಕಾರು-ಬೈಕ್ ನಡುವೆ ಭೀಕರ ಅಪಘಾತ|ಕಾರ್ ಚಾಲಕ ಪರಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಅರಸೀಕೆರೆ ತಾಲೂಕಿನ ಮಾವುತನಹಳ್ಳಿ ಗ್ರಾಮದ ಕಲ್ಲಮ್ಮ (60) ಸಾವನಪ್ಪಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಕಾರಿನಲ್ಲಿ ಸಿಲುಕಿಕೊಂಡಿದೆ. ಬಳಿಕ ಚಾಲಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚೌಡಯ್ಯ ಎಂಬುವರಿಗೆ ಈ ಕಾರು ಸೇರಿದ್ದು, ಇವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರ

ಚಿಕ್ಕಮಗಳೂರು : ಕಾರು-ಬೈಕ್ ನಡುವೆ ಭೀಕರ ಅಪಘಾತ|ಕಾರ್ ಚಾಲಕ ಪರಾರಿ Read More »

ನಾಗ ನಿಲೆ -ನಾಗ ಬನ ಒರಿಪಾಲೆ

ಸಮಗ್ರ ನ್ಯೂಸ್:*“ತೆರಿಯೊಡು… ತೆರಿಯೊಡು… ಸತ್ಯದ ಮುದೆಲ್ ನ್ ತೆರಿಯೊಡು… ನಾಗ ನಿಲೆ ಜಾಗೆದ ಕಲೆ… ಒರಿಯೆರೆ ಕೊರುವೆರ್ ನಾಗತಂಬಿಲ”*  ಕುಳಾಯಿ ಮಾಧವ ಭಂಡಾರಿಲೆನ ನಾಗತಂಬಿಲ ಯಕ್ಷಗಾನದ ಪದೋ ಇನಿತ ದಿನೊ ನೆನಪು ಬರ್ಪುಂಡು. ಪರ್ಬದೈಟ್ ವಿಶೇಷವಾಯಿನ ಪರ್ಬ ನಾಗರ ಪಂಚೆಮಿ. ಉಂದು ತುಳುನಾಡ್ ದ ಸುರುತ ಪರ್ಬಲಾ ಆದುಂಡು. ನಾಗದೇವೆರೆಗ್ ಪೂಜೆ, ತನು ಪಾಡುನ (ಪೇರ್ ಮೈಪುನ)ಪರ್ಬ. ತುಳುನಾಡ್ದಕ್ಲೆಗ್ ಈ ನಾಗದೇವೆರ್ ಮಸ್ತ್ ನಂಬೊಲಿಕೆದ ದೇವೆರ್.ಮೂಲು ಒಂಜೊಂಜಿ ಕುಟುಂಬಗ್ ಒಂಜೊಂಜಿ ಬನ ಉಪ್ಪುಂಡು. ಆನಿ ಮಾತೆರ್ಲ ಸೇರ್ದ್

ನಾಗ ನಿಲೆ -ನಾಗ ಬನ ಒರಿಪಾಲೆ Read More »

ವಿಫಲಗೊಂಡ ಚಂದ್ರಯಾನ| ಚಂದ್ರನ ಮೇಲೆ ಅಪ್ಪಳಿಸಿದ ಲೂನಾ 25

ಸಮಗ್ರ ನ್ಯೂಸ್: ರಷ್ಯಾದ ಬಾಹ್ಯಾಕಾಶ ನೌಕೆ ಲೂನಾ 25 ಪತನವಾಗಿ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ತಾಂತ್ರಿಕ ದೋಷದಿಂದಾಗಿ ಚಂದ್ರನ ಮೇಲ್ಮೈಗೆ ಬಾಹ್ಯಾಕಾಶ ನೌಕೆ ಡಿಕ್ಕಿ ಹೊಡೆದಿದೆ ಎಂದು ರಷ್ಯಾ ಬ್ಯಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ಹೇಳಿದೆ. ಚಂದ್ರಯಾನ 3 ಉಡಾವಣೆ ಬಳಿಕ ಆಗಸ್ಟ್​ 11 ರಂದು ರಷ್ಯಾ ಈ ರಾಕೆಟ್​ ಉಡಾವಣೆ ಮಾಡಿತ್ತಾದರೂ ಭಾರತಕ್ಕೂ ಮೊದಲೇ ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗ್ರಹ ಇಳಿಸಲು ಪ್ಲಾನ್​ ಮಾಡಿತ್ತು. ಆದರೆ ಇದು ಸಫಲವಾಗಿಲ್ಲ. ಆಗಸ್ಟ್ 21 ರಂದು ನೌಕೆಯನ್ನು ಸಾಫ್ಟ್ ಲ್ಯಾಂಡಿಂಗ್​

ವಿಫಲಗೊಂಡ ಚಂದ್ರಯಾನ| ಚಂದ್ರನ ಮೇಲೆ ಅಪ್ಪಳಿಸಿದ ಲೂನಾ 25 Read More »

ಸುಳ್ಯ: ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಸುಳ್ಯದ ಹಳೆಗೇಟು ಪೆಟ್ರೋಲ್ ಬಂಕ್ ಮುಂಭಾಗ ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಆ. 20ರಂದು ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಎರಡು ಗಾಡಿಗಳು ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಸುಳ್ಯ: ಬೊಲೆರೋ ಮತ್ತು ನೆಕ್ಸಾನ್ ನಡುವೆ ಮುಖಾಮುಖಿ ಡಿಕ್ಕಿ Read More »

ಮಡಿಕೇರಿ:ಅನಧಿಕೃತ ಮಳಿಗೆ ನಿರ್ಮಾಣ| ಕಣ್ಮುಚ್ಚಿ ಕುಳಿತ ಮಡಿಕೇರಿ ನಗರಸಭೆ

ಸಮಗ್ರ ನ್ಯೂಸ್: ಮಡಿಕೇರಿ ನಗರದ ಚಿಕ್ಕಪೇಟೆಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಹಳೆಯ ಮರ್ಕರ ಕ್ಲಿನಿಕ್ ಜಾಗದಲ್ಲಿ ವರ್ಷಕ್ಕೆ ಮಾತ್ರ ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಆದರೆ ಇಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಳಿಗೆಯ ಖಾಯಂ ರೀತಿಯಲ್ಲಿ ಕಾಣುತ್ತಿದೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಸ್ಥಳದಲ್ಲಿ ಮಳಿಗೆಗಳಿಗೆ ಕೇವಲ ಒಂದು ವರ್ಷಕ್ಕೆ ಮಾತ್ರ ಅನುಮತಿ ಇದೆ. ಆದರೆ ಮಳಿಗೆಗಳ ನಿರ್ಮಾಣದ ತಂತ್ರಜ್ಞಾನಗಳು ಖಾಯಂ ಮಾಡಿದ ರೀತಿ ಕಾಣುತ್ತಿದೆ. ಮಳಿಗೆಯ ನಿರ್ಮಾಣದ ಸಮಯದಲ್ಲಿ ನಗರ ಸಭೆ ವತಿಯಿಂದ ಕೇವಲ

ಮಡಿಕೇರಿ:ಅನಧಿಕೃತ ಮಳಿಗೆ ನಿರ್ಮಾಣ| ಕಣ್ಮುಚ್ಚಿ ಕುಳಿತ ಮಡಿಕೇರಿ ನಗರಸಭೆ Read More »