ಛಾಯಾಗ್ರಾಹಕರ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೊಸಿಯೇಷನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಜಂಟಿ ಕಾರ್ಯಕಾರಿ ಸಭೆ ಮಂಗಳೂರಿನ ಸೈಂಟ್ ಸೆಬಾಸ್ಟಿಯನ್ ಹಾಲ್ ನಲ್ಲಿ ಸೆ. 26ರಂದು ನಡೆಯಿತು.

Ad Widget ... ..

ಜಿಲ್ಲಾಧ್ಯಕ್ಷ ಆನಂದ ಎನ್. ಬಂಟ್ವಾಳ್ ಹಾಗೂ ಎಲ್ಲಾ ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಸುಳ್ಯ ವಲಯದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಪಿ. ರಾವ್ ಇವರನ್ನು ಜಿಲ್ಲಾ ಛಾಯಾ ಗ್ರಾಹಕ ಮಾಧ್ಯಮ ಪ್ರತಿನಿಧಿಯಾಗಿ ಆಯ್ಕೆ ಮಾಡಲಾಯಿತು.

Ad Widget

ಈ ಸಭೆಯಲ್ಲಿ ಸುಳ್ಯ ವಲಯದ ಸ್ಥಾಪಕಧ್ಯಕ್ಷ ಗೋಪಾಲ್ ಸುಳ್ಯ, ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ಸುಬ್ರಹ್ಮಣ್ಯ ಮತ್ತು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *