October 2023

ಬೆಂಗಳೂರಿನ ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಅಲರ್ಟ್ ಆಗಿದ್ದು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಬಿಎಂಪಿಯ ಆರೋಗ್ಯಾಧಿಕಾರಿಗಳು 12 ಪಬ್, ಬಾರ್‌ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ನೀಡಿದ್ದಾರೆ. ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದರು.ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 […]

ಬೆಂಗಳೂರಿನ ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​ Read More »

ಹಾಲಿ ಚಾಂಪಿಯನ್ ಗೆ ಮುಖಭಂಗ| ಇಂಗ್ಲೆಂಡ್ ವಿರುದ್ದ ಗೆದ್ದು ಬೀಗಿದ ದ.ಆಫ್ರಿಕಾ

ಸಮಗ್ರ ನ್ಯೂಸ್: ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ಹೀನಾಯ ಸೋಲು ಅನುಭವಿಸಿದ್ದು, ಜಾಸ್‌ ಬಟ್ಲರ್‌ ಬಳಗದ ಹಾದಿ ದುರ್ಗಮಗೊಂಡಿದೆ. ಬಲಿಷ್ಠ ತಂಡಗಳೆರಡರ ಅಗ್ನಿಪರೀಕ್ಷೆಯಲ್ಲಿ ದಕ್ಷಿಣ ಆಫ್ರಿಕಾ ನಾಲ್ಕರಲ್ಲಿ ಮೂರನೇ ಪಂದ್ಯ ಗೆದ್ದರೆ, ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ಮೂರನೇ ಸೋಲಿನ ಶಾಕ್ ಅನುಭವಿಸಿತು. ಐಡೆನ್ ಮಾರ್ಕ್ರಾಮ್ ಬಳಗ ಬ್ಯಾಟಿಂಗ್, ಬೌಲಿಂಗ್ ವೈಭವವನ್ನು ತೋರಿ ಆಂಗ್ಲರಿಗೆ ತಲೆಯೆತ್ತದಂತೆ ಮಾಡಿದರು. ಜಾನಿ ಬೈರ್‌ಸ್ಟೋ 10, ಜೋ ರೂಟ್ 2, ಡೇವಿಡ್ ಮಲಾನ್

ಹಾಲಿ ಚಾಂಪಿಯನ್ ಗೆ ಮುಖಭಂಗ| ಇಂಗ್ಲೆಂಡ್ ವಿರುದ್ದ ಗೆದ್ದು ಬೀಗಿದ ದ.ಆಫ್ರಿಕಾ Read More »

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Dakshina Kannada Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ Read More »

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್: ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ (Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಕಿನತುಕಡವು ಪ್ರದೇಶದ 10 ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ವಾಲ್ಪಾರೈ ಬಳಿಕ ಕೂಲಂಗಲ್ ನದಿಯ ಬಳಿ ಬಂದಿದ್ದು ನಂತರ ನದಿಗೆ ಇಳಿದಿದ್ದು, ಐವರು ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಆಳ ಇದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ (20) ನದಿಯ ಆಳವಾದ ಭಾಗಕ್ಕೆ ಹೋಗಿ ಸುರುಳಿಯಲ್ಲಿ

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »

ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ/ ಬೆಳಗಾವಿಯಲ್ಲಿ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಈ ಸಲದ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ನಡೆಯಲಿದ್ದು, ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಡಿಸೆಂಬರ್ 15ರ ನಂತರ ಶೂನ್ಯ ಮಾಸ ಮತ್ತು ನವೆಂಬರ್‍ನಲ್ಲಿ ದೀಪಾವಳಿ, ಕನಕ ಜಯಂತಿ ಇರುವ ಕಾರಣ ಅಧಿವೇಶನಕ್ಕೆ 10 ದಿನಗಳು ದೊರಕುವುದು ಕಷ್ಟ. ಆದ್ದರಿಂದ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ/ ಬೆಳಗಾವಿಯಲ್ಲಿ ಸಕಲ ಸಿದ್ಧತೆ Read More »

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ

ಸಮಗ್ರ ನ್ಯೂಸ್: ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಪೋಲೀಸರ ತ್ಯಾಗವನ್ನು ಸ್ಮರಿಸಲು ದೇಶದಲ್ಲಿ ಪ್ರತಿ ವರ್ಷ ಅಕ್ಟೋಬರ್ 21ರಂದು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇಂದು ದೇಶಾದ್ಯಂತ ಹುತಾತ್ಮ ಪೋಲೀಸರಿಗೆ ಗೌರವ ಸಲ್ಲಿಕೆಯಾಗಲಿದೆ. 1959ರಲ್ಲಿ ಲಡಾಖ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಹತ್ತು ಮಂದಿ ಪೋಲೀಸರು ಚೀನಾದೊಂದಿಗೆ ನಡೆದ ಭೀಕರ ಯುದ್ದದಲ್ಲಿ ಪ್ರಾಣ ಕಳೆದುಕೊಂಡ ದಿನವನ್ನು ಪೋಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನು ಪೋಲೀಸ್ ಧ್ವಜ ದಿನ ಅಂತಲೂ ಕರೆಯಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ Read More »

75 ವರ್ಷದ ಹಳೆಯ ಲಾರಿ/ ಇನ್ನು ಮುಂದೆ ಮಂಜೂಷಾದಲ್ಲಿ ಪ್ರದರ್ಶನಕ್ಕೆ

ಸಮಗ್ರ ನ್ಯೂಸ್: 1948ರಲ್ಲಿ ಫೋರ್ಡ್ ಕಂಪನಿಯು ಎಂ ಸೀರೀಸ್‍ನ ಲಾರಿಯು ಧರ್ಮಸ್ಥಳ ಕ್ಷೇತ್ರದ ಸರಕು ಸಾಗಾಣಿಕೆಯಲ್ಲಿ 30 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದು, ನಂತರ ಬಿಡಿ ಭಾಗದ ಕೊರತೆಯಿಂದ ತನ್ನ ಸೇವೆಯನ್ನು ನಿಲ್ಲಿಸಿತ್ತು. ಇದೀಗ ಈ ಲಾರಿಯು ಹೊಸ ವಿನ್ಯಾಸದೊಂದಿಗೆ ವಿಂಟೇಜ್ ಲುಕ್‍ನಲ್ಲಿ ಸಿದ್ದವಾಗಿದ್ದು, ಮಂಜೂಷಾ ಮ್ಯೂಸಿಯಂ ಸೇರಿಕೊಂಡಿದೆ. ಅದ್ಭುತವಾಗಿ ವಿನ್ಯಾಸಗೊಂಡಿರುವ ಈ ವಾಹನದ ನೀಲನಕ್ಷೆಯನ್ನು ಸ್ವತಃ ವೀರೇಂದ್ರ ಹೆಗ್ಗಡೆಯವರೇ ತಯಾರಿಸಿದ್ದಾರೆ ಎನ್ನಲಾಗಿದೆ.

75 ವರ್ಷದ ಹಳೆಯ ಲಾರಿ/ ಇನ್ನು ಮುಂದೆ ಮಂಜೂಷಾದಲ್ಲಿ ಪ್ರದರ್ಶನಕ್ಕೆ Read More »

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್

ಸಮಗ್ರ ನ್ಯೂಸ್: ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫೈಟ್ ಮಿಷನ್-1 ოკ (ಟಿವಿ-ಡಿ1 ಫೈಟ್ ಟೆಸ್ಟ್) ಮೊದಲ ოკ ಮಾನವರಹಿತ ಹಾರಾಟ ಪರೀಕ್ಷೆಗೆ ಎಲ್ಲವೂ ಸಿದ್ಧವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿದೆ. ಈ ಮೂಲಕ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಮಿಷನ್‌ಗೆ ಕ್ಷಣಗಣನೆ ಶುರುವಾಗಿದೆ. ಗಗನ್‌ಯಾನ್ ಮಿಷನ್ 2025ರಲ್ಲಿ ಭೂಮಿಯ ಕಕ್ಷೆಗೆ ಮಾನವರನ್ನು ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ತರುವ ಗುರಿಯನ್ನು ಹೊಂದಿದೆ. ಈ ವೇಳೆನ್ಯಾವಿಗೇಷನ್, ಸೀಕ್ವೆನ್ಸಿಂಗ್, ಟೆಲಿಮೆಟ್ರಿ, ಶಕ್ತಿ ಇತ್ಯಾದಿಗಳನ್ನು

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್ Read More »

ಸುಳ್ಯ: ನಂದಾ ಎಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್:ಸುಳ್ಯದ ಗಾಂಧಿನಗರದಲ್ಲಿ 24 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ನಂದಾ ಎಲೆಕ್ಟ್ರಾನಿಕ್ಸ್ ಈಗ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಚೆನ್ನಕೇಶವ ದೇವಸ್ಥಾನದ ಹತ್ತಿರ ಇರುವ ಆಶೀರ್ವಾದ ಕಾಂಪ್ಲೆಕ್ಸ್ ಗೆ ಅ.20 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಾಲಕ ಸತ್ಯಾನಂದ ಕುರುಂಜಿ ಹಾಗೂ ಮನೆಯವರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.

ಸುಳ್ಯ: ನಂದಾ ಎಲೆಕ್ಟ್ರಾನಿಕ್ಸ್ ಸ್ಥಳಾಂತರಗೊಂಡು ಶುಭಾರಂಭ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೊಸ್ತಾರೋಗಣೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃತಾಭಿಷೇಕ ನೆರವೇರಿಸಿದರು. ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ನದಿ ತಟದಲ್ಲಿ ಭತ್ತದ ತೆನೆಗೆ ಅರ್ಚಕರು ಪೂಜೆ ನೆರವೇರಿಸಿದರು. ಬತ್ತದ ತೆನೆಯನ್ನು ದೀವಟಿಗೆ, ಬ್ಯಾಂಡ್, ವಾದ್ಯದ ನಿನಾದದೊಂದಿಗೆ, ಆನೆ, ಬಿರುದಾವಳಿಗಳ ಮೂಲಕ ಮಂತ್ರಘೋಷದೊಂದಿಗೆ ಮೆರವಣಿಗೆಯಲ್ಲಿ ದೇವಳಕ್ಕೆ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೊಸ್ತಾರೋಗಣೆ Read More »