ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ ಎಸ್ಎಸ್ಎಲ್ ಸಿ ಎಕ್ಸಾಂ
ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ. ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ […]
ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ ಎಸ್ಎಸ್ಎಲ್ ಸಿ ಎಕ್ಸಾಂ Read More »










