October 2023

ನಂದಿಬೆಟ್ಟದ ವೀಕ್ಷಣೆ ಸಮಯ ಬದಲಾವಣೆ: ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೀಕೆಂಡ್ ಅಥವಾ ರಜೆ ಸಿಕ್ಕಿದ್ದಾಗ ಜನರು ಪ್ರವಾಸ ಹೋಗೊದಂತು ಇದ್ದದ್ದೆ, ಅದೇ ರೀತಿ ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮನಸೋಲದ ಪ್ರವಾಸಿಗರು ಇಲ್ಲ. ಸಾವಿರಾರು ಸಂಖ್ಯೆಯಲ್ಲಿ ಜನ ನಂದಿಬೆಟ್ಟದ ವೀಕ್ಷಣೆಗೆ ಹೋಗುತ್ತಾರೆ. ಆದರೆ ಇದೀಗ ವೀಕ್ಷಣೆಯ ಸಮಯ ಬದಲಾಗಿದೆ. ನಂದಿಬೆಟ್ಟ ಪ್ರವೇಶ ಸಮಯವನ್ನು ಸರ್ಕಾರ ಬದಲಾಯಿಸಿದೆ. ಈ ಹಿಂದೆ ಬೆಳಗ್ಗೆ 5 ರಿಂದ ಸಂಜೆ 7 ಗಂಟೆವರೆಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇನ್ಮುಂದೆ ಬೆಳಗ್ಗೆ 5:30 ರಿಂದ ಸಂಜೆ 6:30ಕ್ಕೆ ಪ್ರವೇಶ ಸಮಯವನ್ನು ಇಳಿಕೆ ಮಾಡಲಾಗಿದೆ. […]

ನಂದಿಬೆಟ್ಟದ ವೀಕ್ಷಣೆ ಸಮಯ ಬದಲಾವಣೆ: ಜಿಲ್ಲಾಧಿಕಾರಿ ಆದೇಶ Read More »

‘ವೀರೇಂದ್ರ ಹೆಗ್ಗಡೆ ಅಕ್ರಮಗಳನ್ನು ತನಿಖೆ ನಡೆಸಿ’| ಸತ್ಯಮೇವ ಜಯತೇ ಸಂಘಟನೆಯಿಂದ ಸರ್ಕಾರಕ್ಕೆ ಮನವಿ

ಸಮಗ್ರ ನ್ಯೂಸ್: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಎಲ್ಲಾ ಅಕ್ರಮಗಳ ತನಿಖೆ ನಡೆಸಿ ಎಂದು ಸತ್ಯಮೇವ ಜಯತೇ ಸಂಘಟನೆಯಿಂದ ಕೃಷಿ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗಿದೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ನಡೆಸಿರುವ 4ಸಾವಿರಕ್ಕೂ ಮಿಕ್ಕಿದ ಆಸ್ತಿ ಕಬಳಿಕೆ, ಮೈಕ್ರೋ ಫೈನಾನ್ಸ್ ,ಮೀಟರ್ ಬಡ್ಡಿ ದಂಧೆ. ಮಹಿಳಾ ದೌರ್ಜನ್ಯ. ದಲಿತರು ಮತ್ತು ಬಡವರ ಜಾಗದ ಕಬಳಿಕೆ, ದಲಿತ ಶೋಷಣೆ, ಹೀಗೆ ಇನ್ನೂ ಹಲವು ಬ್ರಹ್ಮಾಂಡ ಭ್ರಷ್ಟಾಚಾರಗಳ ಆರೋಪ ಹೊರಿಸಿ ತಕ್ಷಣದಿಂದಲೇ ವಿಸ್ತೃತವಾಗಿ ತನಿಖೆ ನಡೆಸಿ ಕೂಡಲೇ ಅವರ

‘ವೀರೇಂದ್ರ ಹೆಗ್ಗಡೆ ಅಕ್ರಮಗಳನ್ನು ತನಿಖೆ ನಡೆಸಿ’| ಸತ್ಯಮೇವ ಜಯತೇ ಸಂಘಟನೆಯಿಂದ ಸರ್ಕಾರಕ್ಕೆ ಮನವಿ Read More »

ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಉದ್ಯೋಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. Education:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.ಆಯ್ಕೆ ಪ್ರಕ್ರಿಯೆ:ಟೆಕ್ನಿಕಲ್ ಡಿಸ್ಕಶನ್ಪರ್ಸನಲ್ ಇಂಟರ್​​ಯಾಕ್ಷನ್ಸಂದರ್ಶನAge:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್

ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ Read More »

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ

ಯುವತಿಗೆ 13 ಲಕ್ಷ ರೂಪಾಯಿ ವಂಚನೆ ಸಮಗ್ರ ನ್ಯೂಸ್: ಉದ್ಯೋಗ ನೀಡುವುದಾಗಿ ತಿಳಿಸಿ ಯುವತಿಯೋರ್ವಳಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯುವತಿ ಈ ಬಗ್ಗೆ ದೂರು ನೀಡಿದ್ದಾರೆ. ಕಳೆದ ಜು.15ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು ವಿಸ್ತಾರ ಏರ್‌ಲೈನ್ಸ್ ಸಿಂಗಪೂರ್ ಬ್ರಾಂಚ್ ನ ದೇವನಹಳ್ಳಿ ಬೆಂಗಳೂರಿನ ಸಂಸ್ಥೆಯಿಂದ ಕರೆಮಾಡುತ್ತಿರುವುದಾಗಿ ತಿಳಿಸಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ Read More »

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾಬ್​ಗೆ ಅಪ್ಲೈ ಮಾಡಿ!

ಸಮಗ್ರ ಉದ್ಯೋಗ: Women and Child Development Department Bidar ಖಾಲಿ ಇರುವ ಹುದ್ದೆಯ ಲಿಸ್ಟ್​ನ್ನು ರಿಲೀಸ್​ ಮಾಡಿ, ನೀವೂ ಕೂಡ ಅಪ್ಲೇ ಮಾಡಬಹುದು. Rashtriya Poshan Abhiyaan Scheme ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆ ಪ್ರಕಾರ, ಒಟ್ಟು 3 ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್, ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಇನ್ನಷ್ಟು ಮಾಹಿತಿ ನಿಮಗಾಗಿ. Job details:ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- 1ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್- 2 Education:ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- ಪದವಿ,

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾಬ್​ಗೆ ಅಪ್ಲೈ ಮಾಡಿ! Read More »

ಲೈಬ್ರರಿ ಸೂಪರ್​ವೈಸರ್ ಹುದ್ದೆ ಖಾಲಿ ಇದೆ, ಇಂದೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: ಕಲಬುರಗಿ ಗ್ರಾಮ ಪಂಚಾಯತಿ ಹೈರಿಂಗ್​ ಮಾಡ್ತಾ ಇದೆ. ಒಟ್ಟು 45 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 13, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Education: ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್

ಲೈಬ್ರರಿ ಸೂಪರ್​ವೈಸರ್ ಹುದ್ದೆ ಖಾಲಿ ಇದೆ, ಇಂದೇ ಅಪ್ಲೇ ಮಾಡಿ Read More »

ನಾಳೆ(ಅ.14) ಸಂಭವಿಸಲಿದೆ ಅಪರೂಪದ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ ಖಗೋಳ ವಿದ್ಯಮಾನ!?

ಸಮಗ್ರ ನ್ಯೂಸ್: 178 ವರ್ಷಗಳ ಬಳಿಕ ಗ್ರಹಣ ಸಂಭವಿಸುತ್ತಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14 ರಂದು ಸಂಭವಿಸಲಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14 ರಂದು ಸಂಭವಿಸಲಿದೆ. ಸೂರ್ಯಗ್ರಹಣದ ಸಮಯದಲ್ಲಿ, ಬುಧ ಮತ್ತು ಸೂರ್ಯ ಕನ್ಯಾರಾಶಿಯಲ್ಲಿದ್ದಾರೆ, ಮತ್ತು ಬುದ್ಧಾದಿತ್ಯ ಯೋಗ ಸಂಭವಿಸುತ್ತದೆ. ಅಲ್ಲದೆ, ಇಂದು ಶನಿವಾರವಾಗಿರುವುದರಿಂದ, ಈ ದಿನವನ್ನು ಶನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ ಮತ್ತು ಈ ದಿನದಂದು

ನಾಳೆ(ಅ.14) ಸಂಭವಿಸಲಿದೆ ಅಪರೂಪದ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ ಖಗೋಳ ವಿದ್ಯಮಾನ!? Read More »

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ

ಸಮಗ್ರ ನ್ಯೂಸ್:ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ನೀಡುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ದಸರಾವು ನಾಡಿನ ಅತ್ಯಂತ ಪ್ರಮುಖ

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ Read More »

ಒಲಿಂಪಿಕ್ಸ್ ಗೆ ಕ್ರಿಕೆಟ್ ಸೇರ್ಪಡೆ/ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಘೋಷಣೆ

ಸಮಗ್ರ ನ್ಯೂಸ್: ಅಮೆರಿಕದ ಲಾಸ್ ಏಂಜಲಿಸ್‌ನಲ್ಲಿ 2028 ರಲ್ಲಿ ನಡೆಯಲಿರುವ ಜಾಗತಿಕ ಒಲಿಂಪಿಕ್ಸ್‌ಗೆ ಕ್ರಿಕೆಟ್ ಅನ್ನು ಸೇರ್ಪಡೆ ಮಾಡಲಾಗಿದೆ. ಮುಂಬೈನಲ್ಲಿ ಒಲಿಂಪಿಕ್ಸ್ ಸಮಿತಿಯ ಕಾರ್ಯಕಾರಿ ಮಂಡಳಿಯ ಸಭೆ ನಡೆದ ಎರಡು ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ ಸಾಫ್ಟ್ಬಾಲ್, ಫ್ಲ್ಯಾಗ್ ಫುಟ್‌ಬಾಲ್ ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್ ಸಹ ಒಂದು. ಕ್ರಿಕೆಟ್ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಲಾಸ್ ಏಂಜಲಿಸ್

ಒಲಿಂಪಿಕ್ಸ್ ಗೆ ಕ್ರಿಕೆಟ್ ಸೇರ್ಪಡೆ/ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಘೋಷಣೆ Read More »

ಮಹಿಷಾ ದಸರಾ ಆಚರಣೆ/ ಪೋಲೀಸ್ ಭದ್ರತೆಯಲ್ಲಿ ಅದ್ದೂರಿ ಕಾರ್ಯಕ್ರಮ

ಸಮಗ್ರ ನ್ಯೂಸ್: ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮೈಸೂರು ಪುರಭವನದಲ್ಲಿ ಆವರಣದಲ್ಲಿ ಮಹಿಷ ದಸರಾ ಹಾಗೂ ದಮ್ಮದೀಕ್ಷಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಪೊಲೀಸ್ ಭದ್ರತೆಯಲ್ಲಿ ಹಿಂದೆಂದಿಗಿಂತಲೂ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಯಿತು. ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪುರಭವನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಪೊಲೀಸರು ಭದ್ರತೆಯನ್ನು ನೀಡಿದ್ದರು. ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಲಿಲ್ಲ. ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಿಷೇಧಾಜ್ಞೆ ನಡುವೆಯೂ ವಿವಿಧೆಡೆಯಿಂದ ನೀಲಿ ಪಟ್ಟಿಗಳನ್ನು

ಮಹಿಷಾ ದಸರಾ ಆಚರಣೆ/ ಪೋಲೀಸ್ ಭದ್ರತೆಯಲ್ಲಿ ಅದ್ದೂರಿ ಕಾರ್ಯಕ್ರಮ Read More »