13 ಮಂದಿ ನ್ಯಾಯಾಧೀಶರ ನೇಮಕಾತಿ/ ಕೊಲಿಜಿಯಂ ಶಿಫಾರಸು
ಸಮಗ್ರ ನ್ಯೂಸ್: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ದೇಶದ ವಿವಿಧ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು 13 ಮಂದಿ ವಕೀಲರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ ಅವರೂ ಸದಸ್ಯರಾಗಿರುವ ಕೊಲಿಜಿಯಂ ಸಮಿತಿಯು,ಗುವಾಹಟಿ ಹೈಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ವಕೀಲರಾದ ಎನ್. ಉನ್ನೀಕೃಷ್ಣನ್ ಹಾಗೂ ಕೌಶಿಕ್ ಗೋಸ್ವಾಮಿ ಅವರನ್ನು ನೇಮಿಸಿ ಎಂದು ಶಿಫಾರಸು ಮಾಡಿದೆ. ಉತ್ತರಾಖಂಡ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ವಕೀಲರಾದ ಸಿದ್ದಾರ್ಥ್ ಶಾ ಹಾಗೂ ಅಲೋಕ್ ಮಹ್ರಾ […]
13 ಮಂದಿ ನ್ಯಾಯಾಧೀಶರ ನೇಮಕಾತಿ/ ಕೊಲಿಜಿಯಂ ಶಿಫಾರಸು Read More »










