October 2023

ನಿಮ್ಹಾನ್ಸ್​​ನಲ್ಲಿ ಕೆಲಸಕ್ಕೆ ಖಾಲಿ ಇದೆ, ಅಪ್ಲೇ ಮಾಡಿ; ಬಂಪರ್​ ಸ್ಯಾಲರಿ ಕೊಡ್ತಾರೆ!

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 2 ಜೆಆರ್​​ಎಫ್​, ಇಇಜಿ ಟೆಕ್ನಿಷಿಯನ್​​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 29, 2023. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆಫ್​​ಲೈನ್ ಮೂಲಕ ಅಪ್ಲೈ ಮಾಡಿ. ಇನ್ನಷ್ಟು ಮಾಹಿತಿ ನಿಮಗಾಗಿ.Education:ಜೂನಿಯರ್ ರಿಸರ್ಚ್​ ಫೆಲೋ (JRF)- ಸ್ಪೀಚ್​ ಪ್ಯಾಥಾಲಜಿ & ಆಡಿಯಾಲಜಿಯಲ್ಲಿ ಸ್ನಾತಕೋತ್ತರ ಪದವಿEEG ಟೆಕ್ನಿಷಿಯನ್- ನ್ಯೂರೋಫಿಜಿಯಾಲಜಿ ಟೆಕ್ನಾಲಜಿ/ ನ್ಯೂರೋ […]

ನಿಮ್ಹಾನ್ಸ್​​ನಲ್ಲಿ ಕೆಲಸಕ್ಕೆ ಖಾಲಿ ಇದೆ, ಅಪ್ಲೇ ಮಾಡಿ; ಬಂಪರ್​ ಸ್ಯಾಲರಿ ಕೊಡ್ತಾರೆ! Read More »

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಉಚ್ಚಾಟನೆ

ಸಮಗ್ರ ನ್ಯೂಸ್: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡ ತಿಳಿಸಿದ್ದಾರೆ. ಜೆಪಿ ಭವನದಲ್ಲಿ ನಡೆದ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಉಚ್ಚಾಟನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯಹಾಗೂ ಉದ್ಯಮಾಡಳಿತ ವಿಭಾಗದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ. ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದಿಂದ ಅ.16ರಂದು ಜಿ.ಕೆ.ಬಯೋ ಪ್ಲೇಟ್ಸ್ ಕೆಂಜಾಲ ಕೈಗಾರಿಕಾ ಸಂಸ್ಥೆಗೆ ಅಧ್ಯಯನ ಭೇಟಿ ನೀಡಲಾಯಿತು. ಜಿ.ಕೆ. ಬಯೋಪ್ಲೇಟ್ಸ್ ಮಾಲೀಕರಾದ ಗೊಪಾಲಕೃಷ್ಣ ಭಟ್ ಹಾಗೂ ವಿದ್ಯಾಭಟ್ ವಿಧ್ಯಾರ್ಥಿ ಗಳಿಗೆ ಉತ್ಪಾದನ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ಹಾಗೂ ಉದ್ಯಮಾಡಳಿತ ಉಪನ್ಯಾಸಕರದ ಶ್ರೀಮತಿ ಪುಷ್ಪ ಡಿ ಹಾಗೂ ಶ್ರೀಮತಿ ಪ್ರಮಿಳಾ ಅಧ್ಯಯನ ಭೇಟಿಯನ್ನು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ. Read More »

ಆಕರ್ಷಕ ಲೆಹೆಂಗಾದಲ್ಲಿ ಮಿಂಚಿದ ತಮನ್ನಾ…ಫ್ಯಾನ್ಸ್ ಫಿಧಾ..!

ಸಮಗ್ರ ನ್ಯೂಸ್: ತೆಲುಗು ನಟಿ ತಮನ್ನಾ ಭಾಟಿಯಾ ಅವರು ಜೈಲರ್​ನ ಕಾವಲ ಸಾಂಗ್ ನಂತರ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಅವರು ಇತ್ತೀಚೆಗೆ ಲಾಕ್ಮಿ ಫ್ಯಾಷನ್ ವೀಕ್​ನಲ್ಲಿ ಆಕರ್ಷಕವಾದ ಲೆಹೆಂಗಾ ಧರಿಸಿ ಮಿಂಚಿದ್ದಾರೆ ತಮನ್ನಾ ಗೋಲ್ಡನ್ ಕಲರ್ ಲೆಹೆಂಗಾ ಧರಿಸಿದ್ದರು. ಬ್ರಾಡ್ ನೆಕ್​ಸ್ಟೈಲ್​ನ ಆಕರ್ಷಕವಾದ ಲೆಹೆಂಗಾಗೆ ಮಣಿಗಳನ್ನು ಪೋಣಿಸಿ ಸುಂದರವಾಗಿ ತಯಾರಿಸಲಾಗಿತ್ತು. ಇದರಲ್ಲಿ ನಟಿ ಸುಂದರವಾಗಿ ಕಾಣಿಸಿದ್ದಾರೆ. ತಮನ್ನಾ ಭಾಟಿಯಾ ಅವರು ಆಕರ್ಷಕ ಮೇಕಪ್ ಮಾಡಿಕೊಂಡಿದ್ದರು. ಅವರ ಹೇರ್​ಸ್ಟೈಲ್ ವೆಟ್ ಹೇರ್​ನಂತೆ ಇತ್ತು. ಇದಕ್ಕೆ ಸೇಮ್ ಮ್ಯಾಚಿಂಗ್ ಇಯರಿಂಗ್ಸ್

ಆಕರ್ಷಕ ಲೆಹೆಂಗಾದಲ್ಲಿ ಮಿಂಚಿದ ತಮನ್ನಾ…ಫ್ಯಾನ್ಸ್ ಫಿಧಾ..! Read More »

ಇಸ್ರೇಲ್‌ಗೆ ಜಾಗತಿಕ ನಾಯಕರ ಬೆಂಬಲ/ ಇಂದು ರಿಷಿ ಸುನಕ್ ಭೇಟಿ

ಸಮಗ್ರ ನ್ಯೂಸ್: ಇಸ್ರೇಲ್‌-ಹಮಾಸ್ ನಡುವಿನ ಕದನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಸ್ರೇಲ್‌ಗೆ ಜಾಗತಿಕ ನಾಯಕರ ಬೆಂಬಲ ದೊರಕುತ್ತಿದೆ. ಇದೀಗ ಯುಕೆ ಪ್ರಧಾನಿ ರಿಷಿ ಸುನಕ್ ಇಂದು ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ. ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ ನೀಡಿದ್ದು, ಇದೀಗ ರಿಷಿ ಸುನಕ್ ಭೇಟಿ ಕುತೂಹಲ ಕೆರಳಿಸಿದೆ. ಇಸ್ರೇಲ್‌ಗೆ ರಿಷಿ ಸುನಕ್ ಭೇಟಿ ವೇಳೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.

ಇಸ್ರೇಲ್‌ಗೆ ಜಾಗತಿಕ ನಾಯಕರ ಬೆಂಬಲ/ ಇಂದು ರಿಷಿ ಸುನಕ್ ಭೇಟಿ Read More »

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್!? ವಿಜಯ ದಶಮಿಯಂದು ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದೆ ಶೋಭಾ ಕರಂದ್ಲಾಜೆ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಒಂದು ಕಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಮೇಲಿನ ಹಿಡಿತ ಉಳಿಸಿಕೊಳ್ಳಲಿದ್ದರೆ, ಮತ್ತೊಂದೆಡೆ ಕರಾವಳಿ ಭಾಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಎರಡನೇ ಬಾರಿ ಒಲಿಯಲಿದೆ. ಅಕ್ಟೋಬರ್ 17ರ ಮಂಗಳವಾರ ರಾತ್ರಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ವಿಷಯ ತಿಳಿಸಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್!? ವಿಜಯ ದಶಮಿಯಂದು ಘೋಷಣೆ ಸಾಧ್ಯತೆ Read More »

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟವಾಗಿದ್ದು.ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ, ಅಕ್ಟೋಬರ್ 27ರಂಸು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಯಲಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ Read More »

ಉಜಿರೆ: ಹುಟ್ಟುಹಬ್ಬದಂದೇ ದಿ. ಸೌಜನ್ಯಳ ಮೂರ್ತಿ ಪ್ರತಿಷ್ಟಾಪನೆ| ದೇವಿಯಾಗಿ ಆವೀರ್ಭವಿಸಲಿ ಎಂದು ಪ್ರಾರ್ಥನೆ|

ಸಮಗ್ರ ನ್ಯೂಸ್: 2012ರಲ್ಲಿ ಅತ್ಯಾಚಾರಿಗಳ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ 28ನೇ ವರ್ಷದ ಹುಟ್ಟುಹಬ್ಬದಂದು ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ನಿರ್ಮಿಸಿದ ಅಂದಾಜು ಒಂದುವರೆ ಅಡಿ ಎತ್ತರದ ಕೂತಿರುವ ಶೈಲಿಯ ಕಲ್ಲಿನ ಪ್ರತಿಮೆ ಪ್ರತಿಷ್ಠಾಪನೆಗೊಳಿಸಿ ನವರಾತ್ರಿ ಪ್ರಯುಕ್ತ 9 ತಂಡದ ಭಜನೋತ್ಸವ ನಡೆಯಿತು. ಬುಧವಾರ ಸೌಜನ್ಯ ನಿವಾಸದಲ್ಲಿ ಆಕೆಯ ಸಮಾಧಿ ಬಳಿ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಆ ಸಂದರ್ಭ ಹಲವು

ಉಜಿರೆ: ಹುಟ್ಟುಹಬ್ಬದಂದೇ ದಿ. ಸೌಜನ್ಯಳ ಮೂರ್ತಿ ಪ್ರತಿಷ್ಟಾಪನೆ| ದೇವಿಯಾಗಿ ಆವೀರ್ಭವಿಸಲಿ ಎಂದು ಪ್ರಾರ್ಥನೆ| Read More »

Health Tips|ಸೌಂದರ್ಯ ಹೆಚ್ಚಿಸುವ ಡ್ರ್ಯಾಗನ್ ಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

ಸಮಗ್ರ ನ್ಯೂಸ್: ಡ್ರ್ಯಾಗನ್ ಫ್ರೂಟ್ ರುಚಿಕರ ಮಾತ್ರವಲ್ಲದೆ ತುಂಬಾ ಪೌಷ್ಟಿಕವಾಗಿದೆ. ಇದನ್ನು ತಿನ್ನುವುದರಿಂದ ಅನೇಕ ಆರೋಗ್ಯ ಅನೇಕ ಆರೋಗ್ಯ ಪ್ರಯೋಜನಗಳಿವೆ. ಡ್ರ್ಯಾಗನ್ ಹಣ್ಣು ಆರೋಗ್ಯವನ್ನು ಮಾತ್ರವಲ್ಲದೆ ಸೌಂದರ್ಯವನ್ನೂ ಸುಧಾರಿಸುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಹಣ್ಣಿನಲ್ಲಿರುವ ಸೌಂದರ್ಯದ ರಹಸ್ಯ ಏನು ತಿಳ್ಕೊಬೇಕಾ? ಇಲ್ಲಿದೆ ಸಂಪೂರ್ಣ ಮಾಹಿತಿ. ಡ್ರ್ಯಾಗನ್ ಫ್ರೂಟ್: ವಿಟಮಿನ್ ಇ, ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟ್​​ಗಳು ತ್ವಚೆಯ ಸಮಸ್ಯೆಗಳನ್ನು ಹೋಗಲಾಡಿಸಿ ಹೊಳೆಯುವ ಮೈಬಣ್ಣವನ್ನು ನೀಡುತ್ತವೆ. 1,ಡ್ರ್ಯಾಗನ್ ಫ್ರೂಟ್ ಹೈಡ್ರೇಟಿಂಗ್ ಗುಣಗಳನ್ನು ಹೊಂದಿದೆ. ಡ್ರ್ಯಾಗನ್ ಫ್ರೂಟ್

Health Tips|ಸೌಂದರ್ಯ ಹೆಚ್ಚಿಸುವ ಡ್ರ್ಯಾಗನ್ ಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು? Read More »

ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ – ಡಾ| ಜಿ.ಪರಮೇಶ್ವರ್

ಸಮಗ್ರ ನ್ಯೂಸ್: ರಾಜ್ಯದೆಲ್ಲೆಡೆ ಪಟಾಕಿ ಸಂಪೂರ್ಣ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ಪಟಾಕಿ ದುರಂತ ಸಂಭವಿಸಿದ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಪುರಸಭೆ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಂಪೂರ್ಣವಾಗಿ ಪಟಾಕಿ ನಿಷೇಧಿಸಲು ಚಿಂತನೆ ನಡೆದಿದೆ. ಆದರೆ, ಬೆಂಗಳೂರಿನಲ್ಲಿ ಮಾತ್ರ ಪಟಾಕಿ ನಿಷೇಧಿಸಬೇಕೇ ಅಥವಾ ರಾಜ್ಯದಾದ್ಯಂತ ನಿಷೇಧಿಸಬೇಕೆ ಎನ್ನುವ ಬಗ್ಗೆ ಅಧಿಕಾರಿಗಳೊಂದಿಗೆ

ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ – ಡಾ| ಜಿ.ಪರಮೇಶ್ವರ್ Read More »