October 2023

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು

ಸಮಗ್ರ ನ್ಯೂಸ್: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ರಚಿಸಿದ ಸಾಮಾಜಿಕ ವಿಜ್ಞಾನದ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಬದಲಾಯಿಸಲು ಮತ್ತು ಪಠ್ಯಕ್ರಮದಲ್ಲಿ ಪ್ರಾಚೀನ ಇತಿಹಾಸದ ಬದಲು ‘ಶಾಸ್ತ್ರೀಯ ಇತಿಹಾಸ’ ವನ್ನು ಪರಿಚಯಿಸಲು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ. ಸಮಿತಿಯ ಏಳು ಸದಸ್ಯರ ಸಮಿತಿಯು ನೀಡಿದ ಸರ್ವಾನುಮತದ ಶಿಫಾರಸಿನಲ್ಲಿ ಸಾಮಾಜಿಕ ವಿಜ್ಞಾನಗಳ ಬಗ್ಗೆ ತನ್ನ ಅಂತಿಮ ಸ್ಥಾನ ಪತ್ರಿಕೆಯಲ್ಲಿ […]

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು Read More »

ಸುಳ್ಯ: ಕಾರು-ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರು ಹಾಗೂ ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಪೆಲ್ತಡ್ಕದಲ್ಲಿ ಅ.24ರಂದು ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಪೆಲ್ತಡ್ಕದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ಕಾಲಿಗೆ ಗಾಯವಾಗಿದೆ.

ಸುಳ್ಯ: ಕಾರು-ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ Read More »

ಕೊಟ್ಟಿಗೆಹಾರ: ಹುಲಿ ಉಗುರು ವಶ| ಇಬ್ಬರ ಬಂಧನ

ಸಮಗ್ರ ನ್ಯೂಸ್:ಮೂಡಿಗೆರೆ ವಲಯ ಅರಣ್ಯ ವ್ಯಾಪ್ತಿಯ ಭಾರತಿ ಬೈಲ್ ಸಮೀಪದ ಕುಂದ್ರ ಎಂಬಲ್ಲಿ ಹುಲಿ ಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತಿ ಬೈಲ್ ಸಮೀಪದ ಕುಂಡ್ರಾದ ಆರೋಪಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಮತ್ತೋರ್ವ ಆರೋಪಿ ಹುಲ್ಲೇಮನೆ ಕುಂದೂರಿನ ಕೆ.ಎಸ್.ರಂಜಿತ್ ಅವರನ್ನು ಕೂಡ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಕೊಟ್ಟಿಗೆಹಾರ: ಹುಲಿ ಉಗುರು ವಶ| ಇಬ್ಬರ ಬಂಧನ Read More »

ನಮ್ಮ ಮೆಟ್ರೋವಿನಲ್ಲಿ ಹುದ್ದೆ ಖಾಲಿ ಇದೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳವಿದೆ

ಸಮಗ್ರ ಉದ್ಯೋಗ: Bengaluru Metro Rail Corporation Limited ಹುದ್ದೆಗಳು ಖಾಲಿ ಇವೆಯಂತೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​& ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1ಅಡಿಶನಲ್

ನಮ್ಮ ಮೆಟ್ರೋವಿನಲ್ಲಿ ಹುದ್ದೆ ಖಾಲಿ ಇದೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳವಿದೆ Read More »

ತಿಂಗಳಿಗೆ 2.40 ಲಕ್ಷ ಸಂಬಳ ಕೊಡ್ತಾರೆ! ಬೆಂಗಳೂರಿನಲ್ಲಿ ಇರುವವರಿಗೆ ಸುವರ್ಣವಕಾಶ

ಸಮಗ್ರ ಉದ್ಯೋಗ: ಮಿಲಿಟರಿ ಏರ್‌ವರ್ತಿನೆಸ್ ಮತ್ತು ಪ್ರಮಾಣೀಕರಣ ಕೇಂದ್ರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 12 Consultant ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು. Age:ಮಿಲಿಟರಿ ಏರ್‌ವರ್ತಿನೆಸ್ ಮತ್ತು

ತಿಂಗಳಿಗೆ 2.40 ಲಕ್ಷ ಸಂಬಳ ಕೊಡ್ತಾರೆ! ಬೆಂಗಳೂರಿನಲ್ಲಿ ಇರುವವರಿಗೆ ಸುವರ್ಣವಕಾಶ Read More »

ಪೊಲೀಸರ ಸಮಯ ಪ್ರಜ್ಞೆಯಿಂದ ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ ಬಚಾವ್

ಸಮಗ್ರ ನ್ಯೂಸ್: ಕೋಮಲ ಎಂಬಾಕೆಯ ಜೊತೆ ಪಾರ್ಟನರ್ ಶಿಪ್ ನಲ್ಲಿ ಬ್ಯೂಸಿನೆಸ್ ಮಾಡ್ತಿದ್ದ ಅಭಿಲಾಷ್ ನನ್ನು ಒಂದೂವರೆ ಕೋಟಿ ಹಣದ ವಿಚಾರವಾಗಿ ಕಿಡ್ನ್ಯಾಪ್ ಮಾಡಿದ ಘಟನೆ ಆ.24 ರಂದು ನಡೆದಿದೆ. ಉದ್ಯಮಿ ಅಭಿಲಾಷ್ ನ ಕುತ್ತಿಗೆಗೆ ಚಾಕು ಇಟ್ಟು ಕಿಡ್ನ್ಯಾಪ್ ಮಾಡಿದ್ದು, ಅಪಹರಣಕಾರರು ಕುತ್ತಿಗೆಗೆ ತಲೆಗೆ ಬಾಟಲ್ ನಿಂದ ಒಡೆದು ಹಲ್ಲೆ ನಡೆಸಿದ್ದಾರೆ. ಆರೋಪಿಗಳು ರಾಮಮೂರ್ತಿನಗರದ ಗೋಡಾನ್ ನಲ್ಲಿಟ್ಟಿದ್ದರು ನಂತರ ಕೋಲಾರಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿದೆ. ಪತ್ನಿಗೆ ಹಾಗೂ ತಂದೆಗೆ ಕರೆ ಮಾಡಿ 50

ಪೊಲೀಸರ ಸಮಯ ಪ್ರಜ್ಞೆಯಿಂದ ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ ಬಚಾವ್ Read More »

ಪಿಯುಸಿ ಪಾಸ್​ ಆಗಿದ್ರೆ ಸಾಕು, YES ಬ್ಯಾಂಕ್​​ ಜಾಬ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: YES Bank Recruitment ಮಾಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಡೆಪ್ಯುಟಿ​ ಮ್ಯಾನೇಜರ್, ಬ್ರಾಂಚ್​​ ಸರ್ವೀಸ್ ಪಾರ್ಟ್ನರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 24, ಕೊನೆಯೆ ದಿನ. ಇನ್ನಷ್ಟು ಮಾಹಿತಿ ನಿಮಗಾಗಿ.ಪಿ ಯು ಸಿ ಪಾಸ್​ ಆಗಿರಬೇಕುಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವೇತನ: 20 ಸಾವಿರ (ತಿಂಗಳಿಗೆ) ಅರ್ಜಿ ಹಾಕಲು ಕೊನೆಯ ದಿನ: ಅಕ್ಟೋಬರ್ 24, 2023Application

ಪಿಯುಸಿ ಪಾಸ್​ ಆಗಿದ್ರೆ ಸಾಕು, YES ಬ್ಯಾಂಕ್​​ ಜಾಬ್​ಗೆ ಅಪ್ಲೇ ಮಾಡಬಹುದು! Read More »

ನಟ ದರ್ಶನ್ ವಿರುದ್ಧವೂ ಹುಲಿಉಗುರು ಆರೋಪ| ಬಂಧಿಯಾಗ್ತಾರಾ ಡಿ ಬಾಸ್?

ಸಮಗ್ರ ನ್ಯೂಸ್: ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಧರಿಸಿದ್ದರಿಂದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧವೂ ಗಂಭೀರ ಆರೋಪ ಕೇಳಿ ಬರ್ತಿದೆ. ಹುಲಿ ಉಗುರು ಬಳಸಿ ಡಾಲರದ ಮಾಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹೀಗಾಗಿ ದರ್ಶನ್ ವಿರುದ್ಧ ತನಿಖೆಗೆ ಆಗ್ರಹಿಸಲಾಗಿದೆ. ಅಕ್ಟೋಬರ್ 25 ರಂದು 11:30ಕ್ಕೆ ನಟ ದರ್ಶನ್ ವಿರುದ್ದ ಜೆಡಿಯು ಪಕ್ಷ ದೂರು ದಾಖಲಿಸಲಿದೆ. ಅರಣ್ಯ ಸಂರಕ್ಷಣಾ ಅಧಿಕಾರಿಗಳಿಗೆ ದೂರಿ ದಾಖಲಿಸಲು

ನಟ ದರ್ಶನ್ ವಿರುದ್ಧವೂ ಹುಲಿಉಗುರು ಆರೋಪ| ಬಂಧಿಯಾಗ್ತಾರಾ ಡಿ ಬಾಸ್? Read More »

ವಿಶ್ವಕಪ್ ಕ್ರಿಕೆಟ್: ಅಪ್ಘಾನ್ ವಿರುದ್ಧ ಹೀನಾಯ ಸೋಲುಕಂಡ ಪಾಕಿಸ್ತಾನ

ಸಮಗ್ರ ನ್ಯೂಸ್: ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು (ಅ.23) ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ, ಅಫ್ಗಾನಿಸ್ತಾನ ಎದುರು ಸೋತು ಮುಖಭಂಗ ಅನುಭವಿಸಿತು. ಈ ಮೂಲಕ ಅಫ್ಗಾನಿಸ್ತಾನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಪಾಕಿಸ್ತಾನವನ್ನು ಅಫ್ಗಾನಿಸ್ತಾನ ಬೌಲರ್‌ಗಳು 282 ರನ್‌ಗಳಿಗೆ ಕಟ್ಟಿಹಾಕಿದ್ದರು. ಪಾಕಿಸ್ತಾನ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 282 ರನ್ ಸಾಧಾರಣ ರನ್ ಗಳಿಸಿದ್ದರು. ಈ ಮೊತ್ತವನ್ನು ಬೆನ್ನತ್ತಿದ್ದ ಅಫ್ಗಾನಿಸ್ತಾನ ಆಟಗಾರರು ಸುಲಭವಾಗಿ ಗುರಿಯನ್ನು ಮುಟ್ಟಿದರು. ಅಫ್ಗಾನಿಸ್ತಾನ

ವಿಶ್ವಕಪ್ ಕ್ರಿಕೆಟ್: ಅಪ್ಘಾನ್ ವಿರುದ್ಧ ಹೀನಾಯ ಸೋಲುಕಂಡ ಪಾಕಿಸ್ತಾನ Read More »

ಸುಳ್ಯ: ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ಆಯುಧಪೂಜೆ

ಸಮಗ್ರ ನ್ಯೂಸ್: ಸುಳ್ಯ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ, ಸ್ವಾಮಿ ಶ್ರೀ ಕೊರಗಜ್ಜ ದೈವಸ್ಥಾನ ಶ್ರೀ ಕ್ಷೇತ್ರ ಕೊರಂಬಡ್ಕ ಇಲ್ಲಿ ನವರಾತ್ರಿಯ ಪ್ರಯುಕ್ತ ಸಾಮೂಹಿಕ ಆಯುಧಪೂಜೆ ಕಾರ್ಯಕ್ರಮ ನಡೆಯಿತು.

ಸುಳ್ಯ: ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ಆಯುಧಪೂಜೆ Read More »