October 2023

Food Recipe|ಕೇಸರಿ ಪಿಸ್ತಾ ಕೀರ್ ಹೇಗೆ ಮಾಡೋದು| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮನೆಯಲ್ಲೇ ರುಚಿಕರವಾಗಿ ಕೇಸರಿ ಪಿಸ್ತಾ ಕೀರ್ ಹೇಗ್ ಮಾಡೋದು. ಇದಿಕ್ಕೆ ಯಾವೆಲ್ಲ ಪದಾರ್ಥಗಳು ಬೇಕು ನೋಡೋಣ. ಬೇಕಾಗುವ ಪದಾರ್ಥಗಳು:- ತುಪ್ಪ- ಅರ್ಧ ಬಟ್ಟಲು, ಬಾಸುಮತಿ ಅಕ್ಕಿ- ಒಂದು ಬಟ್ಟಲು, ಹಾಲು- ಅರ್ಧ ಲೀಟರ್, ದ್ರಾಕ್ಷಿ- ಸ್ವಲ್ಪ, ಗೋಡಂಬಿ-ಸ್ವಲ್ಪ,ಏಲಕ್ಕಿ 2-3, ಕೇಸರಿ- ಸ್ವಲ್ಪ, ಸಕ್ಕರೆ- ಒಂದೂವರೆ ಬಟ್ಟಲುಪಿಸ್ತಾ- 10-15 ಮಾಡುವ ವಿಧಾನ:- ಒಂದು ಪಾತ್ರೆಗೆ ತುಪ್ಪವನ್ನು ಹಾಕಿ ಬಿಸಿ ಮಾಡಿ. ಆಮೇಲೆ ಅದಕ್ಕೆ ಅಕ್ಕಿಯನ್ನು ಹಾಕಿ ಪ್ರೈ ಮಾಡಿ. ನಂತರ ಅದೇ ಪಾತ್ರೆಯಲ್ಲಿಯೇ ದ್ರಾಕ್ಷಿ ಹಾಗೂ […]

Food Recipe|ಕೇಸರಿ ಪಿಸ್ತಾ ಕೀರ್ ಹೇಗೆ ಮಾಡೋದು| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು

ಸಮಗ್ರ ನ್ಯೂಸ್: ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಸಮೀಪದಲ್ಲಿ ನಡೆದಿದೆ. ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಅಂತ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆಂಧ್ರದ ಗೋರಂಟ್ಲು ಮೂಲದವರು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದರು, ದಸರಾ ಹಬ್ಬಕ್ಕೆ ಗೋರಂಟ್ಲಿಗೆ ತೆರಳಿ ಮತ್ತೆ ಬೆಂಗಳೂರಿಗೆ ವಾಪಾಸಾಗುತ್ತಿದ್ದ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು Read More »

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಯುಎಸ್ಎ ನ ಲೆವಿಸ್ಟನ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ, ಸುಮಾರು 60 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬುಧವಾರ ತಡರಾತ್ರಿ(ಯುಎಸ್ ಸ್ಥಳೀಯ ಕಾಲಮಾನ) ನಡೆದಿದೆ. ಆಂಡ್ರೊಸ್ಕೊಗಿನ್ ಕೌಂಟಿ ಶೆರಿಫ್ ಕಚೇರಿಯು ಶಂಕಿತನ ಎರಡು ಛಾಯಾಚಿತ್ರಗಳನ್ನು ಪೋಸ್ಟ್ ಮಾಡಿದೆ, ಗುಂಡಿನ ಸ್ಥಳದಲ್ಲಿ ರೈಫಲ್ ಅನ್ನು ಹಿಡಿದಿದ್ದಾನೆ, ಅವನು ತಲೆಮರೆಸಿಕೊಂಡಿದ್ದಾನೆ. ಸ್ಥಳೀಯ ಬಾರ್ ಮತ್ತು ವಾಲ್‌ಮಾರ್ಟ್ ವಿತರಣಾ ಕೇಂದ್ರದಲ್ಲಿ ಶೂಟಿಂಗ್ ನಡೆಯಿತು. ಲೆವಿಸ್ಟನ್ ಪೋಲೀಸರು ನಗರದಲ್ಲಿ ಕನಿಷ್ಠ ಎರಡು ಸಕ್ರಿಯ ಶೂಟರ್

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ Read More »

ವಿಶ್ವಕಪ್ ಕ್ರಿಕೆಟ್| ನೆದರ್ ಲ್ಯಾಂಡ್ ವಿರುದ್ಧ ದಾಖಲೆ ಅಂತರದ ಜಯಗಳಿಸಿದ ಆಸ್ಟ್ರೇಲಿಯಾ

ಸಮಗ್ರ ನ್ಯೂಸ್: ಹೊಸದಿಲ್ಲಿಯಲ್ಲಿ ಬುಧವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯ ಅಬ್ಬರಿಸಿ ತನ್ನ ಸಾಮರ್ಥ್ಯ ಮೆರೆದಿದ್ದು ನೆಡೆರ್ಲ್ಯಾಂಡ್ಸ್ ವಿರುದ್ಧ ದಾಖಲೆಯ 309 ರನ್ ಗಳ ಜಯ ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ಮ್ಯಾಕ್ಸ್ ವೆಲ್ ಸ್ಪೋಟಕ ದಾಖಲೆಯ ಶತಕ, ವಾರ್ನರ್ ಅವರ ಅಮೋಘ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 399 ರನ್ ಗಳನ್ನು ಕಲೆ ಹಾಕಿತು. 400 ರನ್ ಗಳ ಗುರಿ ಬೆನ್ನಟ್ಟಿದ ನೆಡೆರ್ಲ್ಯಾಂಡ್ಸ್ 21ಓವರ್ ಗಳಲ್ಲಿ 90 ರನ್ ಗಳಿಗೆ

ವಿಶ್ವಕಪ್ ಕ್ರಿಕೆಟ್| ನೆದರ್ ಲ್ಯಾಂಡ್ ವಿರುದ್ಧ ದಾಖಲೆ ಅಂತರದ ಜಯಗಳಿಸಿದ ಆಸ್ಟ್ರೇಲಿಯಾ Read More »

ಸುಳ್ಯ: ಅ. 29ರಂದು ಮುಕ್ತ ರಸ್ತೆ ಓಟ

ಸಮಗ್ರ ನ್ಯೂಸ್: ಸುಳ್ಯ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ನ ದಶಮಾನೋತ್ಸವದ ಪ್ರಯುಕ್ತ ಅ. 29 ರಂದು ಸುಳ್ಯದಲ್ಲಿ ಮುಕ್ತ ಓಟ ಸ್ಪರ್ಧೆ ನಡೆಯಲಿದೆ. ಪುರುಷರ ಮುಕ್ತ ಓಟ ಸ್ಪರ್ಧೆಯು ಅರಂತೋಡಿನಿಂದ, ಮಹಿಳೆಯರಿಗೆ ಪೆರಾಜೆ, 17 ಕೆಳಗಿನ ಬಾಲಕ ಬಾಲಕಿಯರಿಗೆ ಅರಂಬೂರಿನಿಂದ ಸ್ಪರ್ಧೆ ಆರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸುಳ್ಯ ಇದರ ಸಂಘಟಕರನ್ನು (9535040270, 9980343515, 9449268699, 9164154656) ಸಂಪರ್ಕಿಸಬಹುದಾಗಿದೆ. ಸ್ಪರ್ಧಾ ವಿಜೇತರಿಗೆ ನಗದು ಹಾಗೂ ಪ್ರಮಾಣ ಪತ್ರ ನೀಡಿ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

ಸುಳ್ಯ: ಅ. 29ರಂದು ಮುಕ್ತ ರಸ್ತೆ ಓಟ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಮತ್ತು ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಕಲ್ಲಡ್ಕದ ವಾಣಿಜ್ಯಶಾಸ್ತ್ರ ವಿಭಾಗದೊಂದಿಗೆ “ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್”ಗೆ ದಾಖಲೆಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಶುಭ ಹಾರೈಸಿದರು. ಕೆಎಸ್ಎಸ್ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕ ಶಿವಪ್ರಸಾದ್ ಎಸ್. ಎಮ್ಓಯು ಇದರ ಮಾಹಿತಿ ನೀಡಿದರು. ಎಮ್ಓಯು ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯದ ವಾಣಿಜ್ಯ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ Read More »

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ

ಸಮಗ್ರ ಉದ್ಯೋಗ: Karnataka Forest Department ಹೈರಿಂಗ್​ ಮಾಡ್ತಾ ಇದೆ. ಅಧಿಕೃತ ಅಧಿಸೂಚನೆ ಪ್ರಕಾರ, ಒಟ್ಟು 310 Forest Watcher ಹುದ್ದೆಗಳು ಖಾಲಿ ಇದ್ದು, ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಬೇಕು. ಅಕ್ಟೋಬರ್ 26, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪೂರ್ಣಗೊಳಿಸಿರಬೇಕು. Age:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ Read More »

ವಿಜಯಪುರ:ನವರಾತ್ರಿ ಸಮಯದಲ್ಲಿ ದೇವಿಗೆ ಅವಮಾನ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ದಸರಾ ಹಬ್ಬ ಆಚರಣೆ ಅದ್ದೂರಿಯಾಗಿ ನಡೆದಿದೆ. ಅದರಲ್ಲೂ ನಾಡಹಬ್ಬ ದಸರಾ ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ಅ. 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಸರಾ ಹಬ್ಬದ ಪ್ರಯುಕ್ತ ಶ್ರೀ ಅಂಬಾ ಭವಾನಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹಬ್ಬದ ಬಳಿಕ ಕೊಠಡಿಯಲ್ಲಿದ್ದ ದೇವಿಯ ಮೂರ್ತಿಗೆ

ವಿಜಯಪುರ:ನವರಾತ್ರಿ ಸಮಯದಲ್ಲಿ ದೇವಿಗೆ ಅವಮಾನ Read More »

ಹುಲಿ ಉಗುರು ಸಂಕಷ್ಟ…. ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ..!

ಸಮಗ್ರ ಸಮಾಚಾರ: ವರ್ತೂರು ಸಂತೋಷ್ ಅರೆಸ್ಟ್ ಬೆನ್ನಲೆ ​ಸ್ಯಾಂಡಲ್‌ವುಡ್‌ಗೆ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಹುಲಿ ಉಗುರು ಹಾಕಿಕೊಂಡು ಪೋಸ್​ ಕೊಟ್ಟವರೆಲ್ಲಾ ಇದೀಗ ಶಾಕ್​ ಆಗಿದ್ದಾರೆ. ನಟ ಜಗ್ಗೇಶ್ ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ ಹಾಗೂ ರಾಕ್‌ಲೈನ್‌ಗೆ ಸಂಕಷ್ಟ ಎದುರಾಗಿದೆ. ಸರ್ವ ಸಂಘಟನೆಗಳ ಒಕ್ಕೂಟ ನಟ ಜಗ್ಗೇಶ್, ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದು, ದೂರಿನ ಹಿನ್ನೆಲೆ ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಆರ್​ ಆರ್​ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ

ಹುಲಿ ಉಗುರು ಸಂಕಷ್ಟ…. ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ..! Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​!

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 25, 2023 ಅಂದರೆ ಇವತ್ತೇ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಇಲ್ಲಿದೆ ಡೀಟೇಲ್ಸ್​. Job Details:ಜೆಆರ್​​ಎಫ್​ – 1ಫೀಲ್ಡ್​ ಅಸಿಸ್ಟೆಂಟ್- 1 Education:ಜೆಆರ್​​ಎಫ್​ – ಪದವಿ, ಸ್ನಾತಕೋತ್ತರ ಪದವಿಫೀಲ್ಡ್​ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ Salary:ಜೆಆರ್​​ಎಫ್​ – ಮಾಸಿಕ ₹ 31,000ಫೀಲ್ಡ್​ ಅಸಿಸ್ಟೆಂಟ್- ಮಾಸಿಕ ₹ 20,000 Age:ಜೆಆರ್​​ಎಫ್​ –

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​! Read More »