August 2023

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’

ಸಮಗ್ರ ನ್ಯೂಸ್: ಚಂದ್ರಯಾನ-3 ರ ಲ್ಯಾಂಡರ್ ‘ವಿಕ್ರಮ್’ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದ್ದು, ಈಗ ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ LM ಸ್ವಲ್ಪ ಕಡಿಮೆ ಕಕ್ಷೆಗೆ ಇಳಿಯಲಿದೆ” ಎಂದು ISRO ಟ್ವೀಟ್‌ನಲ್ಲಿ ತಿಳಿಸಿದೆ. ಒಮ್ಮೆ ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಪ್ರಗ್ಯಾನ್ ರೋವರ್ ಅನ್ನು ಛಾಯಾಚಿತ್ರ ಮಾಡುತ್ತದೆ, ಇದು ಚಂದ್ರನ ಮೇಲ್ಮೈಯಲ್ಲಿ ಭೂಕಂಪನ ಚಟುವಟಿಕೆಯನ್ನು ಅಧ್ಯಯನ […]

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’ Read More »

ಕಡಬ: ನೆಲ್ಯಾಡಿಯ ಹಾರ್ಡ್ ವೇರ್ ಮಳಿಗೆಯಲ್ಲಿ ದರೋಡೆ| ನಗದು, ಸ್ಟಾಕ್ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಕಡಬ ತಾಲೂಕಿನ ನೆಲ್ಯಾಡಿಯ ಕೆಜೆಕೆ ಟವರ್ಸ್ ನಲ್ಲಿರುವ ಜಗದಾಂಬಾ ಏಜೆನ್ಸಿಸ್ ಎಲೆಕ್ಟಿಕಲ್ ಅಂಡ್ ಪ್ಲಂಬಿಂಗ್ ಹಾರ್ಡವೇರ್ ಮಳಿಗೆಯಲ್ಲಿ ಆ. 17ರಂದು ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ ಘಟನೆ ವರದಿಯಾಗಿದೆ. ಮನೋಹರ್ ಸಿಂಗ್ ಎಂಬವರ ಅಂಗಡಿಯಲ್ಲಿ ಸುಮಾರು 2ಲಕ್ಷ ಮೌಲ್ಯದ ಹಣ ಹಾಗೂ ಅಂದಾಜು 15 ಲಕ್ಷದ ವಸ್ತುಗಳು ಕಳವಾಗಿರುವ ಬಗ್ಗೆ ಶಂಕಿಸಲಾಗಿದೆ. ಅಂಗಡಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾದ ಡಿವಿಯರ್ ಬಾಕ್ಸ್ ಅನ್ನು ಕಳ್ಳರು ತೆಗೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ ತಿಳಿದು

ಕಡಬ: ನೆಲ್ಯಾಡಿಯ ಹಾರ್ಡ್ ವೇರ್ ಮಳಿಗೆಯಲ್ಲಿ ದರೋಡೆ| ನಗದು, ಸ್ಟಾಕ್ ದೋಚಿದ ಕಳ್ಳರು Read More »

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು

ಸಮಗ್ರ ನ್ಯೂಸ್:ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ ಗೋಕಳ್ಳ ಜಿಹಾದಿಗಳನ್ನು ಬೆಂಡೆತ್ತಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿದೆ. ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ ಎಂಬವರು ಮೂವರ ಜೊತೆ ಗೂಡ್ಸ್ ವಾಹನದಲ್ಲಿ ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಗೂಡ್ಸ್ ವಾಹನದಲ್ಲಿ ಕಜೆ ಎಂಬಲ್ಲಿಗೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರ ಮೂರು ಮೋಟಾರು ಸೈಕಲ್

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು Read More »

ಸೌಜನ್ಯ ಪ್ರಕರಣದಲ್ಲಿ ತಿಮರೋಡಿ ಸುಳ್ಳು ಆಪಾದನೆ ಮಾಡ್ತಿದಾರಾ? ಮೌನ ಮುರಿದ ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ!!

ಸಮಗ್ರ ನ್ಯೂಸ್: ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾದ ಧರ್ಮಸ್ಥಳದ ಪಾಂಗಾಳ ನಿವಾಸಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಸುಳ್ಳು ಆಪಾದನೆ ಮಾಡ್ತಿದಾರೆ ಎಂದು ಕೆಲವರು ಸೋಶಿಯಲ್ ಮೀಡಿಯಾಗಳಲ್ಲಿ ಹೇಳುತ್ತಿದ್ದು, ಈ ಕುರಿತಂತೆ ಪ್ರಸಿದ್ದ ವಾಗ್ಮಿ ದ.ಕನ್ನಡದ ಪುತ್ತೂರಿನ ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಮೌನ ಮುರಿದಿದ್ದಾರೆ. ಕಳೆದ ಸೋಮವಾರ (ಆ. 14) ರಂದು ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆ ವೇಳೆ ಧರ್ಮಸ್ಥಳದ ಆನೆ ಮಾವುತರಾಗಿದ್ದ ನಾರಾಯಣ ಎಂಬವರ ಮಗ ಉಪಾಧ್ಯಾಯರ ಜೊತೆ ಮಾತನಾಡಿದ ವಿಡಿಯೋ ವೈರಲ್

ಸೌಜನ್ಯ ಪ್ರಕರಣದಲ್ಲಿ ತಿಮರೋಡಿ ಸುಳ್ಳು ಆಪಾದನೆ ಮಾಡ್ತಿದಾರಾ? ಮೌನ ಮುರಿದ ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ!! Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ| ಇಲ್ಲಿದೆ ವಿಷಯವಾರು ವೇಳಾಪಟ್ಟಿ

ಸಮಗ್ರ ನ್ಯೂಸ್: ಆಗಸ್ಟ್.21ರಿಂದ ಸೆಪ್ಟೆಂಬರ್ 2ರವೆರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಆರಂಭಗೊಳ್ಳಲಿದೆ. ಪರೀಕ್ಷೆಗೆ ಹಾಜರಾಗುವಂತ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಯಾವೆಲ್ಲಾ ಕ್ರಮವಹಿಸಬೇಕು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಬಗ್ಗೆ ಪಿಯು ಬೋರ್ಡ್ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಆ. 21ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಆರಂಭವಾಗಲಿದೆ. ಪರೀಕ್ಷೆಯಂದು ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಹಾಗೂ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂಬುದಾಗಿ ತಿಳಿಸಿದೆ. ಪರೀಕ್ಷಾ ಕೇಂದ್ರದೊಳಗೆ ಸಾಮಾನ್ಯ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ| ಇಲ್ಲಿದೆ ವಿಷಯವಾರು ವೇಳಾಪಟ್ಟಿ Read More »

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಾಹಿತಿಯಂತೆ ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ Read More »

ಉಪ್ಪಿನಂಗಡಿ: ಡ್ರಗ್ಸ್ ಸಾಗಾಟದಲ್ಲಿ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ 6 ಸಾವಿರ ಮೌಲ್ಯದ 3.2 ಮಿಲಿ ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಬಜತ್ತೂರು ಗ್ರಾಮದ ಲತೀಫ್ ಬಿ.ಎ. (35) ಹಾಗೂ ಕೊಕ್ಕಡ ಗ್ರಾಮದ ಬಿ.ಜುನೈದ್‌ (30) ಎಂದು ಗುರುತಿಸಲಾಗಿದೆ. ಇವರಿಬ್ಬರು ಇಲ್ಲಿನ ಕೂಟೇಲು ಬಳಿ ಆ. 15ರಂದು ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಸ್ಕಾರ್ಪಿಯೋ ವಾಹನವೊಂದನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ವಾಹನವನ್ನು

ಉಪ್ಪಿನಂಗಡಿ: ಡ್ರಗ್ಸ್ ಸಾಗಾಟದಲ್ಲಿ ಇಬ್ಬರು ಅರೆಸ್ಟ್ Read More »

‘ಶಕ್ತಿ’ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯರಿಂದ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಕುರಿತು ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು,ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ

‘ಶಕ್ತಿ’ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯರಿಂದ ಪ್ರಮುಖ ಮಾಹಿತಿ Read More »

ಕೊಡಗು: ಎ.ಡಿ.ಸಿ ನಂಜುಂಡೆ ಗೌಡ ಮನೆಗೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಕೊಡಗು ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಅಪರ ಜಿಲ್ಲಾಧಿಕಾರಿ ನಂಜುಂಡೆ ಗೌಡ ಮನೆಗೆ ಆ.17 ರ ಮುಂಜಾನೆ 4 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಕೊಡಗು: ಎ.ಡಿ.ಸಿ ನಂಜುಂಡೆ ಗೌಡ ಮನೆಗೆ ಲೋಕಾಯುಕ್ತ ದಾಳಿ Read More »

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ NEP ರದ್ದು ಸಿಎಂ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರ ದೇಶದೆಲ್ಲೆಡೆ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯ ಪ್ರಕಟಿಸಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ರದ್ದುಪಡಿಸಲಾಗುವುದು ಹೇಳಿದ್ದಾರೆ. “NEP” ಅನ್ನು ರದ್ದುಗೊಳಿಸುವ ಮೊದಲು ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕೆ ಸಮಯಾವಕಾಶ ಸಿಕ್ಕಿರಲಿಲ್ಲ.

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ NEP ರದ್ದು ಸಿಎಂ ಹೇಳಿಕೆ Read More »