October 2023

ಆನೆ ಮೇಲೆ ಅಂಬಾರಿ/ ಅಭಿಮನ್ಯು ನಂತರ ಅಂಬಾರಿ ಹೊರುವವರು ಯಾರು?

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ನಾಡಹಬ್ಬ ದಸರಾ ವಿಶೇಷವೆಂದರೆ ಅದು ಜಂಬೂಸವಾರಿ. ಈ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ದೇವಿ ಮೂರ್ತಿ ಇರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಆನೆ ಹೊತ್ತು ಸಾಗುತ್ತದೆ. ಹೀಗಾಗಿ ಅಂಬಾರಿ ಹೊರುವ ಆನೆ ಎಂದಿಗೂ ವಿಶ್ವ ಪ್ರಸಿದ್ದ. ಸದ್ಯ ದಸರಾ ಅಂಬಾರಿಯನ್ನು ಆನೆ ಅಭಿಮನ್ಯು ಹೊತ್ತು ಸಾಗುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ 60 ವರ್ಷವಾದರೆ ಆನೆಗಳ ಮೇಲೆ ಒತ್ತಡ ಹೇರುವಂತಿಲ್ಲ. ಹೀಗಾಗಿ, ಇನ್ನು ಎರಡು ಬಾರಿ ಅಭಿಮನ್ಯು […]

ಆನೆ ಮೇಲೆ ಅಂಬಾರಿ/ ಅಭಿಮನ್ಯು ನಂತರ ಅಂಬಾರಿ ಹೊರುವವರು ಯಾರು? Read More »

ಕೆಎಸ್ಆರ್ ಟಿಸಿ‌ ಬಸ್ ನಲ್ಲಿ ಮೀನು ಮಾಂಸ ತರಬಾರದೇ? ಬಂಟ್ವಾಳದಲ್ಲಿ ನಡೆದದ್ದೇನು?

ಸಮಗ್ರ ನ್ಯೂಸ್: ಪ್ರಯಾಣಿಕರೊಬ್ರು ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ. ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು

ಕೆಎಸ್ಆರ್ ಟಿಸಿ‌ ಬಸ್ ನಲ್ಲಿ ಮೀನು ಮಾಂಸ ತರಬಾರದೇ? ಬಂಟ್ವಾಳದಲ್ಲಿ ನಡೆದದ್ದೇನು? Read More »

ಬಿಗ್ ಬಾಸ್​ ಮನೆಯಲ್ಲಿ ಮೊದಲ ಎಲಿಮಿನೇಷನ್… ಸ್ನೇಕ್​ ಶ್ಯಾಮ್ ಔಟ್

ಸಮಗ್ರ ನ್ಯೂಸ್: ಕಿರುತೆರೆಯ ಬಿಗೆಸ್ಟ್ ರಿಯಾಲಿಟಿ ಶೋ ಕಾರ್ಯಕ್ರಮ ಬಿಗ್ ಬಾಸ್​ ಸೀಸನ್​ 10ರಲ್ಲಿ ಈ ವಾರ ಎಮಿನೇಷನ್ ಪ್ರಕ್ರಿಯೆಯಲ್ಲಿ ಸ್ನೇಕ್​ ಶ್ಯಾಮ್​ ದೊಡ್ಮನೆಯಿಂದ ಹೊರಗೆ ಬಂದಿದ್ದಾರೆ. ಸಂಡೇ ವಿತ್​ ಸುದೀಪ್​ ಕಾರ್ಯಕ್ರಮದಲ್ಲಿ ಸುದೀಪ್ ಮನೆಯವರನ್ನೆಲ್ಲಾ ತರಾಟೆಗೆ ತೆಗೆದುಕೊಂಡಿದ್ರು.​ ಬಿಗ್ ಬಾಸ್ ಮನೆಯಲ್ಲಿ ಮೊದಲ ಎಲಿಮಿನೇಷನ್ ಪ್ರಕ್ರಿಯೆ ನಡೆಯಿತು. ಈ ವೇಳೆ ಉರಗ ತಜ್ಞ ಸ್ನೇಕ್​ ಶ್ಯಾಮ್​ ಬಿಗ್ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ. ಒಂದೇ ವಾರಕ್ಕೆ ಸ್ನೇಕ್ ಶ್ಯಾಮ್​ ಔಟ್ ಆಗಿದು ಬಿಗ್ ಬಾಸ್ ಮನೆಗೆ

ಬಿಗ್ ಬಾಸ್​ ಮನೆಯಲ್ಲಿ ಮೊದಲ ಎಲಿಮಿನೇಷನ್… ಸ್ನೇಕ್​ ಶ್ಯಾಮ್ ಔಟ್ Read More »

ಬಂಟ್ವಾಳ: ಉಡ ಬೇಟೆಯಾಡಿ ಪೌರುಷ ಮೆರೆದಾತನ ಬೇಟೆಗಿಳಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ. ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ

ಬಂಟ್ವಾಳ: ಉಡ ಬೇಟೆಯಾಡಿ ಪೌರುಷ ಮೆರೆದಾತನ ಬೇಟೆಗಿಳಿದ ಅರಣ್ಯ ಇಲಾಖೆ Read More »

ನವರಾತ್ರಿ ನವದುರ್ಗೆ| ಬ್ರಹ್ಮಚಾರಿಣಿ ದೇವಿ ಆರಾಧನೆ ಯಾಕೆ? ಹೇಗೆ?

ಸಮಗ್ರ ವಿಶೇಷ: ನವರಾತ್ರಿಯ ಎರಡನೇ ದಿನ ದೇವಿಯನ್ನು ಬ್ರಹ್ಮಚಾರಿಣಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಬ್ರಹ್ಮಚಾರಿಣಿಯೆಂದರೆ ಇನ್ನೂ ಮದುವೆಯಾಗದಿರುವ ಯುವತಿ ಎಂದರ್ಥ ಸೌಮ್ಯಳೂ, ಶಾಂತ ಸ್ವಭಾವವನ್ನು ಧರಿಸಿರುವ ಬ್ರಹ್ಮಚಾರಿಣಿಯು ಮನಸ್ಸನ್ನು ಪ್ರಶಾಂತಗೊಳಿಸಿ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾಳೆ. ಪೂರ್ವಜನ್ಮದಲ್ಲಿ ನಾರದರ ಉಪದೇಶದಿಂದ ಶಿವನನ್ನೇ ಪತಿಯನ್ನಾಗಿ ಪಡೆಯಲು ಘೋರ ತಪಸ್ಸನ್ನು ಮಾಡುತ್ತಾಳೆ. ಆದ್ದರಿಂದಲೇ ಈಕೆಗೆ ಬ್ರಹ್ಮಚಾರಿ ಎಂಬ ಹೆಸರು ಬರುತ್ತದೆ. ಈ ಹಂತದಲ್ಲಿ ಕೇವಲ ಹಣ್ಣನ್ನು ತಿಂದು ಜೀವನ ನಡೆಸುತ್ತಿರುತ್ತಾಳೆ. ಮಳೆ ಬಿಸಿಲು ಎಂದರೆ ಅತಿ ಕಷ್ಟದ ದಿನಗಳಿಂದ ಗೆಲುವನ್ನು ಸಾಧಿಸಿದಳು ಎಂಬುದೊಂದು ಕಥೆ

ನವರಾತ್ರಿ ನವದುರ್ಗೆ| ಬ್ರಹ್ಮಚಾರಿಣಿ ದೇವಿ ಆರಾಧನೆ ಯಾಕೆ? ಹೇಗೆ? Read More »

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ದಸರಾ ಗೊಂಬೆ ಉತ್ಸವ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಅ.15ರಂದು ದಸರಾ ಪ್ರಯುಕ್ತ ಗೊಂಬೆ ಉತ್ಸವವನ್ನು ಏರ್ಪಡಿಸಲಾಗಿತ್ತು. ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾ ಕುಮಾರ್ ನಾಯರ್ ಕೆರೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸುಳ್ಯದಲ್ಲಿ ಪ್ರಪ್ರಥಮವಾಗಿ ಆಚರಿಸುತ್ತಿರುವ ಗೊಂಬೆ ಹಬ್ಬ ಹಾಗೂ ಶಾಲೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಇನ್ನೋರ್ವ ಅತಿಥಿ ಡಾ.ಸಾಯಿಗೀತಾ ಜ್ಞಾನೇಶ್ ಅವರು ದೇವಿಯ ಭಜನೆ ಹಾಡಿ ವಿಜಯದಶಮಿಯ ಬಗ್ಗೆ ತಿಳಿಸಿಕೊಟ್ಟರು. ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಅವರು ಗೊಂಬೆ ಹಬ್ಬದ ವಿಶೇಷ

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ದಸರಾ ಗೊಂಬೆ ಉತ್ಸವ Read More »

ಬಿಜೆಪಿ – ಜೆಡಿಎಸ್ ಮೈತ್ರಿ/ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ಬಿಜೆಪಿ ಜತೆಗೆ ಮೈತ್ರಿ ಹಿನ್ನಲೆಯಲ್ಲಿ ಜೆಡಿಎಸ್ ನಲ್ಲಿ ಹಲವಾರು ಬೆಳವಣಿಗೆಗಳು ಕಂಡುಬರುತ್ತಿದ್ದು, ಇದೀಗ ಮೈತ್ರಿ ವಿರೋಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಘೋಷಣೆ ಆದಂದಿನಿಂದ ಜೆಡಿಎಸ್ ಪಾಳೆಯದಲ್ಲಿ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಪರ್ವ ಶುರುವಾಗಿದೆ. ಕೆಲವು ಶಾಸಕರು ಮೈತ್ರಿ ಬಗ್ಗೆ ತೀವ್ರ ಅಪಸ್ವರ ತೆಗೆದಿದ್ದು, ಇನ್ನು ಕೆಲವರು ಕಾದುನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮೈತ್ರಿ ವಿರೋಧಿಸುವ ಶಾಸಕರು, ಮಾಜಿ ಶಾಸಕರು,

ಬಿಜೆಪಿ – ಜೆಡಿಎಸ್ ಮೈತ್ರಿ/ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸೋಮವಾರ ಪ್ರತ್ಯೇಕ ಸಭೆ Read More »

ಆಪರೇಷನ್ ಅಜಯ್/ 918 ಭಾರತೀಯರು ಮರಳಿ ಭಾರತಕ್ಕೆ

ಸಮಗ್ರ ನ್ಯೂಸ್: ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರುವ ಆಪರೇಷನ್ ಅಜಯ್ ನ ನಾಲ್ಕನೇ ವಿಮಾನ ಭಾರತ ತಲುಪಿದೆ. 274 ಪ್ರಯಾಣಿಕರನ್ನು ಹೊತ್ತ ವಿಮಾನ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ವಿ.ಕೆ ಸಿಂಗ್ ಬರಮಾಡಿಕೊಂಡರು. ಅಕ್ಟೋಬರ್ 7 ರಂದು ಹಮಾಸ್ ದಾಳಿಕೋರರು ಇಸ್ರೇಲ್ ಮೇಲೆ ನಡೆಸಿದ ಭೀಕರ ದಾಳಿಯ ನಂತರ ಇಸ್ರೇಲ್‌ನಲ್ಲಿ ಯುದ್ಧ ಆರಂಭವಾಗಿತ್ತು. ಹೀಗಾಗಿ ಅಕ್ಟೋಬರ್ 12 ರಂದು ಭಾರತೀಯರನ್ನು ಮತ್ತೆ ಭಾರತಕ್ಕೆ ಕರೆತರಲು ‘ಆಪರೇಷನ್ ಅಜಯ್ ಪ್ರಾರಂಭಿಸಲಾಯಿತು. ಆಪರೇಷನ್ ಅಜಯ್ ಮೂಲಕ ಇಲ್ಲಿಯವರೆಗೆ, ಒಟ್ಟು

ಆಪರೇಷನ್ ಅಜಯ್/ 918 ಭಾರತೀಯರು ಮರಳಿ ಭಾರತಕ್ಕೆ Read More »

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ

ಸಮಗ್ರ ನ್ಯೂಸ್: ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಯನ್ನು ಇಂದು ಉದ್ಘಾಟನೆ ಮಾಡಲಾಗಿದೆ. ಇದು ವಿದೇಶದಲ್ಲಿ ಅನಾವರಣಗೊಳಿಸಲಾದ ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆ ಎಂಬ ದಾಖಲೆಗೆ ಪಾತ್ರವಾಗಿದೆ. ಖ್ಯಾತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ಅವರು ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಅವರು ಗುಜರಾತ್‌ನಲ್ಲಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಇದನ್ನು “ಏಕತೆಯ ಪ್ರತಿಮೆ’ ಎಂದು ಕರೆಯಲಾಗುತ್ತದೆ ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಮೆರಿಕದ ವಿವಿಧ ಭಾಗಗಳಿಂದ ಬಂದಿದ್ದ

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ Read More »

ಸುರತ್ಕಲ್:ವೇತನ ತಾರತಮ್ಯ|ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೆ ಈಗ ಕಂಪೆನಿಯು ಎಂಆರ್ ಪಿಎಲ್ ಜೊತೆಗೆ ವಿಲೀನಗೊಂಡಿದ್ದರೂ ತಮಗೆ ವೇತನ ಪಾವತಿಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಎಂಆರ್ ಪಿಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾನ ಬಳಿ ಪ್ರತಿಭಟನೆ ನಡೆಸುತ್ತಿರುವ ಕಂಪೆನಿಯ ಕಾರ್ಮಿಕರು

ಸುರತ್ಕಲ್:ವೇತನ ತಾರತಮ್ಯ|ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ Read More »