October 2023

ಹಣಕಾಸು ಸಚಿವಾಲಯಕ್ಕೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ, ಬೇಗ ಅಪ್ಲೇ ಮಾಡಿ ನಾಳೆನೇ ಲಾಸ್ಟ್ ಡೇಟ್!

ಸಮಗ್ರ ಉದ್ಯೋಗ: Ministry of Finance Hiring ಮಾಡ್ತಾ ಇದೆ. ಭಾರತೀಯ ಹಣಕಾಸು ಸಚಿವಾಲಯದಲ್ಲಿ ಅನೇಕ Presiding Officer ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 23, 2023 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟೂ ಮಾಹಿತಿ ನಿಮಗಾಗಿ. Salary: ನಿಗದಿಪಡಿಸಿಲ್ಲ. Job place:ತಮಿಳುನಾಡುಮಹಾರಾಷ್ಟ್ರಕರ್ನಾಟಕಉತ್ತರ ಪ್ರದೇಶ ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆಸಂದರ್ಶನ ಅರ್ಜಿ ಹೀಗೆ ಹಾಕಿಅಭ್ಯರ್ಥಿಗಳು ಭರ್ತಿ ಮಾಡಿದ […]

ಹಣಕಾಸು ಸಚಿವಾಲಯಕ್ಕೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ, ಬೇಗ ಅಪ್ಲೇ ಮಾಡಿ ನಾಳೆನೇ ಲಾಸ್ಟ್ ಡೇಟ್! Read More »

ಆಕ್ಟೋಬರ್ 24 ಕ್ಕೆ ಜಂಬೂ ಸವಾರಿ/ ಸಿದ್ಧಗೊಂಡಿದೆ ಅರಮನೆ ನಗರಿ

ಸಮಗ್ರ ನ್ಯೂಸ್: ಜಗತ್ ಪ್ರಸಿದ್ಧ ಮೈಸೂರು ದಸರಾದ ಜಂಬೂ ಸವಾರಿ ಅಕ್ಟೋಬರ್ 24ರಂದು ನಡೆಯಲಿದ್ದು, ಆ ಮೂಲಕ ಅದ್ಧೂರಿಯ ದಸರಾ ಆಚರಣೆಗೆ ತೆರೆ ಬೀಳಲಿದೆ. ವಿಜಯದಶಮಿಯ ದಿನದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಜಂಬೂಸವಾರಿ ಮತ್ತು ಪಂಜಿನ ಕವಾಯತು ನಡೆಯಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ಸಾಗಲಿದ್ದು, ಗಜಪಡೆಗಳು ಸಾಗುವ ಈ ರಸ್ತೆಯನ್ನು ಅಲಂಕಾರ ಮಾಡಲಾಗಿದೆ. ಜನರಿಗೆ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ಜಂಬೂ ಸವಾರಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಜಂಬೂ ಸವಾರಿಯ ಮೇಲೆ ಯಾವುದೇ ವಸ್ತುಗಳನ್ನು

ಆಕ್ಟೋಬರ್ 24 ಕ್ಕೆ ಜಂಬೂ ಸವಾರಿ/ ಸಿದ್ಧಗೊಂಡಿದೆ ಅರಮನೆ ನಗರಿ Read More »

ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿ/ 6800 ಹುದ್ದೆಗಳಿಗೆ ಸರ್ಕಾರದಿಂದ ಅನುಮತಿ

ಸಮಗ್ರ ನ್ಯೂಸ್: ಕೆ ಎಸ್‍ ಆರ್ ಟಿ ಸಿ ಯಲ್ಲಿ 6500 ಚಾಲನಾ ಸಿಬ್ಬಂದಿ ಮತ್ತು 300 ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಇದರಲ್ಲಿ 1619 ಚಾಲನಾ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದೆ. 2024ರ ಜನವರಿಯಲ್ಲಿ ಅಂತಿಮ ಪಟ್ಟಿ ಬಿಡುಗಡೆಗೊಳ್ಳಲಿದೆ. ಇದರ ಜೊತೆಗೆ 300 ನಿರ್ವಾಹಕರ ಹುದ್ದೆ ನೇಮಕಾತಿಗೆ ಅನುಮತಿ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿ ಇದೆ. ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ ನಿವೃತ್ತಿ ಮತ್ತು ಇತರೆ ಕಾರಣದಿಂದ

ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿ/ 6800 ಹುದ್ದೆಗಳಿಗೆ ಸರ್ಕಾರದಿಂದ ಅನುಮತಿ Read More »

ಪಶ್ಚಿಮ ಬಂಗಾಳದಲ್ಲೂ ಕಾಂತಾರ ಹವಾಃ/ ಕಾಂತಾರ ಶೈಲಿಯಲ್ಲಿ ದುರ್ಗೆಯ ಪ್ರತಿಷ್ಠಾಪನೆ

ಸಮಗ್ರ ನ್ಯೂಸ್: ದೈವಾರಾಧನೆಯ ಕಥಾವಸ್ತುವಿನೊಂದಿಗೆ ಕರ್ನಾಟಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ ಕಾಂತಾರ, ಇದೀಗ ಪಶ್ಚಿಮ ಬಂಗಾಳದಲ್ಲೂ ಪ್ರತಿಧ್ವನಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುವ ನವರಾತ್ರಿ ಉತ್ಸವದಲ್ಲಿ ಕಾಂತಾರ ಶೈಲಿಯಲ್ಲಿ ದುರ್ಗೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುವ ದುರ್ಗಾಪೂಜೆ ದೇಶಾದ್ಯಂತ ಪ್ರಸಿದ್ಧಿಯನ್ನು ಪಡೆದಿದ್ದು, ದೇವಿಯ ವಿವಿಧ ರೂಪಗಳನ್ನು ಪಂಡಲ್‍ಗಳನ್ನು ಹಾಕಲಾಗುತ್ತದೆ. ಇದನ್ನು ನೋಡಲೆಂದೇ ದೇಶದ ಹಲವಾರು ಭಾಗಗಳಿಂದ ಜನರು ಬರುತ್ತಾರೆ. ಈ ಸಲದ ದುರ್ಗಾಪೂಜೆಯಲ್ಲಿ ಕಾಂತಾರ ಶೈಲಿಯಲ್ಲಿ ದುರ್ಗೆಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲೂ ಕಾಂತಾರ ಹವಾಃ/ ಕಾಂತಾರ ಶೈಲಿಯಲ್ಲಿ ದುರ್ಗೆಯ ಪ್ರತಿಷ್ಠಾಪನೆ Read More »

ಸುರತ್ಕಲ್:ರಕ್ತದಾನ ಮಹಾದಾನ-ಡಾ. ಕೆ.ವಿ. ಪ್ರಕಾಶ್|ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರ

ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರ ಸುರತ್ಕಲ್: ವೆನ್ಲಾಕ್ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಪಣಂಬೂರಿನ ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರವು ಆದಿತ್ಯವಾರ ಬೆಳಗ್ಗೆ ಪಣಂಬೂರು ಎನ್ ಎಂಪಿಎ ಆಫೀಸರ್ಸ್ ಕ್ಲಬ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಸಿ ಮಾತಾಡಿದ ಡಾ. ಕೆ.ವಿ. ಪ್ರಕಾಶ್ ಅವರು, “ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ನಂತಹ ಸಾಮಾಜಿಕ ಸಂಘಟನೆಗಳು ರಕ್ತದಾನಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ ನಾಲ್ಕು ಜನರ

ಸುರತ್ಕಲ್:ರಕ್ತದಾನ ಮಹಾದಾನ-ಡಾ. ಕೆ.ವಿ. ಪ್ರಕಾಶ್|ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ರಕ್ತದಾನ ಶಿಬಿರ Read More »

ಅತಿಥಿ ಉಪನ್ಯಾಸಕರ ಗೌರವ ಧನ/ ಸರ್ಕಾರದಿಂದ ಗುಡ್‍ನ್ಯೂಸ್

ಸಮಗ್ರ ನ್ಯೂಸ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೌರವ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗುಡ್‍ನ್ಯೂಸ್ ಕೊಟ್ಟಿದೆ. 2023-24ನೇ ಶೈಕ್ಷಣಿಕ ವರ್ಷ ಆಗಸ್ಟ್‌ನಿಂದ ಆರಂಭವಾಗಿದ್ದು, ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಆಗಿರಲಿಲ್ಲ. ಇದೀಗ 20,46,64,708 ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ.

ಅತಿಥಿ ಉಪನ್ಯಾಸಕರ ಗೌರವ ಧನ/ ಸರ್ಕಾರದಿಂದ ಗುಡ್‍ನ್ಯೂಸ್ Read More »

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಈ ಜಾಬ್ ಗೆ ಅಪ್ಲೈ ಮಾಡಿ, ತಿಂಗಳಿಗೆ 54,000 ಸ್ಯಾಲರಿ ಕೊಡ್ತಾರೆ!

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್ ಮಾಡ್ತಾ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 25, 2023ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂಇ/ಎಂ.ಟೆಕ್, ಎಂಡಿ, ಎಂಎಸ್, ಎಂಡಿಎಸ್, ಎಂವಿಎಸ್ಸಿ, ಎಂ.ಫಾರ್ಮಾ, ಪಿಎಚ್​.ಡಿ

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಈ ಜಾಬ್ ಗೆ ಅಪ್ಲೈ ಮಾಡಿ, ತಿಂಗಳಿಗೆ 54,000 ಸ್ಯಾಲರಿ ಕೊಡ್ತಾರೆ! Read More »

ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ/ ಆರೋಗ್ಯ ವಿಚಾರಿಸಿದ ಮೋದಿ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಂದರ್ಭದಲ್ಲಿ ನನಗೆ ಕರೆ ಮಾಡಿ ನನ್ನ ಆರೋಗ್ಯ ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ/ ಆರೋಗ್ಯ ವಿಚಾರಿಸಿದ ಮೋದಿ Read More »

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್!

ಸಮಗ್ರ ನ್ಯೂಸ್: ಮೊಬೈಲ್ ಮೊಬೈಲ್ ಮೊಬೈಲ್. ಎಲ್ಲೆಲ್ಲೂ ಮೊಬೈಲ್. ಈಗಿನ ಕಾಲದಲ್ಲಿ ಯಾರತ್ರ ಮೊಬೈಲ್ ಇರೋಲ್ಲ ಹೇಳಿ? ಫೋನೇ ಜೀವ, ಫೋನಿಂದಲೇ ಬದುಕು ಎಂಬಂತೆ ಆಗಿದೆ ಪ್ರಪಂಚ. ತಂತ್ರಜ್ಞಾನದತ್ತ ಮುಖ ಮಾಡುತ್ತಿರುವ ಜಗತ್ತು ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ಆವರಿಸಿದೆ. ಎಲ್ಲರೂ ಮೊಬೈಲ್ ಯೂಸ್ ಮಾಡುವ ಕಾಲವಾಗಿದೆ. ಇಂದು ನಿಮಗೆ ಮೊಬೈಲ್ ಯೂಸ್ ಬಗ್ಗೆ ತಿಳಿಸಿಕೊಡುತ್ತೇವೆ ಕೇಳಿ. ನೀವು ಹೊರಗೆ ಹೋಗಬೇಕಾದರೆ ಮೊಬೈಲನ್ನ ಪ್ಯಾಂಟ್ ಒಳಗೆ ಇಟ್ಕೊಳ್ತೀರ ಅಲ್ವಾ? ಹಾಗಾದ್ರೆ ಮೊಬೈಲನ್ನು ಯಾವ ಸೈಡ್ ಇಟ್ಟುಕೊಳ್ಳಬೇಕು ಎಂಬುದಾಗಿ ಇವತ್ತು

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್! Read More »

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ಉದ್ಯೋಗ: Vijayapura Gram Panchayat ಅಭ್ಯರ್ಥಿಗಳನ್ನ ಆಹ್ವಾನಿಸುತ್ತಿದೆ. ಒಟ್ಟು 13 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. Education:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್​ ಪೂರ್ಣಗೊಳಿಸಿರಬೇಕು. Age:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್ Read More »