September 2023

ಸಿಂಧೂರಿ ಬಳಿಕ ರೂಪಾ ಮೌದ್ಗಿಲ್ ಗೂ ಹುದ್ದೆ ಗೊತ್ತುಪಡಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ವೈಯಕ್ತಿಕ ಆರೋಪ-ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹುದ್ದೆ ಇಲ್ಲದೆ ಇದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನೀಡಿದ ಮರುದಿನವೇ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೂ ಹುದ್ದೆ ದಯಪಾಲಿಸಿ ಸರ್ಕಾರ ಆದೇಶ ಹೊರಡಿಸಿದೆ. ರೂಪಾ ಸೇರಿದಂತೆ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ಗುರುವಾರ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರೂಪಾ ಅವರಿಗೆ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಐಜಿಪಿ ಹುದ್ದೆಗೆ ಸರ್ಕಾರ ನಿಯೋಜಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಗೊಂಡಿದ್ದ ಕುಲದೀಪ್ ಕುಮಾರ್ ಜೈನ್‌ […]

ಸಿಂಧೂರಿ ಬಳಿಕ ರೂಪಾ ಮೌದ್ಗಿಲ್ ಗೂ ಹುದ್ದೆ ಗೊತ್ತುಪಡಿಸಿದ ರಾಜ್ಯ ಸರ್ಕಾರ Read More »

ಧರ್ಮಸ್ಥಳ: ಹಾಡಹಗಲೇ ಪ್ರತ್ಯಕ್ಷಗೊಂಡ ಕಾಡಾನೆ ಹಿಂಡು

ಸಮಗ್ರ ನ್ಯೂಸ್: ಧರ್ಮಸ್ಥಳದ ನೇರ್ತನೆ ಪ್ರದೇಶದಲ್ಲಿ ಗುರುವಾರ ಹಗಲು ಹೊತ್ತಿನಲ್ಲಿಯೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು ನಾಗರಿಕರಲ್ಲಿ ಭಯ ಮೂಡಿಸಿದೆ. ಒಂದು ಮರಿಯಾನೆ ಹಾಗೂ ಎರಡು ದೊಡ್ಡ ಆನೆಗಳು ಈ ಗುಂಪಿನಲ್ಲಿ ಇದ್ದು ನೇರ್ತನೆ ಅರಣ್ಯದಿಂದ ಹೊರ ಬಂದು ಜನವಸತಿ ಪ್ರದೇಶಗಳ ಮೂಲಕ ಒಂದೆರಡು ಕಿ.ಮೀ ಕೃಷಿಗಳನ್ನು ನಾಶಮಾಡುತ್ತಾ ಮುಂದುವರಿದಿದೆ. ಪೊಸಳಿಕೆ ಸಮೀಪ ಕೃಷಿಯಿಲ್ಲದೆ ಕಾಡು ಬೆಳೆದಿರುವ ಖಾಸಗಿ ಜಾಗದಲ್ಲಿ ಬುಧವಾರ ಆನೆಗಳು ಕಾಣಿಸಿಕೊಂಡಿದೆ. ಅದೇ ಪರಿಸರದಲ್ಲಿ ಆನೆಗಳು ತಿರುಗಾಟ ನಡಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕಳೆದ ಎರಡು ಮೂರು

ಧರ್ಮಸ್ಥಳ: ಹಾಡಹಗಲೇ ಪ್ರತ್ಯಕ್ಷಗೊಂಡ ಕಾಡಾನೆ ಹಿಂಡು Read More »

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನ ಪೀಠಿಕೆ ಓದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿತ್ತು. ಅಲ್ಲದೇ ಸಂವಿಧಾನ ಪೀಠಿಕೆ ಓದು ಪರಿಪಾಠವನ್ನು ಸೆ.15ರಿಂದ ಆರಂಭಿಸೋದಾಗಿ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ರಾಜ್ಯ ಸರ್ಕಾರ ಸುತ್ತೋಲೆ ಕೂಡ ಹೊರಡಿಸಿತ್ತು. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ರಾಜ್ಯದ ಎಲ್ಲಾ

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ Read More »

ದೇವಸ್ಥಾನಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ| ರಾಜ್ಯ ಮುಜುರಾಯಿ ಇಲಾಖೆಯಿಂದ ಅದೇಶ

ಸಮಗ್ರ ನ್ಯೂಸ್: ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಏಕಾಏಕಿ ಹೊಸ ರೂಲ್ಸ್ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಸ್ಥಾನಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಕಡ್ಡಾಯವಾಗಿನಿಷೇಧಿಸಲಾಗಿದೆ ಎಂದು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಈ ಸಂಬಂಧ ಸ್ಪಷ್ಟನೆ ನೀಡಿರುವ ಇಲಾಖೆ, ದೇವಸ್ಥಾನದ ಆಸುಪಾಸು ದೈವಿಕಳೆ ಇರುವುದರಿಂದ ಅಲ್ಲಿ ಶುದ್ಧವಾಗಿ ಇರುವುದು ತುಂಬಾ ಮುಖ್ಯ. ಹಾಗೂ ಅಲ್ಲಿ ಪೂರಕವಾದ ವಾತಾವರಣ ಸೃಷ್ಟಿ ಮಾಡಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಧರ್ಮ ಎಂದರೆ

ದೇವಸ್ಥಾನಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ| ರಾಜ್ಯ ಮುಜುರಾಯಿ ಇಲಾಖೆಯಿಂದ ಅದೇಶ Read More »

ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶ, ಆಂಗ್ಲ ಭಾಷಾ ವಿಭಾಗ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಸೆ. 11 ರಂದು ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಬಾತ್ರಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ದೆಹಲಿ ಇಲ್ಲಿನ ಸರ್ಜನ್ ಡಾ. ಅವಿನ್ ಡಿ.ಪಿ.ಅವರು ಆಧುನಿಕ ಜಂಜಾಟದ ಬದುಕಿನಲ್ಲಿ ಪ್ರತಿಯೊಬ್ಬರು ಒತ್ತಡ ರಹಿತವಾದ ಜೀವನವನ್ನು ರೂಢಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಪ್ರಭಾರ ಪ್ರಾಂಶುಪಾಲರಾದ ದಿನೇಶ್.ಕೆ

ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ. Read More »

ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

ಸಮಗ್ರ ನ್ಯೂಸ್: ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಹಿಂದಿ ವಿಭಾಗ ಹಾಗೂ IQAC ಯ ಸಹಯೋಗದೊಂದಿಗೆ ಸೆ. 14ರಂದು ಹಿಂದಿ ದಿವಸ್ ಆಚರಿಸಲಾಯಿತು. ದೀಪಾ ಕಟೇರ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಿಂದಿ ದಿವಸದ ಮಹತ್ವ ಹಾಗೂ ಆಚರಣೆಯ ಬಗ್ಗೆ ಮಾತನಾಡಿದರು. ವಿಧ್ಯಾರ್ಥಿಗಳಿಗೆ ಹಿಂದಿ ಭಾಷಣ ಸ್ಪರ್ಧೆ, ಹಿಂದಿ ರಸಪ್ರಶ್ನೆ, ಹಿಂದಿ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ (ಪ್ರಭಾರ) ಡಾ.ದಿನೇಶ್ ಕೆ ಅವರು ಕಾರ್ಯಕ್ರಮದ ಅಧ್ಯ್ಷತೆಯನ್ನು ವಹಿಸಿದರು ಮಾತನಾಡಿದರು. ಈ

ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ Read More »

ಸುಳ್ಯ: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ

ಸಮಗ್ರ ನ್ಯೂಸ್:ಸುಳ್ಯದ ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ, ಸ್ವಾಮಿ ಶ್ರೀ ಕೊರಗತನಿಯ ದೈವಸ್ಥಾನ ಮತ್ತು ವ್ಯವಸ್ಥಾಪನಾ ಆಡಳಿತ ಕಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ, ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ಸೆ. 10ರಂದು ನಡೆಯಿತು. ಸಮಾಜ ಸೇವಕಿ ಮಹಾಲಕ್ಷ್ಮೀ ಕೊರಂಬಡ್ಕ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ದೀಪ ಬೆಳಗಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಕೇಶವ ಸಿ.ಎ, ಪ್ರಧಾನ ಕಾರ್ಯದರ್ಶಿ

ಸುಳ್ಯ: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಕಾಣೆಯಾಗಿರುವ ಹಾಲಶ್ರೀ ಸ್ವಾಮೀಜಿ ಜೊತೆ‌ ಸೂಲಿಬೆಲೆ!! | ವೈರಲ್ ಆಗ್ತಿದೆ ಫೋಟೋ

ಸಮಗ್ರ ನ್ಯೂಸ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಇನ್ನಷ್ಟು ಜನ‌ ಭಾಗಿಯಾಗಿರುವ ಶಂಕೆಯಿದೆ. ಇತ್ತ ಪ್ರಮುಖ ಆರೋಪಿ (A 3) ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.‌ ಈ ನಡುವೆ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಕಾಣೆಯಾಗಿರುವ ಹಾಲಶ್ರೀ ಸ್ವಾಮೀಜಿ ಜೊತೆ‌ ಸೂಲಿಬೆಲೆ!! | ವೈರಲ್ ಆಗ್ತಿದೆ ಫೋಟೋ Read More »

ತನ್ನ ಕೈಯಿಂದ ಹಣ ಹೋದರೂ ಬೇರೆಯೊಬ್ಬರ ಹಣಕ್ಕೆ ಆಸೆಪಟ್ಟವಳಲ್ಲ-ಚೈತ್ರಾ ಕುಂದಾಪುರ ತಾಯಿ

ಸಮಗ್ರ ನ್ಯೂಸ್: ಕೋಟಿಗಟ್ಟಲೆ ಹಣ ವಸೂಲಿ ಮಾಡಿದ ಆರೋಪದಲ್ಲಿ ಪೊಲೀಸರ ಅತಿಥಿಯಾಗಿರುವ ಚೈತ್ರಾ ಕುಂದಾಪುರ ಬಗ್ಗೆ ಅವರ ತಾಯಿ ರೋಹಿಣಿ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗಳನ್ನು ಬಳಸಿಕೊಂಡು ಅವಳನ್ನು ಈ ಸ್ಥಿತಿಗೆ ತರಲಾಗಿದೆ ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಗಳನ್ನ ಪೊಲೀಸರು ವಶಕ್ಕೆ ಪಡೆದ ದಿನವೇ ಪೊಲೀಸರು ಕರೆ ಮಾಡಿದ್ದರು. ಮಗಳನ್ನ ವಶಕ್ಕೆ ಪಡೆದ ಮಾಹಿತಿ ಜೊತೆಗೆ ಮಗಳೊಂದಿಗೆ ಫೋನ್​ನಲ್ಲೇ ಮಾತನಾಡಿಸಿದ್ದಾರೆ. ಮಗಳು ಧೈರ್ಯ ತೆಗೆದುಕೊಳ್ಳುವಂತೆ ಹೇಳಿದ್ದಾಳೆ.ಇನ್ನು ಮಗಳ ಸ್ಥಿತಿ ಕಂಡು ಬಹಳ ಬೇಸರ

ತನ್ನ ಕೈಯಿಂದ ಹಣ ಹೋದರೂ ಬೇರೆಯೊಬ್ಬರ ಹಣಕ್ಕೆ ಆಸೆಪಟ್ಟವಳಲ್ಲ-ಚೈತ್ರಾ ಕುಂದಾಪುರ ತಾಯಿ Read More »

ʼʼಇಂದಿರಾ ಕ್ಯಾಂಟಿನ್ ಬಿಲ್‌ ಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೇನು ಸಂಬಂಧ| ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದು ಹೀಗೆ

ಸಮಗ್ರ ನ್ಯೂಸ್: ಗುರುವಾರ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಆರೋಪಿ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ʼಇಂದಿರಾ ಕ್ಯಾಂಟಿನ್ ಬಿಲ್‌ ಗೂ ಈ ಪ್ರಕರಣಕ್ಕೆ ಸಂಬಂಧ ಇದೆ ಎಂದಿದ್ದರು. ಆದರೆ ಇದೀಗ ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಗುರುವಾರ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಆರೋಪಿ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ʼʼಇಂದಿರಾ ಕ್ಯಾಂಟಿನ್ ಬಿಲ್ ಬಾಕಿ ಇರೋ ಕಾರಣ ಷಡ್ಯಂತ್ರ ರಚನೆ ಮಾಡಲಾಗಿದೆʼ

ʼʼಇಂದಿರಾ ಕ್ಯಾಂಟಿನ್ ಬಿಲ್‌ ಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೇನು ಸಂಬಂಧ| ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದು ಹೀಗೆ Read More »