September 2023

ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ

ಸಮಗ್ರ ನ್ಯೂಸ್: ಸೆ. 13ರಂದು ಪುತ್ತೂರು ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗೃಹರಕ್ಷಕರು ಒಳ್ಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ. ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕರು ಬಹಳ ಅಗತ್ಯ ಅವರ ಸಮಸ್ಯೆಗಳಿಗೆ ಸರಕಾರ ಹೆಚ್ಚಿನ […]

ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ Read More »

ಸುಳ್ಯ: ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮ

ಸಮಗ್ರ ನ್ಯೂಸ್:‌ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮವು ಜರುಗಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಯೋಜಿಸಲಾಗಿದ್ದ ಈ ಭಕ್ತಿಗೀತೆಗಳ ರಸಮಂಜರಿ ಕಾರ್ಯಕ್ರಮವನ್ನು ಸಮಾಜಸೇವಕ ಮಂಜು ಮೇಸ್ತ್ರಿ ಬಳ್ಳಾರಿ ಉದ್ಘಾಟಿಸಿದರು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಮತ್ತು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಟರ್ ರವರು ವಾಷ್ಠರ್ ಭಕ್ತಿ ಗಾನ

ಸುಳ್ಯ: ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮ Read More »

ಪ್ರತಿಭಾ ಕಾರಂಜಿಯು ಮಕ್ಕಳಿಗೆ ಉತ್ತಮ ಯೋಜನೆ: ಬಿ.ಬಿ.ಮಂಜುನಾಥ್

ಸಮಗ್ರ ನ್ಯೂಸ್: ಬಾಳೂರು ಹೊರಟ್ಟಿ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪ್ರತಿಭಾ ಕಾರಂಜಿಯಲ್ಲಿ ನಿಡುವಾಳೆ ಕ್ಲಸ್ಟರ್ ನ 13 ಪ್ರಾಥಮಿಕ ಶಾಲೆಗಳು ಭಾಗವಹಿಸಿದ್ದು, ಪ್ರತಿಭಾ ಕಾರಂಜಿಯು ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಸಹ ಪಠ್ಯ ಚಟುವಟಿಕೆಗಳ ಮೂಲಕ ಮಕ್ಕಳು ಹೆಚ್ಚು ಜ್ಞಾನ ಗಳಿಸುವ ಕಾರ್ಯಕ್ರಮವಾಗಿದೆ’ ಎಂದು ಬಾಳೂರು ಗ್ರಾ.ಪಂ.ಅಧ್ಯಕ್ಷ ಬಿ.ಬಿ.ಮಂಜುನಾಥ್ ಹೇಳಿದರು. ಅವರು ಬಾಳೂರು ಹೊರಟ್ಟಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ನಿಡುವಾಳೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿಯು ಮಕ್ಕಳಿಗೆ ಉತ್ತಮ ಯೋಜನೆ: ಬಿ.ಬಿ.ಮಂಜುನಾಥ್ Read More »

ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿಪಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು,ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ. ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ. ಇನ್ನು ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು

ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ Read More »

ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ

ಸಮಗ್ರ ನ್ಯೂಸ್: ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದರು ಎನ್ನಲಾಗಿತ್ತು. ಸದ್ಯ ಈ ಕುರಿತು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಆಶ್ರಯ ನೀಡಿದ್ದರೆ ಪೊಲೀಸರು ವಿಚಾರಣೆಗೆ ಕರೆಯಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚೈತ್ರಾ ಕುಂದಾಪುರ ಭೇಟಿಯಾಗಿ ಒಂದು ವರ್ಷ

ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ Read More »

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ

ಸಮಗ್ರ ನ್ಯೂಸ್: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ Read More »

ಪ್ರೈವೇಟ್ ರೂಂನಲ್ಲಿ ಸೆಕ್ಸ್ ಫಿಲಂ‌ ನೋಡ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ…

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋಗಳನ್ನು ಇತರರಿಗೆ ತೋರಿಸದೆ ಖಾಸಗಿಯಾಗಿ ನೋಡುವುದು ಕಾನೂನಿನ ಪ್ರಕಾರ ಅಪರಾಧವಲ್ಲ ಮತ್ತು ಅದು ವೈಯಕ್ತಿಕ ಇಚ್ಛೆ. ಇದನ್ನು ಅಪರಾಧವೆಂದು ಪರಿಗಣಿಸಿದರೆ, ವ್ಯಕ್ತಿಯ ಗೌಪ್ಯತೆಯನ್ನು ಉಲ್ಲಂಘಿಸಲಾಗುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಶ್ಲೀಲ ವಿಡಿಯೋ ವಿಡಿಯೋ ನೋಡುವುದು ಅಪರಾಧವಲ್ಲ. ಎಂದು ಹೈಕೋರ್ಟ್ ಹೇಳಿದೆ. ಇದರ ನಂತರ, ಹೈಕೋರ್ಟ್ 33 ವರ್ಷದ ಯುವಕನ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿತು. 2016 ರಲ್ಲಿ ಕೇರಳ ಪೊಲೀಸರು ರಸ್ತೆಬದಿಯ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೊವನ್ನು ವೀಕ್ಷಿಸುತ್ತಿದ್ದ ಯುವಕನನ್ನು ಹಿಡಿದು ಭಾರತೀಯ ದಂಡ

ಪ್ರೈವೇಟ್ ರೂಂನಲ್ಲಿ ಸೆಕ್ಸ್ ಫಿಲಂ‌ ನೋಡ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ… Read More »

ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಂ ಫ್ರೆಂಡ್‌ ಮನೆಯಲ್ಲಿ ಅಂದರೆ ನಂಬ್ತೀರಾ?

ಸಮಗ್ರ ನ್ಯೂಸ್:‌ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಫೈರ್‌ ಬ್ರಾಂಡ್‌ ಭಾಷಣಕಾರ್ತಿ ಚೈತ್ರಾ ಕುಂದಾಪುರ ತನ್ನನ್ನು ಹುಡುಕುತ್ತಿರುವ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅಡಗಿ ಕುಳಿತದ್ದು ಒಬ್ಬ ಮುಸ್ಲಿಂ ಫ್ರೆಂಡ್‌ ಮನೆಯಲ್ಲಿ ಅಂದರೆ ನಂಬ್ತೀರಾ? ಸದಾ ಮುಸ್ಲಿಮರ ಮೇಲೆ ದ್ವೇಷ ಭಾಷಣ ಮಾಡುವ ಚೈತ್ರಾ ಅಂತಿಮ ಕ್ಷಣದಲ್ಲಿ ಆಶ್ರಯ ಪಡೆದಿದ್ದು ಮುಸ್ಲಿಮರ ಮನೆಯಲ್ಲಿ ಎನ್ನುವುದು ವಿಧಿ ವಿಪರ್ಯಾಸವೇ ಇರಬಹುದು! ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.ಗೋವಿಂದ ಪೂಜಾರಿ ಅವರು ದೂರು ಕೊಟ್ಟ ಬಳಿಕ ಸಿಸಿಬಿ ಪೊಲೀಸರು

ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಂ ಫ್ರೆಂಡ್‌ ಮನೆಯಲ್ಲಿ ಅಂದರೆ ನಂಬ್ತೀರಾ? Read More »

ಬಂಧನದ ಬೆನ್ನಲ್ಲೇ ಚೈತ್ರಾ‌ ಕುಂದಾಪುರ ಹೈಡ್ರಾಮಾ| ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ತಡರಾತ್ರಿ ಬಂಧಿತಳಾಗಿರುವ ಹಿಂದೂ ಫೈರ್ ಬ್ರಾಂಡ್(!) ಚೈತ್ರಾ ಕುಂದಾಪುರಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಂಪಾಟಗಳನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ಪೊಲೀಸರು ಆಕೆಯನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದು, ದಾರಿಯುದ್ದಕ್ಕೂ ರಂಪಾಟ ನಡೆಸಿರುವುದು ತಿಳಿದು ಬಂದಿದೆ. ಅದೂ ಸಾಲದೆಂಬಂತೆ ಉಂಗುರ ನುಂಗಿ ಆತ್ಮಹತ್ಯೆಗೂ ಪ್ರಯತ್ನಿಸಿದ ಕುರಿತು ವರದಿಯಾಗಿದೆ. ಬಾಬು ಗೋವಿಂದ ಪೂಜಾರಿ ಎನ್ನುವ ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್‌ ಕೊಡಿಸುವುದಾಗಿ ಹೇಳಿ ಏಳು ಕೋಟಿ ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಚೈತ್ರಾ ಕುಂದಾಪುರ

ಬಂಧನದ ಬೆನ್ನಲ್ಲೇ ಚೈತ್ರಾ‌ ಕುಂದಾಪುರ ಹೈಡ್ರಾಮಾ| ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ Read More »

ಸಿಂಗಾಪುರದ ಅಧ್ಯಕ್ಷರಾಗಿ‌ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ| ಸೆ.14ರಂದು ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಧರ್ಮನ್ ಷಣ್ಮುಗರತ್ನಂ ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಗುರುವಾರ (ಸೆ.14) ಸಿಂಗಾಪುರದ 9 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ಷಣ್ಮುಗರತ್ನಂ ಶೇ.70.4ರಷ್ಟು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಅಧ್ಯಕ್ಷ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಳ್ಳುತ್ತದೆ. ಭಾರತೀಯ ಮೂಲದ ಧರ್ಮನ್ ಷಣ್ಮುಗರತ್ನಂ ಅವರು ಸೆಪ್ಟೆಂಬರ್ 14 ರಿಂದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಂಗಾಪುರದಲ್ಲಿ ಚುನಾಯಿತ ಅಧ್ಯಕ್ಷರ ಅಧಿಕಾರಾವಧಿ ಆರು ವರ್ಷಗಳಾಗಿವೆ. 66

ಸಿಂಗಾಪುರದ ಅಧ್ಯಕ್ಷರಾಗಿ‌ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ| ಸೆ.14ರಂದು ಅಧಿಕಾರ ಸ್ವೀಕಾರ Read More »