September 2023

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ. ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಒಂದು ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ […]

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್ Read More »

ಸುಳ್ಯ: ವಿದೇಶದಿಂದಲೇ ತಲಾಖ್ ನೀಡಿದ ಗಂಡ; ಠಾಣೆ ಮೆಟ್ಟಿಲೇರಿದ ಪತ್ನಿ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆಯೋರ್ವರಿಗೆ ಆಕೆಯ ಗಂಡ ವಿದೇಶದಿಂದಲೇ ವಾಟ್ಸಾಪ್ ಮೂಲಕ ತಲಾಖ್ ನೀಡಿದ್ದು, ಇದನ್ನು ಪ್ರಶ್ನಿಸಿ ಮಹಿಳೆ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದ ಜಯನಗರ ಎಂಬಲ್ಲಿಂದ ವರದಿಯಾಗಿದೆ. ಜಯನಗರದ ಮಿಸ್ರಿಯಾ ಎಂಬ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ವರದಿಯಾಗಿದೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯ ಎಂಬ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಉತ್ತಮವಾಗಿ ನೋಡಿಕೊಂಡಿದ್ದು

ಸುಳ್ಯ: ವಿದೇಶದಿಂದಲೇ ತಲಾಖ್ ನೀಡಿದ ಗಂಡ; ಠಾಣೆ ಮೆಟ್ಟಿಲೇರಿದ ಪತ್ನಿ Read More »

ಗಣೇಶ ಚತುರ್ಥಿ ಹಿನ್ನೆಲೆ| ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ. ಆದೇಶದಲ್ಲಿ ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ 18-09-2023ರಂದು ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ. ಗಣಪತಿ ವಿಸರ್ಜನೆಗೆ ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್ಗಳ ಸ್ಥಾಪನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ

ಗಣೇಶ ಚತುರ್ಥಿ ಹಿನ್ನೆಲೆ| ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ Read More »

ಡೀಲ್ ರಾಣಿ ಚೈತ್ರಾ ಓಡಾದಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು

ಸಮಗ್ರ ನ್ಯೂಸ್: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ ಬಿಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಜನರ ಸಂಭ್ರಮ ಮುಗಿಲು ಮುಟ್ಟಿತ್ತು, ಅದಲ್ಲದೆ ಆಕೆ ಓಡಾಡಿದ ಜಾಗವನ್ನು ಗ್ರಾಮಸ್ಥರು ಸೇರಿ ತೀರ್ಥ ಹಾಕಿ ಶುದ್ಧ ಮಾಡಿದ ಘಟನೆ ಕೂಡ ನಡೆದಿದೆ. ಕಳೆದ ವರ್ಷ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕ್ಕ ವಿಷಯವನ್ನ ದೊಡ್ಡದು ಮಾಡಿ ಭಾಷಣ ಮಾಡುವ ಮೂಲಕ ಗ್ರಾಮದಲ್ಲಿ ಎರಡು ಬಣಗಳ ನಡುವೆ ಗಲಾಟೆ ತಂದಿಟ್ಟಿದ್ದರಂತೆ. ಹೀಗಾಗಿ

ಡೀಲ್ ರಾಣಿ ಚೈತ್ರಾ ಓಡಾದಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು Read More »

Health Tips|ಸ್ಟ್ರಾಲ್ ಕಡಿಮೆ ಮಾಡುವ ಈ ಹಣ್ಣುಗಳನ್ನು ಸೇವಿಸಿ…!

ಸಮಗ್ರ ನ್ಯೂಸ್: ಕೊಲೆಸ್ಟ್ರಾಲ್ ನಿಂದ ಹೃದಯ ಸಂಭಂದಿ ಖಾಯಿಲೆಗಳು ಹೆಚ್ಚಾಗುತ್ತಿರುದನ್ನು ದಿನನಿತ್ಯ ನೋಡುತ್ತೇವೆ. ಕೊಲೆಸ್ಟ್ರಾಲ್ ಹೃದಯಕ್ಕೆ ಮಾತ್ರವಲ್ಲದೆ, ಒಳಗಿರುವ ಇನ್ನಿತರ ಅಂಗಾಂಗಗಳಿಗೂ ತೊಂದರೆ ಉಂಟುಮಾಡುತ್ತದೆ. ಆದರೆ ಇದರ ನಿವಾರಣೆ ಹಣ್ಣುಗಳನ್ನು ತಿನ್ನುವುದರ ಮೂಲಕ ತಡೆಯಬಹುದು. ಸದ್ಯ ಕೊಲೆಸ್ಟ್ರಾಲ್ ಕಡಿಮೆ ಮಾಡುವ ವಿಚಾರದಲ್ಲಿ ನೋಡುವುದಾದರೆ ಹಣ್ಣುಗಳು ನಮ್ಮ ಕೊಲೆಸ್ಟ್ರಾಲ್ ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡಬಲ್ಲವು. ಹಣ್ಣುಗಳಲ್ಲಿ ಅಂತಹ ಔಷಧಿಯ ಗುಣ ಇರುತ್ತದೆ. ತಿನ್ನಲು ಸಿಹಿಯಾಗಿರುವ ನಿಸರ್ಗದತ್ತವಾದ ಹಣ್ಣುಗಳಲ್ಲಿ ಇಂತಹ ಲಕ್ಷಣಗಳು ಕಂಡುಬರುವುದು ನಿಜಕ್ಕೂ ಆಶ್ಚರ್ಯ ಎನಿಸುತ್ತದೆ. ಈ ಕೆಳಕಂಡ

Health Tips|ಸ್ಟ್ರಾಲ್ ಕಡಿಮೆ ಮಾಡುವ ಈ ಹಣ್ಣುಗಳನ್ನು ಸೇವಿಸಿ…! Read More »

ಇಂದಿನಿಂದ 5 ದಿ‌ನ ಸಂಸತ್ ನ ವಿಶೇಷ ಅಧಿವೇಶನ

ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬದ ದಿನವಾದ ಇಂದು ಮೋದಿ ಸರ್ಕಾರದ 5 ದಿನದ ವಿಶೇಷ ಅಧಿವೇಶನ ಆರಂಭ ಆಗುತ್ತೆ. ಹಳೇ ಸಂಸತ್ ಕಟ್ಟಡದಲ್ಲಿ ಅಧಿವೇಶನ ನಡೆದರೆ, ಮಂಗಳವಾರದಿಂದ ನೂತನ ಸಂಸತ್​ ಭವನ ಸೆಂಟ್ರಲ್​ ವಿಸ್ತಾದಲ್ಲಿ ಅಧಿವೇಶನ ಮುಂದುವರೆಯಲಿದೆ. ಆದರೆ ಇದಕ್ಕೂ ವಿಪಕ್ಷಗಳು ಅಪಸ್ವರ ಎತ್ತಿದ್ದರೂ ,ಸಂಸತ್​ ಕಲಾಪದಲ್ಲಿ ಬಿಜೆಪಿ (BJP) ಪ್ರಮುಖವಾಗಿ 5 ಬಿಲ್​​ಗಳನ್ನ ಮಂಡಿಸಲು ತಯಾರಿ ಮಾಡಿಕೊಂಡಿದೆ. ಮೋದಿ ಸರ್ಕಾರ ದಿಢೀರ್​ ಅಂತ ವಿಶೇಷ ಅಧಿವೇಶನ ಏರ್ಪಡಿಸಿದೆ. ಇಂದಿನಿಂದ ಸೆಪ್ಟೆಂಬರ್​ 22ರವರೆಗೆ ಸಂಸತ್​ ಕಲಾಪ

ಇಂದಿನಿಂದ 5 ದಿ‌ನ ಸಂಸತ್ ನ ವಿಶೇಷ ಅಧಿವೇಶನ Read More »

ಬನ್ನೇರುಘಟ್ಟ: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

ಸಮಗ್ರ ನ್ಯೂಸ್: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ. ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್‌ ಇದಾಗಿದ್ದು ಬೆಕ್ಕಿನಿಂದ ಹರಡುವ‌ ಮಾರಕ ರೋಗ ಎಂದು ತಿಳಿದುಬಂದಿದೆ. ಮೊದಲಿಗೆ ಆ.22 ರಂದು ಕಾಣಿಸಿಕೊಂಡಿದ್ದು, ಆ.22 ರಿಂದ ಸೆಪ್ಟೆಂಬರ್ 5ರ ಅವಧಿಯಲ್ಲಿ 7 ಚಿರತೆಗಳ ಸಾವು ಕಂಡಿವೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್‌ನಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ರೈತರ ಜಮೀನುಗಳ ಬಳಿ

ಬನ್ನೇರುಘಟ್ಟ: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು Read More »

ಯುನೆಸ್ಕೋ ಪಟ್ಟಿ ಸೇರಿದ ‘ಶಾಂತಿನಿಕೇತನ’

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿರುವ ಶಾಂತಿನಿಕೇತನ ಪಟ್ಟಣವನ್ನು UNESCO ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಿದೆ. ಶಾಂತಿನಿಕೇತನವನ್ನು 1901 ರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರು ವಿಶ್ವವಿದ್ಯಾನಿಲಯ ಪಟ್ಟಣವಾಗಿ ಸ್ಥಾಪಿಸಿದರು. 1901 ರಲ್ಲಿ ಖ್ಯಾತ ಕವಿ ಮತ್ತು ತತ್ವಜ್ಞಾನಿ ರವೀಂದ್ರನಾಥ ಟ್ಯಾಗೋರ್ ಅವರಿಂದ ಗ್ರಾಮೀಣ ಪಶ್ಚಿಮ ಬಂಗಾಳದಲ್ಲಿ ಸ್ಥಾಪಿಸಲಾದ ಶಾಂತಿನಿಕೇತನವು ಪ್ರಾಚೀನ ಭಾರತೀಯ ಸಂಪ್ರದಾಯಗಳ ಆಧಾರದ ಮೇಲೆ ವಸತಿ ಶಾಲೆ ಮತ್ತು ಕಲೆಯ ಕೇಂದ್ರವಾಗಿತ್ತು . ಧಾರ್ಮಿಕ ಮತ್ತು ಸಾಂಸ್ಕೃತಿಕ ಗಡಿಗಳನ್ನು ಮೀರಿದ

ಯುನೆಸ್ಕೋ ಪಟ್ಟಿ ಸೇರಿದ ‘ಶಾಂತಿನಿಕೇತನ’ Read More »

ಚೈತ್ರಾ ಕುಂದಾಪುರ ಪ್ರಕರಣ| ಖಾಸಗಿ ವಾಹಿನಿಯ ವರದಿಗಾರರನ ವಿರುದ್ಧ ತಿಮ್ಮಕ್ಕನ ಪುತ್ರ ಉಮೇಶ್ ಗರಂ

ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ವಂಚನೆ ಡೀಲ್‌ಕೇಸ್ ನಲ್ಲಿ ಸಾಲುಮರದ ತಿಮ್ಮಕ್ಕನ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ವರದಿಯಾಗಿದೆ. ಖಾಸಗಿ ವಾಹಿನಿ ವರದಿಗಾರರನ ವಿರುದ್ದ ತಿಮ್ಮಕ್ಕನ ಪುತ್ರ ಉಮೇಶ್ ಗರಂ ಆಗಿರುವ ಬಗ್ಗೆ ತಿಳಿದು ಬಂದಿದೆ. ಜೈಲಿಗೆ ಹೋಗಿ ಬಂದಿರುವ ವರದಿಗಾರರನಿಂದ ಬಂದ ಸುದ್ದಿ ಪರಿಶೀಲನೆ ಮಾಡಬೇಕಾಗಿತ್ತು. ಅದು ಬಿಟ್ಟು ಏಕಾಏಕಿ ಸಂಸ್ಥೆಯೂ ಸುದ್ದಿ ಪ್ರಸಾರ ಮಾಡಿದ್ದೇಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ವರದಿಗಾರನ ವಿರುದ್ದ ಉಮೇಶ್ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಚೈತ್ರಾ ಕುಂದಾಪುರ ಪ್ರಕರಣ| ಖಾಸಗಿ ವಾಹಿನಿಯ ವರದಿಗಾರರನ ವಿರುದ್ಧ ತಿಮ್ಮಕ್ಕನ ಪುತ್ರ ಉಮೇಶ್ ಗರಂ Read More »

ಏಷ್ಯಾಕಪ್ ಕ್ರಿಕೆಟ್| ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಸಮಗ್ರ ನ್ಯೂಸ್: 2023 ನೇ ಸಾಲಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ 8 ನೇ ಬಾರಿಗೆ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶ್ರೀಲಂಕಾ ನೀಡಿದ 51 ರನ್ ಗಳ ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾ 6.1 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ರನ್ ಗಳಿಸಿತು.ಇದರೊಂದಿಗೆ ಬಹಳ ದಿನಗಳ ನಂತರ ಬಹುರಾಷ್ಟ್ರಗಳ ಟೂರ್ನಿಯೊಂದರಲ್ಲಿ ಪ್ರಶಸ್ತಿ ಗೆಲ್ಲುವ ಬರ ನೀಗಿಸಿಕೊಂಡಿತು. ಇಂದು

ಏಷ್ಯಾಕಪ್ ಕ್ರಿಕೆಟ್| ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು Read More »