October 2023

ಮಂಡ್ಯ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ

ಸಮಗ್ರ ನ್ಯೂಸ್: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿದಂತೆ ನಾಲ್ಕು ಕಾರು ಜಖಂಗೊಂಡಿದೆ. ಒಂದು ಕಾರು ಬೆಂಕಿಗಾಹುತಿಯಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ಫೋಕ್ಸ್‌ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಡಿಕ್ಕಿಯಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ […]

ಮಂಡ್ಯ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ Read More »

SBI ನಲ್ಲಿ ಕೆಲಸ ಮಾಡಲು ಆಸಕ್ತಿನಾ? ಹಾಗಾದ್ರೆ ಬೇಕಾದಷ್ಟು ಜಾಬ್​ಗಳು ಖಾಲಿ ಇವೆ

ಸಮಗ್ರ ಉದ್ಯೋಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಶೀಘ್ರದಲ್ಲೇ SBI ಕ್ಲರ್ಕ್ ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡುತ್ತದೆ. ಪ್ರತಿ ವರ್ಷ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಭಾರತದಾದ್ಯಂತ ವಿವಿಧ ಶಾಖೆಗಳಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಲು SBI ಕ್ಲರ್ಕ್ ಅಧಿಸೂಚನೆ ಹೊರಡಿಸುತ್ತದೆ. ಇದಲ್ಲದೆ, SBI ಕ್ಲರ್ಕ್ ಅಧಿಸೂಚನೆ 2023 ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಅಧಿಕಾರಿಗಳು ನಿಖರವಾದ ವೇಳಾಪಟ್ಟಿಯನ್ನು ಪ್ರಕಟಿಸಿದಾಗ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.

SBI ನಲ್ಲಿ ಕೆಲಸ ಮಾಡಲು ಆಸಕ್ತಿನಾ? ಹಾಗಾದ್ರೆ ಬೇಕಾದಷ್ಟು ಜಾಬ್​ಗಳು ಖಾಲಿ ಇವೆ Read More »

ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಅಧಿವೇಶನ/ ಇಂದು ಉದ್ಘಾಟಿಸಲಿರುವ ಮೋದಿ

ಸಮಗ್ರ ನ್ಯೂಸ್: ಸುಮಾರು ನಲವತ್ತು ವರ್ಷಗಳ ನಂತರ ಭಾರತ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ 141ನೇ ಅಧಿವೇಶನವನ್ನು ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಅಧಿವೇಶನವು ಒಲಂಪಿಕ್ ಕ್ರೀಡಾಕೂಟಗಳ ಭವಿಷ್ಯದ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಅಧಿವೇಶನದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ, ಸುಮಾರು 40 ವರ್ಷಗಳ ನಂತರ ಭಾರತವು ಎರಡನೇ ಬಾರಿ ಆಯೋಜಿಸುತ್ತಿರುವ ಸಭೆ ಇದಾಗಿದೆ. ಈ ಅಧಿವೇಶನವು ಜಾಗತಿಕ ಸಹಕಾರವನ್ನು ಉತ್ತೇಜಿಸಲು, ಕ್ರೀಡಾ ಉತ್ಕೃಷ್ಟತೆಯನ್ನು

ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಅಧಿವೇಶನ/ ಇಂದು ಉದ್ಘಾಟಿಸಲಿರುವ ಮೋದಿ Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮದ್ಯ ಕುಡಿಸಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ನವೀನ್, ಸಾಕೀವ್, ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಟೋದಲ್ಲಿ ಕಿಡ್ನ್ಯಾಪ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮದ್ಯ ಕುಡಿಸಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ Read More »

ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗೆ ಆಹ್ವಾನಿಸುತ್ತಿದೆ, 62,000 ಸಂಬಳ!

ಸಮಗ್ರ ಉದ್ಯೋಗ: 15 ವಾಣಿಜ್ಯ ತೆರಿಗೆ ಪರಿವೀಕ್ಷಕರು (HK) ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗವು KPSC ಆಗಸ್ಟ್ 2023 ರ ಅಧಿಕೃತ ಅಧಿಸೂಚನೆ ಮೂಲಕ ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್ (HK) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಶೈಕ್ಷಣಿಕ ಅರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ

ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗೆ ಆಹ್ವಾನಿಸುತ್ತಿದೆ, 62,000 ಸಂಬಳ! Read More »

ಏಕದಿನ ವಿಶ್ವಕಪ್ ಸರಣಿ/ ಇಂದು ಭಾರತ ಮತ್ತು ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತ ಮತ್ತು ಪಾಕ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಹೈವೋಲ್ವೇಜ್ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಆಸಕ್ತರಾಗಿದ್ದಾರೆ. ಕಳೆದ 31 ವರ್ಷಗಳ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ತಂಡದ ಎದುರು ಭಾರತ ತಂಡವು ಒಂದು ಬಾರಿಯೂ ಸೋತಿಲ್ಲ. ಹಾಗಾಗಿ ಇಂದು ಮತ್ತೊಮ್ಮೆ ತನ್ನ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ. ವಿಶ್ವಕಪ್ ಟೂರ್ನಿಗಳಲ್ಲಿ ಉಭಯ ತಂಡಗಳು ಏಳು ಬಾರಿ ಮುಖಾಮುಖಿಯಾಗಿವೆ. ಎಲ್ಲ ಸಲವೂ ಭಾರತವೇ ಜಯಿಸಿದೆ.

ಏಕದಿನ ವಿಶ್ವಕಪ್ ಸರಣಿ/ ಇಂದು ಭಾರತ ಮತ್ತು ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ Read More »

ಟೀಚರ್​ ಆಗಬೇಕೆಂಬ ಆಸೆನಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗ!

ಸಮಗ್ರ ಮಾಹಿತಿ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆದುತ್ತದೆ. Job Details:ಇಂಗ್ಲಿಷ್ ಟೀಚರ್- 1ಕನ್ನಡ ಟೀಚರ್- 1ಸೈಕಾಲಜಿ ಟೀಚರ್-1 Education:ಇಂಗ್ಲಿಷ್ ಟೀಚರ್- ಸ್ನಾತಕೋತ್ತರ ಪದವಿ, ಇಂಗ್ಲಿಷ್​​ನಲ್ಲಿ ಡಾಕ್ಟರಲ್ ಡಿಗ್ರಿಕನ್ನಡ ಟೀಚರ್- ಸ್ನಾತಕೋತ್ತರ ಪದವಿ, ಕನ್ನಡದಲ್ಲಿ

ಟೀಚರ್​ ಆಗಬೇಕೆಂಬ ಆಸೆನಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗ! Read More »

ಕಾರ್ಕಳದ ಬೈಲೂರಿನಲ್ಲಿರುವ ಪರಶುರಾಮ ಮೂರ್ತಿ ‘ಮಾಯ’

ಸಮಗ್ರ ನ್ಯೂಸ್: ಭಾರೀ ವಿವಾದ ಹಾಗೂ ಕೋಟ್ಯಂತರ ರೂ.ಗಳ ಅವ್ಯವಹಾರದ ಆರೋಪಕ್ಕೆ ಸಿಲುಕಿರುವ ಕಾರ್ಕಳ ತಾಲೂಕು ಬೈಲೂರು ಸಮೀಪದ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಮೂರ್ತಿ ದಿಢೀರನೇ ‘ಮಾಯ’ವಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯ ಅನೇಕರು ಆರೋಪಿಸುತ್ತಿದ್ದಾರೆ. ತೀವ್ರ ಪರ ಹಾಗೂ ವಿರೋಧದ ಚರ್ಚೆಗಳಿಗೆ ಕಾರಣವಾಗಿದ್ದ ಯರ್ಲಪಾಡಿ ಗ್ರಾಪಂ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಕಳೆದ ಜ.27ರಂದು ಪ್ರತಿಷ್ಠಾಪಿಸ ಲಾಗಿತ್ತು. ಬಳಿಕ ಮೂರ್ತಿಯ ಅಸಲೀತನದ ಬಗ್ಗೆ ಭಾರೀ ವಿವಾದಗಳು, ಪ್ರತಿಭಟನೆಗಳೆಲ್ಲಾ ನಡೆದ

ಕಾರ್ಕಳದ ಬೈಲೂರಿನಲ್ಲಿರುವ ಪರಶುರಾಮ ಮೂರ್ತಿ ‘ಮಾಯ’ Read More »

ಫುಡ್ ಪಿರಮಿಡ್|ಬದುಕುವುದಕ್ಕಾಗಿ ತಿನ್ನಿ…ತಿನ್ನಲಿಕ್ಕಾಗಿ ಬದುಕಬೇಡಿ

ಪಿರಮಿಡ್‍ನ ತಳಭಾಗ ಅಥವಾ ಭೂಮಹಡಿ ( ಗ್ರೌಂಡ್ ಫ್ಲೋರ್) ಪಿರಮಿಡ್‍ನ ಮೊದಲ ಅಂತಸ್ತಿನ, ಅತ್ಯವಶ್ಯಕ ಆಹಾರ ಉಳಿದ ನಂತರದ ಸ್ಥಾನಗಳು ಮೇಲಂತಸ್ತು: ಕೊನೆಮಾತು: ಡಾ|| ಮುರಲೀಮೋಹನ ಚೂಂತಾರುBDS MDS DNB MBA MOSRCSEdConsultant Oral and Maxillofacial [email protected]@gmail.com

ಫುಡ್ ಪಿರಮಿಡ್|ಬದುಕುವುದಕ್ಕಾಗಿ ತಿನ್ನಿ…ತಿನ್ನಲಿಕ್ಕಾಗಿ ಬದುಕಬೇಡಿ Read More »

ಕೊಟ್ಟಿಗೆಹಾರ:ಫ್ರೀ ಬಸ್ ಎಫೆಕ್ಟ್, ಸರ್ಕಾರಿ ಬಸ್ ನಿಲ್ದಾಣವನ್ನು ಬಚ್ಚಲು ಮನೆ ಮಾಡ್ಕೊಂಡ ಮಹಿಳೆಯರು…!

ಸಮಗ್ರ ನ್ಯೂಸ್: ಅ.13, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾವಾಗಿರುವ ದೃಶ್ಯ ಕಂಡುಬಂದಿದೆ. ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆಲೆ ಹತ್ತಾರು ಮಹಿಳೆಯರು ತಂಡ ಮಾಡಿಕೊಂಡು ಧಾರ್ಮಿಕ ಕ್ಷೇತ್ರಗಳಿಗೆ ದಾಂಗುಡಿ ಇಡುತ್ತಿರುವುದು ಇನ್ನೂ ನಿಂತಿಲ್ಲ. ಹೀಗೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ

ಕೊಟ್ಟಿಗೆಹಾರ:ಫ್ರೀ ಬಸ್ ಎಫೆಕ್ಟ್, ಸರ್ಕಾರಿ ಬಸ್ ನಿಲ್ದಾಣವನ್ನು ಬಚ್ಚಲು ಮನೆ ಮಾಡ್ಕೊಂಡ ಮಹಿಳೆಯರು…! Read More »