ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ
ಸಮರ್ಗ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. “ಲೋಕಸಭಾ ಚುನಾವಣೆಯಲ್ಲಿ ನಾನು ಕೇವಲ ಕಾರ್ಯಕರ್ತನಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ” ಎಂದು ಬೀದರ್ ನಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣಾ ಟಿಕೆಟ್ ಕುರಿತಂತೆ ದೇವೇಗೌಡರ ಕುಟುಂಬದಲ್ಲಿ ಈಗಾಗಲೇ ಹಲವಾರು ಪ್ರಶ್ನೆಗಳು ಎದ್ದಿದ್ದು, ನಿಖಿಲ್ ಕುಮಾರಸ್ವಾಮಿ ಹೇಳಿಕೆ ಒಂದಿಷ್ಟು ಸಮಾಧಾನ ತಂದಿರುವುದು ಖಚಿತ.
ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧೆ ಇಲ್ಲ Read More »