October 2023

ಸುಳ್ಯ:ನಗರ ಪಂಚಾಯತ್ ನ ಹಿರಿಯ ವಾಲ್ ಮೆನ್ ಶ್ರೀಜೇಶ್ ಜಯನಗರ ಅವರಿಗೆ ಬೀಳ್ಕೊಡುಗೆ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ನ ಹಿರಿಯ ವಾಲ್ ಮೆನ್ ಶ್ರೀಜೇಶ್ ಜಯನಗರ ಅ.31 ರಂದು ಸೇವಾ ನಿವೃತ್ತರಾಗಿದ್ದು, ಅವರಿಗೆ ಬೀಳ್ಕೊಡುಗೆ ಸಮಾರಂಭ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 1995 ರಲ್ಲಿ ನಗರ ಪಂಚಾಯತ್ ನ ನೀರು ಸರಬರಾಜು ಕೇಂದ್ರದಲ್ಲಿ ದಿನಗೂಲಿ ನೌಕರರಾಗಿ ಸೇವೆಗೆ ಸೇರಿದ ಅವರು 2005ರಲ್ಲಿ ಖಾಯಂ ನೌಕರರಾದರು. ಬಳಿಕ 2007 ರಲ್ಲಿ ಸುಳ್ಯದಿಂದ ಉಳ್ಳಾಲಕ್ಕೆ ವರ್ಗಾವಣೆಗೊಂಡು, 2014 ರಲ್ಲಿ ಅವರು ಮತ್ತೆ ಸುಳ್ಯಕ್ಕೆ ವರ್ಗಾವಣೆಗೊಂಡರು. ಅವರಿಗೆ ಸುಳ್ಯನಗರ ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡುಗೆ […]

ಸುಳ್ಯ:ನಗರ ಪಂಚಾಯತ್ ನ ಹಿರಿಯ ವಾಲ್ ಮೆನ್ ಶ್ರೀಜೇಶ್ ಜಯನಗರ ಅವರಿಗೆ ಬೀಳ್ಕೊಡುಗೆ ಸಮಾರಂಭ Read More »

ಪುನೀತ್ ಹೃದಯ ಜ್ಯೋತಿ ಯೋಜನೆ/ ರಾಜ್ಯದಲ್ಲಿ ಮುಂದಿನ ತಿಂಗಳು ಜಾರಿಗೆ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾದವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ಪುನೀತ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು, ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಹೃದಯಾಘಾತ ಆದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮಾಡಿ, ಸಾವಿನ ಪ್ರಮಾಣ ಕಡಿಮೆ ಮಾಡುವ

ಪುನೀತ್ ಹೃದಯ ಜ್ಯೋತಿ ಯೋಜನೆ/ ರಾಜ್ಯದಲ್ಲಿ ಮುಂದಿನ ತಿಂಗಳು ಜಾರಿಗೆ Read More »

ಮಂಗಳೂರು: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನೇ ಕೊಲೆಗೈದ ಪಾಪಿ ಮಗ| ಶಿಕ್ಷಿತರ ಜಿಲ್ಲೆಯಲ್ಲೊಂದು ಪೈಶಾಚಿಕ ಘಟನೆ

ಸಮಗ್ರ ನ್ಯೂಸ್: ಸುಶಿಕ್ಷಿತರ ಜಿಲ್ಲೆಯೆಂಬ ಹೆಗ್ಗಳಿಕೆಯಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಮಂಗಳೂರಿನಲ್ಲೊಂದು ಮೃಗೀಯ ಘಟನೆ ಬೆಳಕಿಗೆ ಬಂದಿದೆ. ಮಗನೇ ಹೆತ್ತ ತಾಯಿಯನ್ನು ಅತ್ಯಾಚಾರ ಮಾಡಲು ಯತ್ನಿಸಿ, ತಾಯಿ ಅದನ್ನು ವಿರೋಧಿಸಿದಾಗ ಆಕೆಯನ್ನೆ ಹತ್ಯೆಗೈದ ಆಘಾತಕಾರಿ ಘಟನೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ನಡೆದಿದೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ(62) ಹತ್ಯೆಯಾದವರು. ಆಕೆಯ ಪುತ್ರ ರವಿರಾಜ್ ಶೆಟ್ಟಿ ಕೃತ್ಯ ಎಸಗಿದ ಪಾಪಿ. ಅಕ್ಟೋಬರ್ 26 ರ ರಾತ್ರಿ ಈತ ತಾಯಿಯನ್ನು ಕೊಂದು ಬಳಿಕ

ಮಂಗಳೂರು: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನೇ ಕೊಲೆಗೈದ ಪಾಪಿ ಮಗ| ಶಿಕ್ಷಿತರ ಜಿಲ್ಲೆಯಲ್ಲೊಂದು ಪೈಶಾಚಿಕ ಘಟನೆ Read More »

ಕೌಶಲಾಭಿವೃದ್ಧಿ ಹಗರಣ/ ಕೊನೆಗೂ ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‍ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಚಂದ್ರಬಾಬು ನಾಯ್ಡು ಇಂದು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಚಂದ್ರಬಾಬು ನಾಯ್ಡು ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಪಡೆದುಕೊಂಡಿದ್ದಾರೆ. ನಾಯ್ಡು ಅವರಿಗೆ ಶಸ್ತ್ರಚಿಕಿತ್ಸೆ ಆಗಬೇಕಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಅವರ ಪರ ವಕೀಲರು ವಾದಿಸಿದ್ದರು. ಹೀಗಾಗಿ ನಾಲ್ಕು ವಾರಗಳ ತಾತ್ಕಾಲಿಕ ಜಾಮೀನು ನೀಡಲಾಗಿದೆ. 53 ದಿನಗಳ ಜೈಲುವಾಸದಿಂದ ಹೊರಬಂದ ನಾಯ್ಡು ಅವರನ್ನು ಬೆಂಬಲಿಗರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

ಕೌಶಲಾಭಿವೃದ್ಧಿ ಹಗರಣ/ ಕೊನೆಗೂ ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು Read More »

ಮಡಿಕೇರಿ: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ| ಚಿಕ್ಕೋಡಿ‌ ಮೂಲದ ಮೂವರು ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಬರೆ ಮಣ್ಣು ಕುಸಿದು ಮೂವರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಗರದ ಸ್ಟಿವರ್ಟ್ ಹಿಲ್ ಬಳಿ ವರದಿಯಾಗಿದೆ. ಬಸಪ್ಪ,ಲಿಂಗಪ್ಪ, ಆನಂದ ಮೃತ ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಚಿಕ್ಕೊಡಿ ಮೂಲದವರೆಂದು ತಿಳಿದು ಬಂದಿದೆ. ಕಟ್ಟಡದ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಬರೆ ಮಣ್ಣು ಕುಸಿದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಕಾರ್ಯಾಚರಣೆ ನಡೆಸಿ ಒಬ್ಬರ ಮೃತದೇಹವನ್ನು ಮೇಲೆತ್ತಲಾಯಿತು. ಮತ್ತಿಬ್ಬರ

ಮಡಿಕೇರಿ: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ| ಚಿಕ್ಕೋಡಿ‌ ಮೂಲದ ಮೂವರು ಕಾರ್ಮಿಕರು ಸಾವು Read More »

ಮೂಡಬಿದಿರೆ: ಡಾ. ಮೋಹನ ಆಳ್ವಾರಿಗೆ ಪಿತೃವಿಯೋಗ| ಶತಾಯುಷಿ ಆನಂದ ಆಳ್ವ ದೈವಾಧೀನ

ಸಮಗ್ರ ನ್ಯೂಸ್: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ

ಮೂಡಬಿದಿರೆ: ಡಾ. ಮೋಹನ ಆಳ್ವಾರಿಗೆ ಪಿತೃವಿಯೋಗ| ಶತಾಯುಷಿ ಆನಂದ ಆಳ್ವ ದೈವಾಧೀನ Read More »

ಚಿಕ್ಕಮಗಳೂರು: ಬಸ್ ನಿಲ್ದಾಣದಲ್ಲಿ ಕಳ್ಳತನ ಕೈ ಚಳಕ | ಸರಕಾರಿ ಬಸ್ಸಿಗೆ ಹತ್ತುವಾಗ್ಲೇ ಮಾಂಗಲ್ಯ ಕಿತ್ತ ಖದೀಮರು

ಸಮಗ್ರ ನ್ಯೂಸ್: ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮೂಡಿಗೆರೆಯಿಂದಾ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಆ.31 ರಂದು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರಾಗಿದ್ದು, 1 ಲಕ್ಷ ಕ್ಕಿಂತಾ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರಎಂದು ತಿಳಿದಿದೆ. ಇನ್ನು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದೇ ಇರುವುದಕ್ಕೆ ಈ ಕಳ್ಳತನ ಮಾಡುವುದಕ್ಕೆ

ಚಿಕ್ಕಮಗಳೂರು: ಬಸ್ ನಿಲ್ದಾಣದಲ್ಲಿ ಕಳ್ಳತನ ಕೈ ಚಳಕ | ಸರಕಾರಿ ಬಸ್ಸಿಗೆ ಹತ್ತುವಾಗ್ಲೇ ಮಾಂಗಲ್ಯ ಕಿತ್ತ ಖದೀಮರು Read More »

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಮಂದಿ ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, 2023ನೇ ಸಾಲಿನಲ್ಲಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಪ್ರತಿನಿತ್ಯ ನೀಡಲಾಗಿದೆ. ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಮಂದಿ ಸಾಧಕರಿಗೆ ಸನ್ಮಾನ Read More »

‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಕೇಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಸಮಗ್ರ ನ್ಯೂಸ್: ಕನ್ನಡದ ಜನಪ್ರಿಯ ಚಿತ್ರ ‘ಕಾಂತಾರ’ದ ‘ವರಾಹರೂಪಂ’ ಹಾಡಿನ ವಿವಾದಕ್ಕೆ ಕೊನೆಗೂ ಸೋಮವಾರ ತೆರೆ ಬಿದ್ದಿದೆ. ಥೈಕುಡಂ ಸೇತುವೆಯ ‘ನವರಸಂ’ ಹಾಡನ್ನು ಕೃತಿಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ತಯಾರಕರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ರಿಷಭ್ ಶೆಟ್ಟಿ, ಸಂಗೀತ ಸಂಯೋಜಕ ಅಜನೀಶ್ ಲೋಕನ್ ಮತ್ತು ಕೇರಳ ವಿತರಕ ಪೃಥ್ವಿರಾಜ್ ಸುಕುಮಾರನ್ ವಿರುದ್ಧ ಹಕ್ಕುಸ್ವಾಮ್ಯ ಕಾಯ್ದೆ 1957 ರ ಸೆಕ್ಷನ್ 63 ರ ಅಡಿಯಲ್ಲಿ

‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಕೇಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್ Read More »

ಡಿಗ್ರಿ ಪಾಸ್​ ಆದವರಿಗೆ ಉದ್ಯೋಗವಕಾಶ! ಕರ್ನಾಟಕ ಹೈಕೋರ್ಟ್​ನಲ್ಲಿ ಕಾದಿದೆ ಜಾಬ್​

ಸಮಗ್ರ ಉದ್ಯೋಗ: Karnataka High Court ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 District Judge ಹುದ್ದೆಗಳು ಖಾಲಿ ಇವೆ. ನವೆಂಬರ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಹಾಕುವ ಡೈರೆಕ್ಟ್​ ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನಿನಲ್ಲಿ

ಡಿಗ್ರಿ ಪಾಸ್​ ಆದವರಿಗೆ ಉದ್ಯೋಗವಕಾಶ! ಕರ್ನಾಟಕ ಹೈಕೋರ್ಟ್​ನಲ್ಲಿ ಕಾದಿದೆ ಜಾಬ್​ Read More »