September 2023

ಭಾರೀ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗುರುಳಿದ ಮರ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಿಂದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳೀಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿದ್ದಾರೆ. ಮಳೆ ಇಲ್ಲದೆ ಜನ ಕಂಗಾಲಾಗಿದ್ದರು, ಅದರೆ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆಡೆ ಈ ಮಳೆಯಿಂದಾಗಿ ಮರಗಳು ಧರೆಗುರುಳಿವೆ. […]

ಭಾರೀ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗುರುಳಿದ ಮರ Read More »

ಕೊಟ್ಟಿಗೆಹಾರ:ಪ್ರತಿಭಾ ಕಾರಂಜಿಯು ಮಕ್ಕಳಿಗೆ ಮಹತ್ವಾಕಾಂಕ್ಷೆಯ ಯೋಜನೆ: ಬಿ.ಬಿ.ಮಂಜುನಾಥ್|ಬಾಳೂರು ಹೊರಟ್ಟಿ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪ್ರತಿಭಾ ರಂಜಿಯಲ್ಲಿ ನಿಡುವಾಳೆ ಕ್ಲಸ್ಟರ್ ನ 13 ಪ್ರಾಥಮಿಕ ಶಾಲೆಗಳು ಭಾಗಿ

ಸಮಗ್ರ ನ್ಯೂಸ್: ಪ್ರತಿಭಾ ಕಾರಂಜಿಯು ಮಕ್ಕಳಿಗೆ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಸಹ ಪಠ್ಯ ಚಟುವಟಿಕೆಗಳ ಮೂಲಕ ಮಕ್ಕಳು ಹೆಚ್ಚು ಜ್ಞಾನ ಗಳಿಸುವ ಕಾರ್ಯಕ್ರಮವಾಗಿದೆ’ ಎಂದು ಬಾಳೂರು ಗ್ರಾ.ಪಂ. ಅಧ್ಯಕ್ಷ ಬಿ.ಬಿ.ಮಂಜುನಾಥ್ ಹೇಳಿದರು. ಅವರು ಬಾಳೂರು ಹೊರಟ್ಟಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ನಿಡುವಾಳೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಭಾ ಕಾರಂಜಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ಸೂಕ್ತ ಪ್ರತಿಭೆ ಬೆಳಗಿಸಲು ಪ್ರತಿಭಾ ಕಾರಂಜಿ ಪ್ರಾಥಮಿಕ ಮೆಟ್ಟಿಲಾಗಿದೆ’

ಕೊಟ್ಟಿಗೆಹಾರ:ಪ್ರತಿಭಾ ಕಾರಂಜಿಯು ಮಕ್ಕಳಿಗೆ ಮಹತ್ವಾಕಾಂಕ್ಷೆಯ ಯೋಜನೆ: ಬಿ.ಬಿ.ಮಂಜುನಾಥ್|ಬಾಳೂರು ಹೊರಟ್ಟಿ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪ್ರತಿಭಾ ರಂಜಿಯಲ್ಲಿ ನಿಡುವಾಳೆ ಕ್ಲಸ್ಟರ್ ನ 13 ಪ್ರಾಥಮಿಕ ಶಾಲೆಗಳು ಭಾಗಿ Read More »

ರೈಲ್ವೆ ಹಳಿಯಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಯುವಕ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ರೀಲ್ಸ್ ಮಾಡಲು ಹೋಗಿ ಯವಕನೊಬ್ಬ ಜೀವ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮಗ ಫರ್ಮಾನ್‌(14) ಎಂದು ಗುರುತಿಸಲಾಗಿದೆ. ರೀಲ್ಸ್ ಮಾಡಲು ಫರ್ಮಾನ್ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ರೈಲೊಂದು ಫರ್ಮಾನ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಫರ್ಮಾನ್ ಸ್ಥಳದಲ್ಲೇ ಸಾವನಪ್ಪಿದ್ದು, ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಣದಲ್ಲಿ ವೈರಲ್

ರೈಲ್ವೆ ಹಳಿಯಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಯುವಕ Read More »

ಅರವಿಂದ್, ದಿವ್ಯಾಗೆ ಬಿಗ್ ಬಾಸ್ ಸ್ಪರ್ಧಿಗಳಿಂದ ಶುಭಹಾರೈಕೆ

ಸಮಗ್ರ ನ್ಯೂಸ್: ಬಿಗ್ ಬಾಸ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ.. ಇದೆ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕೆ. ಪಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಸ್ಪರ್ಧಿಸಿದ್ದರು. ‘ಬಿಗ್ ಬಾಸ್’ ಮನೆಯಲ್ಲಿದ್ದಾಗ ಇಬ್ಬರ ಮಧ್ಯೆ ಆತ್ಮೀಯತೆ ಬೆಳೆಯಿತು. ‘ಬಿಗ್ ಬಾಸ್’ ಮನೆಯಿಂದ ಹೊರಗೆ ಬಂದ್ಮೇಲೂ ಇಬ್ಬರ ನಡುವಿನ ಅನುಬಂಧ ಮುಂದುವರೆದಿದೆ. ಕೆ ಪಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಪರಸ್ಪರ ಪ್ರೀತಿಸುತ್ತಿದ್ದಾರಾ? ಈ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಆದರೆ, ಇಬ್ಬರೂ ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದಾರೆ. ಈಗ

ಅರವಿಂದ್, ದಿವ್ಯಾಗೆ ಬಿಗ್ ಬಾಸ್ ಸ್ಪರ್ಧಿಗಳಿಂದ ಶುಭಹಾರೈಕೆ Read More »

ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಜೋರಾಗಿದೆ. ಈ ಸಂದರ್ಭದಲ್ಲಿ ನಿನ್ನೆ ಬಹಳಷ್ಟು ಕನ್ನಡದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅದ್ರೆ ಇದೀಗ ಅಂಬಿ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಪತ್ನಿ ಅವಿವಾ ಇಬ್ಬರು ಜೊತೆಯಾಗಿ ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಅಭಿಷೇಕ್ ಅಂಬರೀಷ್ ಹಾಗೂ ಪತ್ನಿ ಅವಿವಾ ಅಭೀಷೇಕ್ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಲಿ, ಕಾವೇರಿ ವಿವಾದ

ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ Read More »

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ

ಸಮಗ್ರ ನ್ಯೂಸ್: ಬ್ಯಾಂಕುಗಳಲ್ಲಿ 2,000 ರೂ. ನೋಟು ವಿನಿಮಯಕ್ಕೆ ಅ.7ರ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಿದೆ. ಈ ಬಗ್ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್.ಬಿ. ಐ) ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದಲ್ಲಿ ಇವತ್ತು ಸೆ.30 ರವರೆಗೆ ಅವಕಾಶ ನೀಡಿತ್ತು. ಆದರೆ 2016ರ ನಗದು ಅಮಾನ್ಯೀಕರಣ ಪ್ರಕ್ರಿಯೆಯ ಬಳಿಕವು ಭಾರತದಲ್ಲಿ 2000 ರೂ.ಗಳ ನೋಟು ಚಾಲನೆಗೆ ಬಂದಿತ್ತು.

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ Read More »

ಚಿಕ್ಕಮಗಳೂರು: ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ| ಹೈರಾಣಾದ ರೈತರು

ಸಮಗ್ರ ನ್ಯೂಸ್: ಬಣಕಲ್, ಕೊಟ್ಟಿಗೆಹಾರ ,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಸೆ.28 ರಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ. ಇನ್ನು ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣಗೊಂಡಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆ ವರೆಗೆ 164.2ಮಿ.ಮೀ (16ಸೆ.ಮೀ)ಮಳೆ ದಾಖಲಾಗಿದೆ. ಶನಿವಾರವೂ ಮಳೆ ಮುಂದುವರೆದಿದ್ದು ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು ರೈತರು ಮಳೆಯಿಂದ ಹೈರಾಣಾದ್ದಾರೆ.ಕಾಫಿ ನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ತೀರಾ ಮಳೆಯಿಂದ ರೊಬಸ್ಟ ಕಾಫಿ ಕೂಡ

ಚಿಕ್ಕಮಗಳೂರು: ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ| ಹೈರಾಣಾದ ರೈತರು Read More »

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..!

ಸಮಗ್ರ ನ್ಯೂಸ್: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ 2017 ರಂದು ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿಗಳಿಗೆ 2021 ರ ಜನವರಿಯಲ್ಲಿ ಹೆಣ್ಣು ಮಗು ಜನಿಸಿತ್ತು. ಇದೀಗ ಎರಡನೇ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..! Read More »

ಯೂನಿವರ್ಸಿಟಿಯಲ್ಲಿ ಕೆಲಸ ಮಾಡಲು ಇಚ್ಛಿಸುತ್ತೀರಾ? ಅಪ್ಲೇ ಮಾಡಿ, ಇವತ್ತೇ ಲಾಸ್ಟ್​ ದಿನ!

ಸಮಗ್ರ ಉದ್ಯೋಗ: Guru Gobind Singh Indraprastha University ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ. 15 ರಿಸರ್ಚ್​ ಅಸೋಸಿಯೇಟ್, ಫೀಲ್ಡ್​ ಇನ್ವೆಸ್ಟಿಗೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 30, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇವತ್ತೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಬಹುದು. ಇನ್ನಷ್ಟು ಮಾಹಿತಿಗಾಗಿ ಕೆಳಗೆ ಚೆಕ್​ ಮಾಡಿ. Job Information:ರಿಸರ್ಚ್​ ಅಸೋಸಿಯೇಟ್ -1ಫೀಲ್ಡ್​ ಇನ್ವೆಸ್ಟಿಗೇಟರ್- 14 Education:ರಿಸರ್ಚ್​ ಅಸೋಸಿಯೇಟ್ – ಸ್ನಾತಕೋತ್ತರ ಪದವಿ, ಎಂ.ಫಿಲ್,

ಯೂನಿವರ್ಸಿಟಿಯಲ್ಲಿ ಕೆಲಸ ಮಾಡಲು ಇಚ್ಛಿಸುತ್ತೀರಾ? ಅಪ್ಲೇ ಮಾಡಿ, ಇವತ್ತೇ ಲಾಸ್ಟ್​ ದಿನ! Read More »

ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಎರಡೂ ಪಕ್ಷದಲ್ಲೂ ಒಂದಿಷ್ಟು ಡ್ಯಾಮೇಜ್​ ಆಗುತ್ತಿದೆ. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಹಲವು ಬಿಜೆಪಿ ನಾಯಕರಿಗೆ ಟಿಕೆಟ್​ ಕೈ ತಪ್ಪಿದ್ದರಿಂದ ಕೆಲವು ನಾಯಕರು ಮುನಿಸಿಕೊಂಡಿದ್ದಾರೆ. ಈ ಎರಡೂ ಕಾರಣದಿಂದ ಎರಡೂ ಪಕ್ಷದ ಹಲವು ನಾಯಕರು ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ. ಅದರಂತೆ ಇದೀಗ ಬಿಜೆಪಿ ಮಾಜಿ ಶಾಸಕ ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ಶಿರಹಟ್ಟಿಯಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ರಾಮಣ್ಣ ಲಮಾಣಿ ಬಿಜೆಪಿಗೆ ಗುಡ್​ಬೈ

ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕ Read More »