September 2023

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು ಇದೀಗ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ ಲಕ್ಷ ಲಕ್ಷ ಕಂತೆ ಹಣ ಸಿಕ್ಕಿರಿವ ಬಗ್ಗೆ ವರದಿಯಾಗಿದೆ. ಗುಡ್ಡೆಯಂಗಡಿಯಲ್ಲಿರುವ ಶ್ರೀಕಾಂತ್ ಮನೆಯ ಬಾಕ್ಸ್‌ನಲ್ಲಿ ಇಟ್ಟಿದ್ದ 41 ಲಕ್ಷ ರೂ. ನಗದು ಪತ್ತೆಯಾಗಿದ್ದು ಅದನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶ್ರೀಕಾಂತ್ 10 ಲಕ್ಷ ರೂ. ಕೊಟ್ಟು ಜಮೀನು ಖರೀದಿ ಮಾಡಿದ್ದು, ಸುಮಾರು 70 ಲಕ್ಷ […]

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ Read More »

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ

ಸಮಗ್ರ ನ್ಯೂಸ್:‌ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಸಿದಂತೆ ಸುಳ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ ಆರೋಪಿ. ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಬೈಕ್‌ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ

ಸುಳ್ಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಬೈಕ್‌ ಕಳ್ಳನ ಬಂಧನ Read More »

ಬೀದಿನಾಯಿ ಮೇಲೆ ಅತ್ಯಾಚಾರ ಎಸಗಿದ ವಿಕೃತಕಾಮಿ| ಸಿಸಿ ಟಿವಿಯಲ್ಲಿ ದೃಶ್ಯ‌ ಸೆರೆ

ಸಮಗ್ರ ನ್ಯೂಸ್: ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆಯೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಪಾಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪವನ್ ಮಲ್ಹೋತ್ರಾ ಎಂಬಾತನೇ ಈ ಕೃತ್ಯ ಎಸಗಿದ ಕಾಮುಕ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉತ್ತಮ ಹುದ್ದೆಯಲ್ಲಿದ್ದ ಎನ್ನಲಾಗಿದೆ. ಈತನು ಶ್ವಾನದ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದನ್ನು ನೋಡಿದ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಹಲವಾರು ಪ್ರಾಣಿ ಪ್ರಿಯರು ಈ ವಿಡಿಯೋವನ್ನು

ಬೀದಿನಾಯಿ ಮೇಲೆ ಅತ್ಯಾಚಾರ ಎಸಗಿದ ವಿಕೃತಕಾಮಿ| ಸಿಸಿ ಟಿವಿಯಲ್ಲಿ ದೃಶ್ಯ‌ ಸೆರೆ Read More »

ದ.ಕ, ಉಡುಪಿ, ಉ.ಕ ಜಿಲ್ಲೆಗಳ‌ ಹೊರತುಪಡಿಸಿ ನಾಳೆ(ಸೆ.18) ರಾಜ್ಯಾದ್ಯಂತ ಗಣೇಶ ಚತುರ್ಥಿ ರಜೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಗಣೇಶ ಹಬ್ಬದ ಸಲುವಾಗಿ ಸಾರ್ವತ್ರಿಕ ರಜಾ ದಿನವನ್ನು ಮೂರು ಜಿಲ್ಲೆಗಳನ್ನು ಹೊರತುಪಡಿಸಿ, ಒಂದೇ ದಿನ ಸರ್ಕಾರಿ ರಜೆಯನ್ನು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತು ಪಡಿಸಿ, ನಾಳೆ ಗಣೇಶ ಹಬ್ಬಕ್ಕೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಗಣೇಶ ಚತುರ್ಥಿಗೆ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ‌ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 18ರ (ಸೋಮವಾರ)

ದ.ಕ, ಉಡುಪಿ, ಉ.ಕ ಜಿಲ್ಲೆಗಳ‌ ಹೊರತುಪಡಿಸಿ ನಾಳೆ(ಸೆ.18) ರಾಜ್ಯಾದ್ಯಂತ ಗಣೇಶ ಚತುರ್ಥಿ ರಜೆ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಸೆಪ್ಟೆಂಬರ್ 17 ರಿಂದ 23 ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಮೇಷ ರಾಶಿ : ಸಪ್ಟೆಂಬರ್ ತಿಂಗಳ ಮೂರನೇ ವಾರವು ಇದಾಗಿದ್ದು ಮಧ್ಯಮ‌ಫಲವು ಇರಲಿದೆ. ಸೂರ್ಯನು ವಾರಾಂತ್ಯದಲ್ಲಿ ತುಲಾ ರಾಶಿಗೆ ಬರಲಿದ್ದು, ಅದು ಸಪ್ತಮಸ್ಥಾನವಾಗಲಿದೆ. ನಿಮ್ಮ ಆರೋಗ್ಯದ ವಿಚಾರದಲ್ಲಿ ಹೆಚ್ಚಿನ ಗಮನ ಅಗತ್ಯ. ಈ ವಾರವು ಕೆಲವು ಸಂಗತಿಗಳು ನಿಮಗೆ ಅನಿರೀಕ್ಷಿತವಾಗಿ ಎದುರಾಗಬಹುದು. ಅದನ್ನು ನೀವು ಸ್ವೀಕರಿಸಲೇಬೇಕಾದೀತು. ಈ ವಾರ ನಿಮ್ಮ ಪ್ರೇಮವನ್ನು ಭೇಟಿಯಾಗುವಿರಿ.

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಚಾರ್ಮಾಡಿ ಘಾಟ್: ಶೌಚಾಲಯ ದುರಸ್ತಿ ಪಡಿಸಲು ಸಾರ್ವಜನಿಕರ ಆಗ್ರಹ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ಗುಡಿಯ ಬಳಿ ಮರ ಬಿದ್ದು ಶೌಚಾಲಯದ ಮೇಲ್ಛಾವಣಿಯ ಜಖಂಗೊಂಡಿದ್ದು, ಇದರಿಂದ ಸಾರ್ವಜನಿಕ ಪ್ರವಾಸಿಗರಿಗೆ ತುಂಬಾ ತೊಂದರೆಯಾಗಿದೆ. ಕಳೆದ ಬಾರಿ ಪಾದಯಾತ್ರಿಕರ ಅನುಕೂಲಕ್ಕಾಗಿ ಹಾಗೂ ಅಣ್ಣಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಡುವ ಪ್ರವಾಸಿಗರಿಗಾಗಿ ಶೌಚಾಲಯಕ್ಕೆ ಸರಿಯಾದ ಮೇಲ್ಛಾವಣಿಯನ್ನು ನೂತನವಾಗಿ ನಿರ್ಮಿಸಿ ಸರ್ಕಾರದ ವತಿಯಿಂದ ದುರಸ್ತಿ ಪಡಿಸಲಾಗಿತ್ತು. ಕಳೆದ ಕೆಲವು ತಿಂಗಳ ಹಿಂದೆ ಪಕ್ಕದಲ್ಲಿದ್ದ ಮರವು ಮೇಲ್ಛಾವಣಿ ಮೇಲೆ ಉರುಳಿ ಮೇಲ್ಛಾವಣಿ ಜಖಂಗೊಂಡಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಸಾರ್ವಜನಿಕ

ಚಾರ್ಮಾಡಿ ಘಾಟ್: ಶೌಚಾಲಯ ದುರಸ್ತಿ ಪಡಿಸಲು ಸಾರ್ವಜನಿಕರ ಆಗ್ರಹ Read More »

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು!? ಈ ದೊಡ್ಡವರೆಲ್ಲ ಜಾರಿಕೊಳ್ಳುವುದೇಕೆ? – ಕಾಂಗ್ರೆಸ್ ಪ್ರಶ್ನೆ

ಸಮಗ್ರ ನ್ಯೂಸ್: ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಮೂರನೇ ಆರೋಪಿ ಸ್ವಾಮೀಜಿ ಬಂಧನವಾದರೆ ದೊಡ್ಡವರ ಹೆಸರುಗಳು ಬಯಲಿಗೆ ಬರಲಿವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಇದು ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ‘ಬಿಜೆಪಿಯ ಟಿಕೆಟ್ ಹಗರಣದಲ್ಲಿ ದಿನಕ್ಕೊಂದೊಂದು ಹೆಸರು ಹೊರಬರುತ್ತಿವೆ. ಚೈನ್ ಚೈತ್ರಳ ಆಡಿಯೋದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ’ ಎಂದು ಕೆಪಿಸಿಸಿ ಆರೋಪಿಸಿದೆ.

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು!? ಈ ದೊಡ್ಡವರೆಲ್ಲ ಜಾರಿಕೊಳ್ಳುವುದೇಕೆ? – ಕಾಂಗ್ರೆಸ್ ಪ್ರಶ್ನೆ Read More »

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರ

ಸಮಗ್ರ ನ್ಯೂಸ್:ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ ಅಸುನೀಗಿದ್ದರು. ರೋಗ ಪೀಡಿತ

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ ಆಚರಣೆ

ಸಮಗ್ರ ನ್ಯೂಸ್: ಪ್ರತಿಯೊಂದು ಮನೆಯಲ್ಲಿ ಹಿರಿಯರಿದ್ದರೆ ಆ ಮನೆಯ ಸೊಬಗೇ ಚಂದ.ನಮ್ಮ ಸಂಸ್ಕೃತಿಯಲ್ಲಿ ಈ ಹಿರಿಯರ ಸ್ಥಾನವನ್ನು ತುಂಬುವವರು ಅಜ್ಜ ಅಜ್ಜಿ.ಸಂಸಾರದ ದೋಣಿಯನ್ನು ದಡ ಮುಟ್ಟಿಸಿ,ಕುಟುಂಬದ ಜೊತೆ ಕಾಲ ಕಳೆಯುತ್ತಾ ಅವರಿಗೆ ಸರಿಯಾದ ಮಾರ್ಗದರ್ಶನ ಮಾಡುವ ಅಜ್ಜ ಅಜ್ಜಿಯರು ಪ್ರತಿಯೊಂದು ಮನೆಯ ನಿಜವಾದ ಆಸ್ತಿ. ಅಂತಹ ಅರ್ತಗರ್ಭಿತವಾದ ಆಚರಣೆಯನ್ನು ಸೆ. 16ರಂದು ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಹಿರಿಯರಾದ ಚಂದ್ರಶೇಖರ್ ಅವರು ಭಾಗವಹಿಸಿದ್ದರು. ಅದೇ ರೀತಿ ಸಂಸ್ಥೆಯ ಪುಟಾಣಿ ಮಕ್ಕಳ ಅಜ್ಜ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ ಆಚರಣೆ Read More »

ಗಣೇಶ ಚತುರ್ಥಿ ಹಿನ್ನಲೆ| ಕರಾವಳಿ ಜಿಲ್ಲೆಗಳಿಗೆ ಸೆ.19 ರಂದು ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಒತ್ತಡ ಹಾಕಲಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ

ಗಣೇಶ ಚತುರ್ಥಿ ಹಿನ್ನಲೆ| ಕರಾವಳಿ ಜಿಲ್ಲೆಗಳಿಗೆ ಸೆ.19 ರಂದು ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ Read More »