ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್
ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ. ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಒಂದು ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ […]
ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್ Read More »