ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ
ಸಮಗ್ರ ನ್ಯೂಸ್: ಸೆ. 13ರಂದು ಪುತ್ತೂರು ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗೃಹರಕ್ಷಕರು ಒಳ್ಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ. ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕರು ಬಹಳ ಅಗತ್ಯ ಅವರ ಸಮಸ್ಯೆಗಳಿಗೆ ಸರಕಾರ ಹೆಚ್ಚಿನ […]
ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ Read More »