September 2023

ಯುಐ ಟೀಸರ್ ಬಿಡುಗಡೆ| ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ಉಪ್ಪಿ

ಸಮಗ್ರ ನ್ಯೂಸ್:‌ ಉಪೇಂದ್ರ ಅವರ ಜನ್ಮದಿನವಾದ ಸೆ.18ರಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಯುಐ (UI) ಟೀಸರ್ ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಮುಂದೆ ಅನಾವರಣವಾಗಿದೆ. ಈ ವೇಳೆ ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿದ್ದಾರೆ. ಯುಐ ಟೀಸರ್ ಬಿಡುಗಡೆ ಸಂದರ್ಭದಲ್ಲಿ ಶಿವರಾಜ್ ಕುಮಾರ್ ದಂಪತಿ, ದುನಿಯಾ ವಿಜಯ್ ಕೂಡ ಭಾಗಿಯಾಗಿದ್ದು, ದೊಡ್ಡ ಪರದೆ ಮೇಲೆ ‘ಯುಐ’ ಟೀಸರ್​ ರಿಲೀಸ್ ಮಾಡಲಾಗಿದೆ. ಆದರೆ ಅದರಲ್ಲಿ ಏನೂ ಕಾಣಿಸಿಲ್ಲ. ಬರೀ ಶಬ್ದ ಕೇಳಿಸಿದೆ ಅಷ್ಟೇ.ಉಪೇಂದ್ರ ಏನೇ ಮಾಡಿದರೂ ಅದು ತುಂಬ […]

ಯುಐ ಟೀಸರ್ ಬಿಡುಗಡೆ| ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ಉಪ್ಪಿ Read More »

ಕಾಸರಗೋಡು: ಹೊಂಡಕ್ಕೆ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

samagra news: ರಸ್ತೆಯ ಮಧ್ಯದಲ್ಲಿರುವ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ಸಂಭವಿಸಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು. ಸೆ.17 ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ

ಕಾಸರಗೋಡು: ಹೊಂಡಕ್ಕೆ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು Read More »

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು

samagra news: ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿವೆ. ಇದು ಕನ್ನಡಿಗರ ಪಾಲಿಗೆ ಹೆಮ್ಮೆ ಸಂಗತಿಯಾಗಿದೆ.ಈ ದೇವಾಲಯಗಳನ್ನು ವಿಶ್ವ ಪರಂಪರೆ ತಾಣಗಳ ಪಟ್ಟಿಗೆ 2022-23ರಲ್ಲಿ ಸೇರಿಸುವ ಸಂಬಂಧ ಕೇಂದ್ರದ ಸಂಸ್ಕೃತಿ ಮತ್ತು ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಸಚಿವಾಲಯ ಭಾರತದಿಂದ ನಾಮನಿರ್ದೇಶನ ಮಾಡಿ 2022ರ ಫೆಬ್ರವರಿ ತಿಂಗಳಲ್ಲಿ ಕಳುಹಿಸಿತ್ತು. ಕೇಂದ್ರದ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು Read More »

33% ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ?

ಸಮಗ್ರ ನ್ಯೂಸ್:‌ನಿನ್ನೆ(ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಅಂಗೀಕರಿಸಲು ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ಅಥವಾ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸಲು ಈ ಕಾಯ್ದೆಯಲ್ಲಿ ಪ್ರಸ್ತಾಪಿಸಿದೆ. ಈ ಮಸೂದೆಯು ಎಸ್ಸಿ, ಎಸ್ಟಿ ಮತ್ತು ಆಂಗ್ಲೋ-ಇಂಡಿಯನ್ನರಿಗೆ ಶೇಕಡಾ 33 ರಷ್ಟು ಕೋಟಾದೊಳಗೆ ಉಪ ಮೀಸಲಾತಿಯನ್ನುಕೂಡ ಪ್ರಸ್ತಾಪಿಸುತ್ತದೆ. ಪ್ರತಿ ಸಾರ್ವತ್ರಿಕ ಚುನಾವಣೆಯ ನಂತರ ಮೀಸಲು ಸ್ಥಾನಗಳನ್ನು ಬದಲಾವಣೆ ಮಾಡಬೇಕು ಎಂದು ಮಸೂದೆಯಲ್ಲಿ

33% ಮಹಿಳಾ ಮೀಸಲಾತಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ? Read More »

‘ಸಾಕ್ಷಾತ್ಕಾರದ ದಾರಿಯಲ್ಲಿ’ ಪುಸ್ತಕದೊಂದಿಗೆ ಸಾಂತ್ವನ ಕೇಂದ್ರಕ್ಕೆ ತೆರಳಿದ ಚೈತ್ರಾ

ಸಮಗ್ರ ನ್ಯೂಸ್:‌ ಡೀಲ್‌ ಪ್ರಕರಣದಲ್ಲಿ ಆರೋಪಿಯಾಗಿ ಸಿಸಿಬಿ ವಶದಲ್ಲಿರು ಚೈತ್ರಾ ಕುಂದಾಪುರಳನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ಸೆ.12ರಂದು ಬಂಧಿತಳಾಗಿದ್ದ ಚೈತ್ರಾ ಕುಂದಾಪುರಳನ್ನು ಮರುದಿನ ಬೆಂಗಳೂರಿಗೆ ಕರೆತಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸೆ.15ರಂದು ಸಿಸಿಬಿ ಕಚೇರಿಗೆ ಕರೆತಂದ ಕೆಲವೇ ನಿಮಿಷದಲ್ಲಿ ಆಕೆ ವಾಷ್‌ ರೂಮ್‌ನಲ್ಲಿ ಬಾಯಿಯಲ್ಲಿ ನೊರೆಯೊಂದಿಗೆ ಬಿದ್ದುಕೊಂಡಿದ್ದಳು. ಅಲ್ಲಿಂದ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಇದು ಆತ್ಮಹತ್ಯೆ ಯತ್ನ ಎಂದೂ, ಬಳಿಕ ಅಪಸ್ಮಾರ ಸಮಸ್ಯೆ ಎಂದು ಸುದ್ದಿಯಾಗಿತ್ತು. ಆದರೆ ಪರೀಕ್ಷೆ ಮಾಡಿದಾಗ ಯಾವುದೇ ಅನಾರೋಗ್ಯವಾಗಲಿ, ವಿಷ ಸೇವನೆಯಾಗಲೀ,

‘ಸಾಕ್ಷಾತ್ಕಾರದ ದಾರಿಯಲ್ಲಿ’ ಪುಸ್ತಕದೊಂದಿಗೆ ಸಾಂತ್ವನ ಕೇಂದ್ರಕ್ಕೆ ತೆರಳಿದ ಚೈತ್ರಾ Read More »

ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ|ಅತ್ಯಾಚಾರ ಪ್ರಕರಣ ದಾಖಲು ಮಾಡೋದಾಗಿ ಬೆದರಿಕೆ|ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಎಫ್ಐಆರ್

ಸಮಗ್ರ ನ್ಯೂಸ್:‌ ಡೀಲ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಸುದಿನಾ ಎಂಬವರು ಈ ಪ್ರಕರಣ ದಾಖಲಿಸಿದ್ದು ಚೈತ್ರಾ ಕುಂದಾಪುರ 5 ಲಕ್ಷ ಹಣವನ್ನು ಪಡೆದು ವಂಚಿಸಿರುವುದಾಗಿ ದೂರು ನೀಡಿದ್ದಾರೆ. 2018ರಲ್ಲಿ 5 ಲಕ್ಷ ಹಣ ಪಡೆದು ಚೈತ್ರಾ ವಂಚಿಸಿದ್ದು, ಅಕೌಂಟ್ ಮುಖಾಂತರ 3 ಲಕ್ಷ ಹಣವನ್ನು ಸುದಿನಾ ಕಳುಹಿಸಿದ್ದಾರೆ. ಬಳಿಕ 2 ಲಕ್ಷ ನಗದು ಹಣವನ್ನೂ ಚೈತ್ರಾಳಿಗೆ ನೀಡಿದ್ದಾರೆ. ಇದಾದ ಬಳಿಕ

ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ|ಅತ್ಯಾಚಾರ ಪ್ರಕರಣ ದಾಖಲು ಮಾಡೋದಾಗಿ ಬೆದರಿಕೆ|ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಎಫ್ಐಆರ್ Read More »

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಪ್ರಕಾಶ್ ಬೆಳ್ಳೂರು(43) ಅವರು ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಔಷಧಿಗೆಂದು ಸೆ.18ರಂದು ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು Read More »

ಸುಳ್ಯ: ಕರೆಂಟ್ ಕಂಬಕ್ಕೆ ಕಾರ್ ಡಿಕ್ಕಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಆಲ್ಟೋ ಕಾರ್ ಡಿಕ್ಕಿಯಾದ ಘಟನೆ ಸೆ. 18ರಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದಲ್ಲಿ ವಿಷ್ಣು ನಗರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ಡಿಕ್ಕಿಯಾದ ರಭಸಕ್ಕೆ ಕಾರ್ ಜಖಂಗೊಂಡು ವಿದ್ಯುತ್ ಕಂಬ ತುಂಡಾಗಿದೆ.

ಸುಳ್ಯ: ಕರೆಂಟ್ ಕಂಬಕ್ಕೆ ಕಾರ್ ಡಿಕ್ಕಿ Read More »

ಸಂಸತ್ತಿನ ವಿಶೇಷ ಅಧಿವೇಶನ/ ನಾಳೆಯಿಂದ ನೂತನ ಸಂಸತ್ ಭವನದಲ್ಲಿ

ಸಮಗ್ರ ನ್ಯೂಸ್: ಸೆ. 18ರಿಂದ 23ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನದ ಕಲಾಪ ಹಳೆಯ ಸಂಸತ್ ಭವನದಲ್ಲಿ ಆರಂಭಗೊಂಡಿದ್ದು, ನಾಳೆಯಿಂದ ನೂತನ ಸಂಸತ್ ಭವನದಲ್ಲಿ ಮುಂದುವರೆಯಲಿದೆ. ಕಳೆದ ಮೇ ತಿಂಗಳಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ ನೂತನ ಸಂಸತ್ ಭವನದ ಲೋಕಸಭೆಯಲ್ಲಿ 888 ಸದಸ್ಯರಿಗೆ ಮತ್ತು ರಾಜ್ಯಸಭೆಯಲ್ಲಿ 300 ಸದಸ್ಯರಿಗೆ ಆಸನದ ವ್ಯವಸ್ಥೆ ‌ಇದೆ. ನಾಲ್ಕು ಅಂತಸ್ತಿನ ಕಟ್ಟಡವು ತ್ರಿಕೋನ ಆಕಾರವನ್ನು ಹೊಂದಿದ್ದು, ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ‌ಕರ್ಮ

ಸಂಸತ್ತಿನ ವಿಶೇಷ ಅಧಿವೇಶನ/ ನಾಳೆಯಿಂದ ನೂತನ ಸಂಸತ್ ಭವನದಲ್ಲಿ Read More »

ಚೈತ್ರಾಳ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ – ಸೂಲಿಬೆಲೆ

ಸಮಗ್ರ ನ್ಯೂಸ್: ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಬಾಬು ಎರಡು ಬಾರಿ ಕರೆ ಮಾಡಿದ್ದರು. ಗೋವಿಂದ ಬಾಬು ಪೂಜಾರಿಯವರ ಜೊತೆ ಯಾಕೆ ಹೀಗೆ ದುಡ್ಡು ಕೊಟ್ಟಿದ್ದೀರಿ ಎಂದು ಜಗಳ ಮಾಡಿದ್ದೆ. ಹಾಗಂತ ಈ ಪ್ರಕರಣದಲ್ಲಿ ಥಳಕು ಹಾಕೋದು ಬೇಡ’ ಎಂದು ಹೇಳಿದ್ದಾರೆ. ‘ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ಥಳಕು ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೆ ಇದನ್ನು

ಚೈತ್ರಾಳ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ – ಸೂಲಿಬೆಲೆ Read More »