October 2023

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ

ಸಮಗ್ರ ನ್ಯೂಸ್: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿ, ಸೇವೆ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ತಾ.ಪಂ […]

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ Read More »

ಮಡಿಕೇರಿ ದಸರಾ ಕರಗ ಉತ್ಸವ – 2023

ಸಮಗ್ರ ನ್ಯೂಸ್: ನಗರದ ಇತಿಹಾಸ ಪ್ರಸಿದ್ದ ನಾಲ್ಕು ಶಕ್ತಿದೇವತೆಗಳಾದ ಕುಂದುರುಮೊಟ್ಟೆ ಚೌಟಿಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಿಯಮ್ಮ ದೇವತೆಗಳ ಕರಗಗಳನ್ನು ಅ. 15ರ ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವುದು. ಮಧ್ಯಾಹ್ನ ನಾಲ್ಕು ಶಕ್ತಿದೇವತೆಗಳ ದೇವಾಲಯದಿಂದ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಮಂಗಳವಾದ್ಯ ಸಹಿತ ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಹೊತ್ತು, ಮೆರವಣಿಗೆಯ ಮೂಲಕ ಬನ್ನಿ ಮಂಟಪಕ್ಕೆ

ಮಡಿಕೇರಿ ದಸರಾ ಕರಗ ಉತ್ಸವ – 2023 Read More »

ಅ.16ರಿಂದ 21ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಸಮಗ್ರ ನ್ಯೂಸ್: ಕರ್ನಾಟಕ ಹೈಕೋರ್ಟ್ ಗೆ ದಸರಾ ರಜೆ ಘೋಷಣೆಯಾಗಿದೆ. ಅಕ್ಟೋಬರ್ 16ರಿಂದ 21ರವರೆಗೆ ದಸರಾ ರಜೆ ಇರಲಿದೆ. ಈ ಹಿನ್ನಲೆಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳನ್ನು ಕೂಡ ರಚನೆ ಮಾಡಲಾಗಿದೆ. ಈ ಕುರಿತಂತೆ ಹೈಕೋರ್ಟ್ ನ್ಯಾಯಿಕ ರಿಜಿಸ್ಟ್ರಾರ್ ಎಂ.ಚಂದ್ರಶೇಖರ ರೆಡ್ಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಕ್ಟೋಬರ್ 16ರಿಂದ 21ರವರೆಗೆ ದಸರಾ ಹಿನ್ನಲೆಯಲ್ಲಿ ಹೈಕೋರ್ಟ್ ನ್ಯಾಯಪೀಠಕ್ಕೆ ರಜೆ ಇರಲಿದೆ. ಇದರ ನಡುವೆ ರಜಾಕಾಲೀನ ಪೀಠಗಳು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿಯಲ್ಲಿ ಕರ್ತವ್ಯ ನಿರ್ವಹಿಸಲಿವೆ

ಅ.16ರಿಂದ 21ರವರೆಗೆ ಹೈಕೋರ್ಟ್ ಗೆ ದಸರಾ ರಜೆ Read More »

Health Tips|ಮಕ್ಕಳಲ್ಲಿ ತೊದಲನ್ನು ನಿವಾರಿಸುವ ‘ಬಜೆ’| ಬಳಕೆ, ಪ್ರಯೋಜನದ ಸಂಪೂರ್ಣ ಮಾಹಿತಿ ಇಲ್ಲಿದೆ…

ಸಮಗ್ರ ನ್ಯೂಸ್:ಬಜೆ ಬಹುಮಟ್ಟಿಗೆ ಎಲ್ಲ ತಾಯಂದಿರಿಗೂ ಪರಿಚಯವಿರುವ ಮೂಲಿಕೆ, ವಚಾ, ಉಗ್ರಗಂಧಾ ಮುಂತಾದ ಹೆಸರುಗಳಿಂದ ಬಜೆಯನ್ನು ಗುರುತಿಸಲಾಗುತ್ತದೆ. ಜೌಗು, ನೀರಿರುವ ಕಡೆ ಚೆನ್ನಾಗಿ ಬೆಳೆಯುವ ಸಸ್ಯ ಅರಿಶಿನ, ಶುಂಠಿಗಳಂತೆ ಬೇರಿನ ತುಂಡಿನಿಂದ ಬೆಳೆಸಬಹುದು. ನಾಲ್ಕರಿಂದ ಆರು ತಿಂಗಳಲ್ಲಿ ಬಳಕೆಗೆ ಸಿದ್ಧವಾಗುವ ಈ ಮೂಲಿಕೆ ತೀವ್ರ ವಾಸನೆಯಿಂದ ಕೂಡಿರುತ್ತದೆ. ಸ್ವಲ್ಪ ಮರಳು ಮಿಶ್ರಿತ ಮಣ್ಣಿನಲ್ಲಿ ಬಜೆ ಚೆನ್ನಾಗಿ ಬೆಳೆಯುತ್ತದೆ. ಬಜೆಯಲ್ಲಿ ಬಳಕೆಯಾಗುವ ಭಾಗ ಬೇರು. ರುಚಿಯಲ್ಲಿ ಖಾರ ಮತ್ತು ಕಹಿ, ಉಷ್ಣವನ್ನು ಹೆಚ್ಚಿಸುವ ಸ್ವಭಾವ. ಬಜೆ, ಮಕ್ಕಳಿಗೆ ತಾಯಿಯ

Health Tips|ಮಕ್ಕಳಲ್ಲಿ ತೊದಲನ್ನು ನಿವಾರಿಸುವ ‘ಬಜೆ’| ಬಳಕೆ, ಪ್ರಯೋಜನದ ಸಂಪೂರ್ಣ ಮಾಹಿತಿ ಇಲ್ಲಿದೆ… Read More »

ನವರಾತ್ರಿ ನವದುರ್ಗೆ| ಯಾರಿವಳು ಶೈಲಪುತ್ರಿ? ಆರಾಧನೆ ಹೇಗೆ?

ಸಮಗ್ರ ವಿಶೇಷ: ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈದಿದ್ದಳು. ತನ್ನ ಪತಿ ಶಿವನನ್ನು ತಂದೆ ಅವಮಾನಿಸಿದ ಕಾರಣಕ್ಕಾಗಿ ಸತಿ ಹೀಗೆ ಮಾಡಿದಳು. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆದುಕೊಂಡಳು. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿಹೋದ. ದೇವಿ ಶೈಲಪುತ್ರಿಯು ಕಾಡಿಗೆ ಹೋಗಿ ತುಂಬಾ ಕಠಿಣ ತಪಸ್ಸಿನಲ್ಲಿ 16 ವರ್ಷ ಕಳೆದಳು. ಇದರ ಬಳಿಕವಷ್ಟೇ ಆಕೆ ತನ್ನ ಪತಿ

ನವರಾತ್ರಿ ನವದುರ್ಗೆ| ಯಾರಿವಳು ಶೈಲಪುತ್ರಿ? ಆರಾಧನೆ ಹೇಗೆ? Read More »

ಇಂದಿನಿಂದ ಮೈಸೂರಿನಲ್ಲಿ ದಸರಾ ರಂಗು| ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ಸಮಗ್ರ ನ್ಯೂಸ್: ಇಂದಿನಿಂದ ಮೈಸೂರಿನಲ್ಲಿ ದಸರಾ ಸಂಭ್ರಮಾಚರಣೆ ಆರಂಭವಾಗಲಿದೆ. ಭಾನುವಾರ ಶರನ್ನವರಾತ್ರಿಯ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳ ಜೊತೆಗೆ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸುವರು. ಸಂಗೀತ ನಿರ್ದೇಶಕ ನಾದ ಬ್ರಹ್ಮ ಡಾ. ಹಂಸಲೇಖ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸುವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ನಾಡಿನ ಗಣ್ಯರು ಇದಕ್ಕೆ ಸಾಕ್ಷಿ ಆಗಲಿದ್ದಾರೆ. ಬೆಳ್ಳಿಯ ಪಲ್ಲಕ್ಕಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ಬೆಳಗ್ಗೆ 10:15 ರಿಂದ 10:30

ಇಂದಿನಿಂದ ಮೈಸೂರಿನಲ್ಲಿ ದಸರಾ ರಂಗು| ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ Read More »

ವಿಶ್ವಕಪ್ ಕ್ರಿಕೆಟ್| ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸಮಗ್ರ ನ್ಯೂಸ್: 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಭಾರತ ಸೋಲಿಸಿದ್ದು ಈ ಮೂಲಕ ವಿಶ್ವಕಪ್ನಲ್ಲಿ ಸತತ 8ನೇ ಗೆಲುವು ಸಾಧಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಪಾಕಿಸ್ತಾನವನ್ನು ಮಣಿಸಿದೆ. ಪಾಕಿಸ್ತಾನ 42.5 ಓವರ್ಗಳಲ್ಲಿ ಕೇವಲ 191 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. ಭಾರತದ ಪರ

ವಿಶ್ವಕಪ್ ಕ್ರಿಕೆಟ್| ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಸೂರ್ಯ ಈ ವಾರ ತನ್ನ ರಾಶಿ ಬದಲಾಯಿಸಲಿದ್ದಾನೆ. ಗ್ರಹಗತಿಗಳ ಆಧಾರದ ಮೇಲೆ ವಾರ ಭವಿಷ್ಯ ನೀಡಲಾಗಿದ್ದು ಈ ವಾರ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ… ಮೇಷ ರಾಶಿ:ಈ ವಾರವು ನಿಮಗೆ ಹೆಚ್ಚು ಶುಭದ ವಾರವಾಗಲಿದೆ. ಸಪ್ತಮಕ್ಕೆ ಸೂರ್ಯ ಹಾಗೂ ಬುಧರು ಬರಲಿದ್ದಾರೆ. ಸಂಗಾತಿಯ ಕಡೆಯಿಂದ ನಿಮಗೆ ಸಹಕಾರವು ಸಿಗುವುದು. ಮಾನಸಿಕವಾಗಿ ನೀವು ಬಲವಾಗುವಿರಿ. ಸಂಬಂಧಗಳಲ್ಲಿ ಬಿರುಕು ಬರಲಿದೆ. ಅಧಿಕಾರಸ್ಥರು ಸಾಧ್ಯವಾದಷ್ಟು ಜನರಿಗೆ ಉಪಯೋಗ ಮಾಡಲು ಕಾರ್ಯಪ್ರವೃತ್ತರಾಗುವಿರಿ. ದಾಂಪತ್ಯದಲ್ಲಿ ಕಲಹಗಳು ಶಾಂತವಾಗುವುದು. ಆರೋಗ್ಯದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಶಿವಣ್ಣ ಕಮೆಂಟ್ರಿ

ಸಮಗ್ರ ನ್ಯೂಸ್: ಶಿವರಾಜ್ ಕುಮಾರ್ ಅವರು ನಟನೆ ಮಾತ್ರವಲ್ಲ ಕೆಲವು ರಿಯಾಲಿಟಿ ಶೋಗಳಲ್ಲಿ ಅತಿಥಿಯಾಗಿ, ಜಡ್ಜ್​ ಆಗಿ, ನಿರೂಪಕನಾಗಿ ಶಿವರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಕಮೆಂಟೇಟರ್ ಆಗಿ ಇಂದು ಶಿವಣ್ಣ ಕಾಣಿಸಿಕೊಂಡರು. ಇಂದು ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಶಿವಣ್ಣ ವೀಕ್ಷಕ ವಿವರಣೆ ನೀಡಿದರು. ಅದೂ ಕನ್ನಡದಲ್ಲಿ. ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ಕನ್ನಡ ಕಮೆಂಟ್ರಿಯೊಂದಿಗೆ ಭಾರತ-ಪಾಕಿಸ್ತಾನ ಮ್ಯಾಚ್ ನೇರ ಪ್ರಸಾರ ನಡೆಯುತ್ತಿದ್ದು, ವೃತ್ತಿಪರ ಕಾಮೆಂಟೇಟರ್​ಗಳ ಜೊತೆಗೆ ಕಮೆಂಟರಿಗೆ ಕೂತ ಶಿವರಾಜ್ ಕುಮಾರ್,

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಶಿವಣ್ಣ ಕಮೆಂಟ್ರಿ Read More »

ಲುಲು ಮಾಲ್​​​ನಲ್ಲಿ ಪಾಕ್ ಧ್ವಜ ವಿವಾದ…

ಸಮಗ್ರ ನ್ಯೂಸ್: ಕೊಚ್ಚಿಯ ಲುಲು ಮಾಲ್‌ನಲ್ಲಿ ಮಾಲ್ ಅಧಿಕಾರಿಗಳು ಪಾಕಿಸ್ತಾನದ ದೊಡ್ಡ ಧ್ವಜವನ್ನು ಪ್ರದರ್ಶಿಸಿದ್ದಾರೆ. ಭಾರತ ಸೇರಿದಂತೆ ಇತರ ಎಲ್ಲಾ ಧ್ವಜಗಳು ಚಿಕ್ಕದಾಗಿದೆ ಎಂದು ಆರೋಪಿಸಿ ಫೋಟೋವೊಂದನ್ನು ಹಂಚಿಕೊಂಡಿದ್ದಕ್ಕಾಗಿ ಕರ್ನಾಟಕ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ನಾಯಕಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಇದು ಬೆಂಗಳೂರು ಲುಲು ಮಾಲ್‌ನಲ್ಲಿ ನಡೆದಿದೆ ಎಂದಿದ್ದರು. ಆದರೆ ಈ ಫೋಟೋ ಕೇರಳದ ಲುಲು ಮಾಲ್‌ನದ್ದಾಗಿದೆ. ಧ್ವಜದ ಫೋಟೊ ವೈರಲ್

ಲುಲು ಮಾಲ್​​​ನಲ್ಲಿ ಪಾಕ್ ಧ್ವಜ ವಿವಾದ… Read More »