October 2023

10ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೆ ಕಾನ್ಸ್​ಟೇಬಲ್ ಹುದ್ದೆಗೆ ಅಪ್ಲೇ ಮಾಡಿ, 69,000 ಸಂಬಳ!

ಸಮಗ್ರ ಉದ್ಯೋಗ: Sashastra Seema Bal ಹೈರಿಂಗ್​ ಮಾಡ್ತಾ ಇದೆ. ಒಟ್ಟು 272 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇನ್ನಷ್ಟು ಮಾಹಿತಿ ಕೆಳಗಿದೆ. Education:ಸಶಸ್ತ್ರ ಸೀಮಾ ಬಲ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಆಗಿರಬೇಕು. Age:ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 […]

10ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೆ ಕಾನ್ಸ್​ಟೇಬಲ್ ಹುದ್ದೆಗೆ ಅಪ್ಲೇ ಮಾಡಿ, 69,000 ಸಂಬಳ! Read More »

ಸುಳ್ಯ: ಹೊಸಗದ್ದೆ ನಾದ ಪಯಸ್ವಿನಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಶ್ರೀ ದುರ್ಗಾ ಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಅ. 21ರಂದು ನಡೆಯಿತು. ಈ ಸಂಧರ್ಭದಲ್ಲಿ ಸುಳ್ಯ ನಾದ ಪಯಸ್ವಿನಿ ಭಜನಾ ತಂಡ ಹೊಸಗದ್ದೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮವನ್ನು ಜನಾರ್ಧನ ಜಿ. ಜಯನಗರ, ಭವನ್ ನಾರಜೆ, ಅನಿಲ್ ಕುದ್ಪಾಜೆ, ಮನೋಜ್ ಕುದ್ಪಾಜೆ, ನಮಿತಾ ಕುದ್ಪಾಜೆ, ರಶ್ಮಿತಾ ಕುದ್ಪಾಜೆ, ಆತ್ಮಿಕ ಜಿ. ಜಯನಗರ, ಅಂಕಿತ ಕುದ್ಪಾಜೆ, ಯಶ್ವಿನಿ ಬಿ.ಯಸ್. ಹೊಸಗದ್ದೆ, ಸಾನಿಧ್ಯ ಕುದ್ಪಾಜೆ, ಯದ್ವಿತ್ ಬಿ.ಯಸ್. ಹೊಸಗದ್ದೆ ನಡೆಸಿಕೊಟ್ಟರು.

ಸುಳ್ಯ: ಹೊಸಗದ್ದೆ ನಾದ ಪಯಸ್ವಿನಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ Read More »

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್

ಸಮಗ್ರ ನ್ಯೂಸ್: ಬಿಗ್‌ ಬಾಸ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್‌ ಬಾಸ್‌ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ ಎನ್ನಲಾಗಿದ್ದು, ಸದ್ಯ ಅವರನ್ನು ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್ Read More »

ಬಿಗ್​ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅರೆಸ್ಟ್!

ಸಮಗ್ರ ಸಮಾಚಾರ: ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆ ಒಳಗೆ ಪೊಲೀಸರ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ. ವರ್ತೂರು ಸಂತೋಷ್ ಅವರನ್ನು ಪೊಲೀಸರು ಭಾನುವಾರ ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು.

ಬಿಗ್​ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅರೆಸ್ಟ್! Read More »

ವಿಶ್ವಕಪ್ ಕ್ರಿಕೆಟ್| ಕಿವೀಸ್ ಬಗ್ಗುಬಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಸತತ ಗೆಲುವುಗಳ ಮೂಲಕ ಜಯದ ಅಲೆಯಲ್ಲಿ ತೇಲುತ್ತಿದ್ದ ಭಾರತ, ಧರ್ಮಶಾಲಾದಲ್ಲಿ ನ್ಯೂಜಿ಼ಲೆಂಡ್‌ ತಂಡದ ಸವಾಲು ಎದುರಿಸಿತು. ರೋಹಿತ್‌ ಪಡೆಯಂತೆ ಪ್ರಸಕ್ತ ಟೂರ್ನಿಯಲ್ಲಿ ನ್ಯೂಜಿ಼ಲೆಂಡ್‌ ಕೂಡ ಸೋಲು ಕಾಣದೆ ಅಜೇಯ ತಂಡವಾಗಿ ಮುನ್ನುಗ್ಗುತ್ತಿತ್ತು. ಹೀಗಾಗಿ ಟೂರ್ನಿಯ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ಕಿವೀಸ್‌ ಪಡೆಯನ್ನ ಸೋಲಿಸುವುದು ಭಾರತಕ್ಕೆ ಎದುರಾದ ಮೊದಲ ಅಗ್ನಿಪರೀಕ್ಷೆಯಾಗಿತ್ತು. ಆದರೆ ನಿರೀಕ್ಷೆಯಂತೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕಿವೀಸ್‌ ವಿರುದ್ಧ 4 ವಿಕೆಟ್‌ಗಳ ಗೆಲುವು

ವಿಶ್ವಕಪ್ ಕ್ರಿಕೆಟ್| ಕಿವೀಸ್ ಬಗ್ಗುಬಡಿದ ಟೀಂ ಇಂಡಿಯಾ Read More »

ಇಂದು ನಾಡಿನೆಲ್ಲೆಡೆ ಆಯುಧ ಪೂಜೆ, ಮಹಾನವಮಿ ಸಂಭ್ರಮ| ಹಬ್ಬದ ಹಿನ್ನಲೆ, ಮಹತ್ವ ಬಗ್ಗೆ ತಿಳಿಯೋಣ…

ಸಮಗ್ರ ನ್ಯೂಸ್: ಆಯುಧ ಪೂಜೆಯನ್ನು ನವರಾತ್ರಿ ಹಬ್ಬದ 9ನೇ ದಿನ ಅಂದರೆ ಮಹಾನವಮಿಯಂದು ಆಚರಿಸಲಾಗುತ್ತದೆ. ಆಯುಧ ಪೂಜೆಯನ್ನು ಶಸ್ತ್ರಪೂಜೆ ಮತ್ತು ಅಸ್ತ್ರಪೂಜೆ ಎಂದೂ ಕರೆಯುತ್ತಾರೆ. ಐತಿಹಾಸಿಕವಾಗಿ ಆಯುಧ ಪೂಜೆಯು, ರಾಜ ಮಹಾರಾಜರ ಕಾಲದಿಂದಲೂ ಆಯುಧಗಳನ್ನು ಪೂಜಿಸುವ ಮೀಸಲಾಗಿರುವ ದಿನವಾಗಿತ್ತು. ಈ ಪದ್ಧತಿ ಈಗಲೂ ಚಾಲ್ತಿಯಲ್ಲಿದೆ. ಆದರೆ, ಆಧುನಿಕ ರೂಪದಲ್ಲಿ ಜನರು ಕಾರು, ಮೋಟಾರ್ ಬೈಕ್‌, ಮತ್ತು ಸ್ಕೂಟರ್‌ ಗಳನ್ನು ಒಳಗೊಂಡಂತೆ ತಮ್ಮ ವಾಹನಗಳನ್ನು ಪೂಜಿಸುತ್ತಾರೆ. ಹಾಗಾಗಿ ಆಯುಧ ಪೂಜೆಯ ಜೊತೆ ವಾಹನ ಪೂಜೆಯನ್ನು ಮಾಡಲಾಗುತ್ತದೆ. ಇನ್ನು ಕೆಲವರು

ಇಂದು ನಾಡಿನೆಲ್ಲೆಡೆ ಆಯುಧ ಪೂಜೆ, ಮಹಾನವಮಿ ಸಂಭ್ರಮ| ಹಬ್ಬದ ಹಿನ್ನಲೆ, ಮಹತ್ವ ಬಗ್ಗೆ ತಿಳಿಯೋಣ… Read More »

ಏಕಕಾಲದಲ್ಲಿ ಉಂಟಾಗಲಿದೆ ಭಾರತದ ಉಭಯ ಕಡೆಗಳಲ್ಲಿ ಚಂಡಮಾರುತ| ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಸಮಗ್ರ ನ್ಯೂಸ್: ಭಾರತದ ಎರಡು ಬದಿಯಲ್ಲಿರುವ ಎರಡು ಸಮುದ್ರಗಳಲ್ಲಿ ಏಕಕಾಲದಲ್ಲಿ ಚಂಡಮಾರುತ ಉಂಟಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಹವಾಮಾನ ತಜ್ಞರು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅವಳಿ ಚಂಡಮಾರುತಗಳ ರಚನೆಯನ್ನು ಊಹಿಸಿದ್ದಾರೆ. ಈ ಹಿಂದೆ 2018 ರಲ್ಲಿ ಇಂತಹ ಅಪರೂಪದ ವಿದ್ಯಮಾನವನ್ನು ಉಂಟಾಗಿತ್ತು. ‘ತೇಜ್’ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ, ಆದರೆ ‘ಹಮೂನ್’ ಚಂಡಮಾರುತ ‘ಬಂಗಾಳ ಕೊಲ್ಲಿಯಲ್ಲಿ ಅಕಾಲಿಕ ಹಂತದಲ್ಲಿದೆ. ನೈಋತ್ಯ ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ‘ತೇಜ್’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಭಾನುವಾರ (ಅಕ್ಟೋಬರ್

ಏಕಕಾಲದಲ್ಲಿ ಉಂಟಾಗಲಿದೆ ಭಾರತದ ಉಭಯ ಕಡೆಗಳಲ್ಲಿ ಚಂಡಮಾರುತ| ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು? Read More »

ನವರಾತ್ರಿ ನವದುರ್ಗೆ| ಅಭಯ ಪ್ರದಾಯಿಣಿ ಸಿದ್ದಿಧಾತ್ರಿ

ಸಮಗ್ರ ವಿಶೇಷ:ನವಮಿ ಅಥವಾ ಮಹಾ ನವಮಿಯಂದು, ದುರ್ಗೆಯು ಒಂಭತ್ತನೇ ಅವತಾರವಾದ ಸಿದ್ಧಿಧಾತ್ರಿಯ ರೂಪದಲ್ಲಿರುತ್ತಾಳೆ. ನವರಾತ್ರಿ ಹಬ್ಬದ 9 ದಿನದಂದು ಅಂದರೆ ನವರಾತ್ರಿಯ ಕೊನೆಯ ದಿನದಂದು ಭಕ್ತರು ದೇವಿ ದುರ್ಗೆಯ ಒಂಬತ್ತು ಅಭಿವ್ಯಕ್ತಿಗಳಲ್ಲಿ ಒಂದಾದ ಸಿದ್ಧಿದಾತ್ರಿ ದೇವಿಯನ್ನು ಪೂಜಿಸುತ್ತಾರೆ. ಜೊತೆಗೆ ಮಹಾ ನವಮಿಯ ದಿನ ತಾಯಿ ಚಾಮುಂಡೇಶ್ವರಿಯನ್ನು ಮಹಿಷ ಮರ್ದಿನಿ ಎಂಬ ಹೆಸರಿನಿಂದಲೂ ಪೂಜಿಸಲಾಗುತ್ತದೆ. ಪುರಾಣದ ಕತೆಗಳ ಪ್ರಕಾರ ತಾಯಿಯು ಮಹಿಷಾಸುರನನ್ನು ಮರ್ದನ ಮಾಡಿ ವಿಜಯ ಸಾಧಿಸುವ ಹಬ್ಬವೇ ವಿಜಯ ದಶಮಿ. ಅರ್ಥಾತ್ ಮಹಾ ನವಮಿ. ಒಂಭತ್ತು ದಿನಗಳ

ನವರಾತ್ರಿ ನವದುರ್ಗೆ| ಅಭಯ ಪ್ರದಾಯಿಣಿ ಸಿದ್ದಿಧಾತ್ರಿ Read More »

ಪುತ್ತೂರು: ಮದುವೆ ಟೆಂಪೋ ಪಲ್ಟಿ| ಹಲವರಿಗೆ ಗಾಯ

ಸಮಗ್ರ ನ್ಯೂಸ್: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಾಲ್ತಾಡಿ ಬಳಿ ಪಲ್ಟಿಯಾದ ಘಟನೆ ಅ. 22 ರಂದು ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಮದುವೆ ಟೆಂಪೋ ಪಲ್ಟಿ| ಹಲವರಿಗೆ ಗಾಯ Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಒಳಗೆ ಅಕ್ರಮ ಪ್ರವೇಶ| ಇತ್ತಂಡಗಳ 20 ಮಂದಿ ವಿರುದ್ಧ ಕೇಸ್ ದಾಖಲು

ಸಮಗ್ರ ನ್ಯೂಸ್: ಪರಶುರಾಮ ಥೀಮ್ ಪಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಅ. 21 ರಂದು ಒಟ್ಟು 20 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿದ ನಂತರ ಅ. 19ರಂದು ಕೆಲವರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೂರ್ತಿಯ ಪಕ್ಕಕ್ಕೆ ಹೋಗಿ ಮೂರ್ತಿಯ ಪಾದಕ್ಕೆ ಸುತ್ತಿಗೆಯಿಂದ ಹೊಡೆದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಇದರಿಂದ ನನ್ನ ಮತ್ತು ಇತರ ಸಮಾನ ಮನಸ್ಕರ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ದಿವ್ಯಾ ನಾಯಕ್‌ ಎಂಬವರು ಸುಹಾಸ್‌ ಶೆಟ್ಟಿ ಮುಟ್ಲುಪಾಡಿ,

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಒಳಗೆ ಅಕ್ರಮ ಪ್ರವೇಶ| ಇತ್ತಂಡಗಳ 20 ಮಂದಿ ವಿರುದ್ಧ ಕೇಸ್ ದಾಖಲು Read More »