ಎತ್ತಿನಭುಜಕ್ಕೆ ಚಾರಣ ಹೋಗ್ತಿದೀರಾ? ಹಾಗಿದ್ರೆ ಈ ಸೂಚನೆ ನಿಮಗಾಗಿ…
ಸಮಗ್ರ ನ್ಯೂಸ್: ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳ ಕಛೇರಿಯಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿರುವುದರಿಂದ, ಹಾಗೆಯೇ ಪೋಟೋ […]
ಎತ್ತಿನಭುಜಕ್ಕೆ ಚಾರಣ ಹೋಗ್ತಿದೀರಾ? ಹಾಗಿದ್ರೆ ಈ ಸೂಚನೆ ನಿಮಗಾಗಿ… Read More »










