August 2023

ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರುಗಳ ಮುಖಾಮುಖಿ ಡಿಕ್ಕಿಯಾದ ಘಟನೆ ದ.ಕ ಮತ್ತು ಕೊಡಗು ಗಡಿಭಾಗವಾದ ಸಂಪಾಜೆಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಆಲ್ಟೊ ಕಾರು ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿರುವ ನ್ಯಾನೋ ಕಾರುಗಳ ಮಧ್ಯ ಡಿಕ್ಕಿ ಸಂಭವಿಸಿದೆ.

ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ Read More »

ಸಾಹಿತಿ ಎಚ್.ಭೀಮರಾವ್ ವಾಷ್ಠರ್ ರವರ ಸೌಹಾರ್ದ ಸಂಗಮ ಆಡೀಯೋ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಸಮಗ್ರ ನ್ಯೂಸ್:ಕರ್ನಾಟಕ ರಾಜ್ಯ ಭಾವೈಕ್ಯತೆ ಪರಿಷತ್ ದಕ್ಷಿಣ ಕನ್ನಡ ರವರು ಮಂಗಳೂರಿನ ಜೆಪ್ಪು ಮರಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಭಾವೈಕ್ಯತಾ ಕವಿ ಸಮ್ಮಿಲನ ಮತ್ತು ರಾಜ್ಯಮಟ್ಟದ ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಸಾಹಿತಿ,ಜ್ಯೋತಿಷಿ,ಸಂಘಟಕ ಮತ್ತು ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಸೌಹಾರ್ದ ಸಂಗಮ ಆಡೀಯೋ ಮ್ಯೂಸಿಕ್ ಆಲ್ಬಮ್ ನ್ನು ಸಮಾರಂಭದ ವೇದಿಕೆಯಲ್ಲಿ ವೃತ್ತಿಯಲ್ಲಿ ವೈದ್ಯರು,ಸಾಹಿತಿಗಳೂ ಆದ ಡಾ. ಸುರೇಶ್ ನೇಗಿಲಗುಳಿ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಸಮಾರಂಭದ ವೇದಿಕೆಯಲ್ಲಿ ಅಧ್ಯಕ್ಷ ಇಕ್ಬಾಲ್

ಸಾಹಿತಿ ಎಚ್.ಭೀಮರಾವ್ ವಾಷ್ಠರ್ ರವರ ಸೌಹಾರ್ದ ಸಂಗಮ ಆಡೀಯೋ ಮ್ಯೂಸಿಕ್ ಆಲ್ಬಮ್ ಬಿಡುಗಡೆ Read More »

ಕರ್ನಾಟಕ ಪೊಲೀಸರನ್ನು ಬಂಧಿಸಿದ ಕೇರಳ ಪೊಲೀಸರು

ಸಮಗ್ರ ನ್ಯೂಸ್: ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಕರ್ನಾಟಕ ಪೊಲೀಸರನ್ನು ಕೇರಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರನ್ನು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಕೊಚ್ಚಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕೊಚ್ಚಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಬಂಧಿತ ಪೋಲೀಸ್‌ ಅಧಿಕಾರಿಗಳನ್ನು ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಶಿವಪ್ರಕಾಶ್, ಮೂವರು ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎಚ್‌ಸಿ,

ಕರ್ನಾಟಕ ಪೊಲೀಸರನ್ನು ಬಂಧಿಸಿದ ಕೇರಳ ಪೊಲೀಸರು Read More »

ಮಂಗಳೂರು: ಭಾವೈಕ್ಯತೆ ಸಮಾರಂಭದಲ್ಲಿ ಸುಳ್ಯದ ಸಾಹಿತಿ ಎಚ್.ಭೀಮರಾವ್ ವಾಷ್ಠರ್ ಗೆ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಭಾವೈಕ್ಯತೆ ಪರಿಷತ್ ದಕ್ಷಿಣ ಕನ್ನಡ ಆಯೋಜಿಸಿದ್ದ ರಾಜ್ಯಮಟ್ಟದ ಭಾವೈಕ್ಯತಾ ಕವಿ ಸಮ್ಮಿಲನ ಮತ್ತು ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಸಾಹಿತಿ , ಜ್ಯೋತಿಷಿ , ಸಂಘಟಕ ಮತ್ತು ಚಿತ್ರ ನಿರ್ದೇಶಕರಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿಯನ್ನು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಕ್ಬಾಲ್ ಬಾಳಿಲ ಅವರು ಪ್ರದಾನ ಮಾಡಿದರು. ಸಮಾರಂಭದ ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಬೂಬಕರ್ ಅನಿಲಕಟ್ಟೆ ವಿಟ್ಲ ,ಸಂಚಾಲಕರಾದ ಅಬ್ದುಲ್ ಅಝೀಝ್ ಪುಣಚ , ಡಾ.ಸುರೇಶ ನೇಗಿಲಗುಳಿ ,

ಮಂಗಳೂರು: ಭಾವೈಕ್ಯತೆ ಸಮಾರಂಭದಲ್ಲಿ ಸುಳ್ಯದ ಸಾಹಿತಿ ಎಚ್.ಭೀಮರಾವ್ ವಾಷ್ಠರ್ ಗೆ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ Read More »

ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿ ರಿಲೀಸ್‌

Samagra news: ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ)ರಿಲೀಸ್‌ ಮಾಡಿದೆ. ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಉನ್ನತ ಶಿಕ್ಷಣ ಅಥವಾ ಉದ್ಯೋಗದ ಉದ್ದೇಶಕ್ಕಾಗಿ ಮಾನ್ಯತೆ ಹೊಂದಿರುವುದಿಲ್ಲ. ಈ ವಿಶ್ವವಿದ್ಯಾಲಯಗಳು ಯಾವುದೇ ಪದವಿಯನ್ನು ನೀಡುವ ಅಧಿಕಾರ ಹೊಂದಿರುವುದಿಲ್ಲ’ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿವಿಗಳಿದ್ದರೆ, ಉತ್ತರ ಪ್ರದೇಶದಲ್ಲಿ ನಾಲ್ಕು ವಿವಿಗಳಿವೆ. ಇನ್ನೂ ಕರ್ನಾಟಕದ ಮಟ್ಟಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಬಡಗಾಂವಿ ಸರ್ಕಾರ ವಿಶ್ವ

ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿ ರಿಲೀಸ್‌ Read More »

ವಾಟ್ಸಪ್ , ಫೇಸ್ ಬುಕ್ ನಲ್ಲಿ ಹುಡುಗಿಯರಿಗೆ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಶಿಕ್ಷೆ ಗ್ಯಾರಂಟಿ!

Samagra news: ಕೆಂಪು ಬಣ್ಣದ ಹಾರ್ಟ್ ಸಿಂಬಲ್ ಕಳುಹಿಸಿದವರಿಗೆ ಜೈಲು ಶಿಕ್ಷೆ ಗ್ಯಾರಂಟಿ ಎಂಬ ಕಠಿಣವಾದ ಕಾನೂನು ಕುವೈತ್‌ನಲ್ಲಿ ಜಾರಿ ಆಗ್ತಿದೆ. ಯಾರಾದರೂ ಸೋಷಿಯಲ್ ಮೀಡಿಯಾದಲ್ಲಿ ಹುಡುಗಿಯರಿಗೆ ಹಾರ್ಟ್‌ ಸಿಂಬಲ್ ಕಳುಹಿಸಿದ್ರೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಅಷ್ಟೇ ಅಲ್ಲ ದಂಡವನ್ನೂ ಕಟ್ಟಬೇಕಾಗಿದೆ. ಇಂತಹದೊಂದು ಕಾನೂನನ್ನು ಕುವೈತ್ ಸರ್ಕಾರ ಜಾರಿಗೆ ತಂದಿದೆ. ಸೌದಿ ಅರೇಬಿಯಾದಲ್ಲೂ ಕೂಡ ಈ ರೀತಿಯ ನಡವಳಿಕೆಯನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿದೆ. ಕುವೈತ್ ಮತ್ತು ಸೌದಿ ಅರೇಬಿಯಾಗಳಲ್ಲಿ ಇನ್ಮುಂದೆ ಹುಡುಗಿಯರಿಗೆ ಯಾರೂ ಹಾರ್ಟ್‌

ವಾಟ್ಸಪ್ , ಫೇಸ್ ಬುಕ್ ನಲ್ಲಿ ಹುಡುಗಿಯರಿಗೆ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಶಿಕ್ಷೆ ಗ್ಯಾರಂಟಿ! Read More »

ಬೆಂಗಳೂರು: ನೀರಿನ ಟ್ಯಾಂಕ್ ಬಿದ್ದು ಎಗ್ ರೈಸ್ ಅಂಗಡಿ ಮಾಲೀಕ, ಗ್ರಾಹಕ ಸಾವು

ಸಮಗ್ರ ನ್ಯೂಸ್: ಬಹು ಮಹಡಿ ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್ ಹಾಗೂ ಗೋಡೆ ಕುಸಿದು ಬಿದ್ದು ಅಮಾಯಕರಿಬ್ಬರು ಸಾವನ್ನಪ್ಪಿರುವ ಘಟನೆ ಶಿವಾಜಿ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಿವಾಜಿನಗರ ಬಸ್ ನಿಲ್ದಾಣದಲ್ಲಿರುವ ಓಕ್ ಫರ್ನೀಚರ್ ಕಟ್ಟಡದ ಮೇಲೆ 5 ಸಾವಿರ ಲೀಟರ್‌ನ ಎರಡು ನೀರಿನ ಟ್ಯಾಂಕ್ ಇರಿಸಿಲಾಗಿತ್ತು. ಬುಧವಾರ ರಾತ್ರಿ ನಾಲ್ಕನೇ ಮಹಡಿಯಲ್ಲಿ ಇರಿಸಿದ್ದ ನೀರಿನ ಟ್ಯಾಂಕ್ ಯ ಗೋಡೆ ಕುಸಿದು ಬಿದ್ದಿವೆ. ಟ್ಯಾಂಕ್ ಹಾಗೂ ಗೋಡೆ ಬಿದ್ದ ರಭಸಕ್ಕೆ ಕಟ್ಟಡದ ಕೆಳಗಡೆ ಇದ್ದ ಎಗ್ ರೈಸ್

ಬೆಂಗಳೂರು: ನೀರಿನ ಟ್ಯಾಂಕ್ ಬಿದ್ದು ಎಗ್ ರೈಸ್ ಅಂಗಡಿ ಮಾಲೀಕ, ಗ್ರಾಹಕ ಸಾವು Read More »

ಮಂಗಳೂರು: 7ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಕಾರು ಸಹಿತ ಓರ್ವ ವಶಕ್ಕೆ

ಸಮಗ್ರ ನ್ಯೂಸ್: ಏಳು ಲಕ್ಷ ರೂ. ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್‌ ಅಝೀಜ್‌ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್‌ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ

ಮಂಗಳೂರು: 7ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಕಾರು ಸಹಿತ ಓರ್ವ ವಶಕ್ಕೆ Read More »

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ಚಾಲಕನಿಗೆ ಹಲ್ಲೆ

ಸಮಗ್ರ ನ್ಯೂಸ್: ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ಚಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಳಿ ಬುಧವಾರ ರಾತ್ರಿ ನಡೆದಿದೆ. ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಈತ ಉಜಿರೆಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಬೆಂಗಳೂರಿಗೆ ತೆರಳಳು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ಚಾಲಕನಿಗೆ ಹಲ್ಲೆ Read More »

ಇದೀಗ ಮಾಧವರತ್ನ ಬಿಗ್ ಬಜಾರ್ ನಲ್ಲಿ ಮತ್ತೆ ವಿಶೇಷ ಬಂಪರ್ ರಿಯಾಯಿತಿ ಮಾರಾಟ| ಪ್ರತಿ ವಸ್ತುವಿನ ದರ ಕೇವಲ 199 ರೂ.

ಸಮಗ್ರ ನ್ಯೂಸ್: ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ಶಿವ ಕೃಪಾ ಕಲಾ ಮಂದಿರದಲ್ಲಿ ಮಾಧವರತ್ನ ಬಿಗ್ ಬಜಾರ್ ನಲ್ಲಿ ವಿಶೇಷ ಬಂಪರ್ ರಿಯಾಯಿತಿ ಮಾರಾಟ. ಇಂದೇ ಬೇಟಿ ನೀಡಿ ಪ್ರತಿ ವಸ್ತುಗಳ ಖರೀದಿಗೂ ಕೇವಲ 199 ಮಾತ್ರ. ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್ ಐಟಂಗಳು, ಗೊಂಬೆಗಳು ಕಲ್ಕತ್ತ ರೆಡಿಮೇಡ್ಸ್, ತಿರುಪುರ್ ಕಾಟನ್ ಐಟಂಗಳು ಕೈಗೆಟಕುವ ದರದಲ್ಲಿ ಲಭ್ಯ. ಟಿ ಷರ್ಟ್, ಬರ್ಮುಡಾ, ಮಿಡ್ಡಿ, ಟ್ರ‍್ಯಾಕ್ ಸ್ಯೂಟ್ಸ್, 3/4 ಪ್ಯಾಂಟ್ಸ್, ಲೇಡಿಸ್ ಟಾಪ್ಸ್, ಲೆಗ್ಗಿಂಗ್ಸ್,

ಇದೀಗ ಮಾಧವರತ್ನ ಬಿಗ್ ಬಜಾರ್ ನಲ್ಲಿ ಮತ್ತೆ ವಿಶೇಷ ಬಂಪರ್ ರಿಯಾಯಿತಿ ಮಾರಾಟ| ಪ್ರತಿ ವಸ್ತುವಿನ ದರ ಕೇವಲ 199 ರೂ. Read More »