ಮಂಡ್ಯ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ
ಸಮಗ್ರ ನ್ಯೂಸ್: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿದಂತೆ ನಾಲ್ಕು ಕಾರು ಜಖಂಗೊಂಡಿದೆ. ಒಂದು ಕಾರು ಬೆಂಕಿಗಾಹುತಿಯಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ಫೋಕ್ಸ್ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಡಿಕ್ಕಿಯಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ […]
ಮಂಡ್ಯ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ Read More »










