October 2023

ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಆಯುಧ ಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ […]

ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ Read More »

ಇವಳು ತಾರಕ ಸಂಹಾರಿಯ ತಾಯಿ| ನವರಾತ್ರಿಯ 5ನೇ ದಿನ ಸ್ಕಂದಮಾತೆಯ ಪೂಜಿಸೋದು ಹೀಗೆ…

ಸಮಗ್ರ ವಿಶೇಷ: ತಾರಕಾಸುರನ ಉಪಟಳದಿಂದ ದೇವತೆಗಳು, ಭೂಮಿಯ ಜನರು ದುಃಖಪೀಡಿತರಾಗಿರುತ್ತಾರೆ. ತಾರಕಾಸುರನು ಬ್ರಹ್ಮನ ವರಬಲದಿಂದ ಕೊಬ್ಬಿರುತ್ತಾನೆ. ಶಿವ ಪಾರ್ವತಿಯರ ಕಂದನಿಂದ ಮಾತ್ರವೇ ತನಗೆ ಮರಣ ಎಂದು ಅವನು ವರ ಪಡೆದಿರುತ್ತಾನೆ. ಹಾಗಾಗಲು ಸಾಧ್ಯವಿಲ್ಲ ಎಂಬುದು ಅವನ ಎಣಿಕೆ. ಆದರೆ ಪಾರ್ವತಿ ಹಾಗೂ ಶಿವನ ಮದುವೆಯಾದ ಬಳಿಕ, ಸ್ಕಂದ ಅಥವಾ ಷಣ್ಮುಖನು ಜನ್ಮ ತಾಳುತ್ತಾನೆ. ಷಣ್ಮುಖನನ್ನೇ ತಮ್ಮ ದೇವಸೈನ್ಯಕ್ಕೆ ದೇವತೆಗಳು ಸೇನಾನಿಗಳಾಗಿಸಿಕೊಳ್ಳುತ್ತಾರೆ. ದೇವಿಯೂ ಸೇರಿದಂತೆ ಸರ್ವರೂ ಈತನಿಗೆ ತಮ್ಮ ಶಕ್ತಿಗಳನ್ನು ನೀಡುತ್ತಾರೆ. ಸ್ಕಂದನು ದೇವಸೇನಾ ಸಮೇತನಾಗಿ ತೆರಳಿ, ತಾರಕಾಸುರನನ್ನು

ಇವಳು ತಾರಕ ಸಂಹಾರಿಯ ತಾಯಿ| ನವರಾತ್ರಿಯ 5ನೇ ದಿನ ಸ್ಕಂದಮಾತೆಯ ಪೂಜಿಸೋದು ಹೀಗೆ… Read More »

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(ಇ) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆ ನ. 1 ರಿಂದ ಮೇ 31ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್. ದೇವರಾಜ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದೀಗ ಹೆದ್ದಾರಿ ಪ್ರಾಧಿಕಾರವು

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ Read More »

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಐವರ ಮೇಲೆ ಹರಿದ ಕಾರು|ಓರ್ವ ಮೃತ್ಯು, ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರಿನ ಲೇಡಿ ಹಿಲ್‌ ಬಳಿ ಫುಟ್ ಪಾತ್‌ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರ ಗುಂಪಿನ ಮೇಲೆ ವಾಹನ ಹರಿಸಿ ಒರ್ವ ಮಹಿಳೆ ಸಾವನ್ನಪ್ಪಿದ್ದು ಒರ್ವ ಬಾಲಕಿ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೂಪಶ್ರೀ(23) ಎಂಬ ಯುವತಿ ಸಾವನ್ನಪ್ಪಿದ್ದಾರೆ. ಸುರತ್ಕಲ್ ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಐವರ ಮೇಲೆ ಹರಿದ ಕಾರು|ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಬೆಳ್ತಂಗಡಿ:ಪಿಕಪ್ ಡಿಕ್ಕಿ | ಬಾಲಕ ಸಾವು

ಸಮಗ್ರ ನ್ಯೂಸ್:ರಸ್ತೆ ದಾಟುತ್ತಿರುವ ವೇಳೆ ಪಿಕಪ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿದ ಘಟನೆ ಅ. 18ರಂದು ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್(10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಅ. 18ರಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್‌ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್‌ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ

ಬೆಳ್ತಂಗಡಿ:ಪಿಕಪ್ ಡಿಕ್ಕಿ | ಬಾಲಕ ಸಾವು Read More »

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Bagalkot Zilla Panchayat ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 19, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಸಿರಿಕಲ್ಚರ್​​ನಲ್ಲಿ ಎಂ.ಎಸ್ಸಿಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಹಾರ್ಟಿಕಲ್ಚರ್​​ನಲ್ಲಿ ಎಂ.ಎಸ್ಸಿಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಫಾರೆಸ್ಟ್ರಿಯಲ್ಲಿ ಎಂ.ಎಸ್ಸಿಟೆಕ್ನಿಕಲ್ ಅಸಿಸ್ಟೆಂಟ್

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ Read More »

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ| ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ!!

ಸಮಗ್ರ ನ್ಯೂಸ್: ಬೆಂಗಳೂರಿ‌ನ ಕೋರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್​ಗಳು ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಎಂಬುವರು ನಾಲ್ಕನೇ ಮಹಡಿಯಿಂದ ಗಿಡದ ಮೇಲೆ ಜಿಗಿದಿದ್ದಾರೆ. ಅವರಿಗೆ ಗಾಯಗಳಾಗಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಕದ ಕಟ್ಟಡಕ್ಕೂ ಬೆಂಕಿ ಹರಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಾಲ್ಕು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ| ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ!! Read More »

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ

ಸಮಗ್ರ‌ ನ್ಯೂಸ್: ಸಕ್ಕರೆ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿರುವ ಭಾರತವು ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಮುಂದುವರಿಸಿದೆ. ದೇಶಿಯವಾಗಿ ಉತ್ಪನ್ನದಲ್ಲಿ ಕುಸಿತ ಮತ್ತು ಜಾಗತಿಕವಾಗಿ ಕೊರತೆಯಾಗುವ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಳೆದ ಏಳು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸಕ್ಕರೆ ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಭಾರತವು ಈಗಾಗಲೇ, 2023ರ ಅಕ್ಟೋಬರ್ 31ರವರೆಗೆ ಸಕ್ಕರೆ ರಫ್ತು ಮೇಲೆ ನಿಷೇಧ ಹೇರಿದೆ. ಈ ನಿಷೇಧವನ್ನು ಮುಂದಿನ ಆದೇಶದವರೆಗೂ ಅನಿರ್ದಿಷ್ಟಾವಧಿಗೆ ವಿಸ್ತರಣೆ ಮಾಡಲಾಗಿದೆಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ತನಿಖೆಯಿಂದ ಉಗ್ರಗಾಮಿ ಸಂಘಟನೆಯ ಸಂಚುಕೋರರ ಒಂದೊಂದೇ ಭಯಾನಕ ಪ್ಲಾನ್‌ಗಳು ಹೊರಬೀಳುತ್ತಿದ್ದು, ಉಡುಪಿಯ ಶ್ರೀ ಕೃಷ್ಣ ಮಠವು ಕೂಡ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟದ ಪ್ರಕರಣದ ಸಂಚು ರೂಪಿಸಿದ್ದ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಲಾಗಿತ್ತು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ Read More »

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Bharat Earth Movers Limited-BEML ಹೈರಿಂಗ್​ ಮಾಡ್ತಾ ಇದೆ. ಒಟ್ಟು 119 ITI & ಡಿಪ್ಲೊಮಾ ಟ್ರೈನಿ, ಸ್ಟಾಫ್ ನರ್ಸ್​​​ ಪೋಸ್ಟ್​​ಗಳು ಖಾಲಿ ಇವೆ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಕರ್ನಾಟಕದಲ್ಲಿಯೇ ಪೋಸ್ಟಿಂಗ್​ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿಗಾಗಿ ಕೆಳಗೆ ಓದಿ. Education:ಡಿಪ್ಲೊಮಾ ಟ್ರೈನಿ- ಮೆಕ್ಯಾನಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಎಲೆಕ್ಟ್ರಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಸಿವಿಲ್- ಡಿಪ್ಲೊಮಾಐಟಿಐ ಟ್ರೈನಿ- ಮೆಕ್ಯಾನಿಸ್ಟ್​- ಐಟಿಐಐಟಿಐ ಟ್ರೈನಿ- ಟರ್ನರ್- ಐಟಿಐಸ್ಟಾಫ್ ನರ್ಸ್​- 10ನೇ ತರಗತಿ,

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ Read More »