October 2023

ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಒಳನಾಡಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಲಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ […]

ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ Read More »

ಕರಾವಳಿಯಲ್ಲಿ ‌ಮತ್ತೆ ಧರ್ಮದಂಗಲ್ ಕಿಡಿ| ಮಂಗಳಾದೇವಿ ಜಾತ್ರೆಗೆ ಹಿಂದೂ ಧರ್ಮೀಯರಿಗಷ್ಟೇ ವ್ಯಾಪಾರಕ್ಕೆ ಅವಕಾಶ

ಸಮಗ್ರ ನ್ಯೂಸ್: ಧರ್ಮದಂಗಲ್ ಮತ್ತೆ ಕರಾವಳಿಯಲ್ಲಿ ಪ್ರಾರಂಭವಾಗುವ ಸಾದ್ಯತೆ ಕಾಣಿಸುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಇದೀಗ ಮಂಗಳಾದೇವಿ ಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನವರಾತ್ರಿ ಸಂಭ್ರಮ ನಡೆಯಲಿದ್ದು, ಸದ್ಯ ನವರಾತ್ರಿ ಸಿದ್ದತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆಯಾಗಿದೆ. ಈ ನಡುವೆ ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಸಂತೆ ಮಾರಾಟದ ಅಂಗಡಿಗಳನ್ನು ಹರಾಜು ಮಾಡುವ ವೇಳೆ ಸ್ಥಳೀಯ ಬಿಡ್ ದಾರರಿಗೆ ಹರಾಜು ಮಾಡದೆ ದೇವಸ್ಥಾನ

ಕರಾವಳಿಯಲ್ಲಿ ‌ಮತ್ತೆ ಧರ್ಮದಂಗಲ್ ಕಿಡಿ| ಮಂಗಳಾದೇವಿ ಜಾತ್ರೆಗೆ ಹಿಂದೂ ಧರ್ಮೀಯರಿಗಷ್ಟೇ ವ್ಯಾಪಾರಕ್ಕೆ ಅವಕಾಶ Read More »

ಮೆಕ್ಕಾದಲ್ಲಿ ಭಾರತ್ ಜೋಡೋ ಯಾತ್ರೆ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದಾತ ಮರಳಿ ಭಾರತಕ್ಕೆ| 99 ಛಡಿಯೇಟು, 8 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ಕಾಂಗ್ರೆಸ್ ಕಾರ್ಯಕರ್ತ

ಸಮಗ್ರ ನ್ಯೂಸ್: ಸೌದಿ ಅರೆಬಿಯಾದ ಪವಿತ್ರಾ ನಗರ ಮೆಕ್ಕಾದಲ್ಲಿರುವ ಕಅಬಾ ಎದುರು ನಿಯಮ ಉಲ್ಲಂಘಿಸಿ ಭಾರತ್​ ಜೋಡೋ ಯಾತ್ರೆಯ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಝಾ ಖಾದ್ರಿ ಎಂಟು ತಿಂಗಳ ಜೈಲು ಶಿಕ್ಷೆಯ ಬಳಿಕ ಬಿಡುಗಡೆಯಾಗಿ ಭಾರತಕ್ಕೆ ಮರಳಿದ್ದಾರೆ. ಮಧ್ಯಪ್ರದೇಶದ ಝಾನ್ಸಿ ಜಿಲ್ಲೆಯ ನಿವಾಸಿ ಖಾದ್ರಿ ಎಂಬಾತನ್ನ ಸೌದಿ ಪೊಲೀಸರು ಬಂಧಿಸಿದ್ದರು. ಇದೀಗ ಜೈಲಿನಲ್ಲಿ ತಾವು ಅನುಭವಿಸಿದ ಯಾತನೆಯನ್ನು ಕಾಂಗ್ರೆಸ್ ಕಾರ್ಯಕರ್ತ ಹೇಳಿಕೊಂಡಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ

ಮೆಕ್ಕಾದಲ್ಲಿ ಭಾರತ್ ಜೋಡೋ ಯಾತ್ರೆ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದಾತ ಮರಳಿ ಭಾರತಕ್ಕೆ| 99 ಛಡಿಯೇಟು, 8 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ಕಾಂಗ್ರೆಸ್ ಕಾರ್ಯಕರ್ತ Read More »

ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು

ಸಮಗ್ರ ನ್ಯೂಸ್: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಅ. 12ರಂದು ಸಂಜೆ ಸುಮಾರು 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸ್ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ

ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು Read More »

ನಾಪತ್ತೆಯಾಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​​ರನ್ನು ಹುಡುಕಿ ಕೊಡಿ: ಬಿಜೆಪಿಯಿಂದ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ ಅಂತಾ ಹೇಳಲಾಗುತ್ತಿದೆ. ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಬೆಳೆಯನ್ನೇ ನಂಬಿಕೊಂಡಿದ್ದ ಬದುಕಿಗೆ ಕರೆಂಟ್ ಇಲ್ಲದೇ ಕತ್ತಲಾವರಿಸಿದಂತಾಗಿದೆ. ಸದ್ಯ ಲೋಡ್​ ಶೆಡ್ಡಿಂಗ್ ಹಿನ್ನೆಲೆ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲೆಲ್ಲಾ ಕತ್ತಲೆ ಹರಡಿ ನಾಪತ್ತೆಯಾಗಿರುವ ನಿಮ್ಮ ಇಂಧನ ಸಚಿವ ಕೆ.ಜೆ.ಜಾರ್ಜ್​​ರನ್ನು ಹುಡುಕಿ ಕೊಡಿ, ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ ಎಂದು ವಾಗ್ದಾಳಿ ಮಾಡಿದೆ.

ನಾಪತ್ತೆಯಾಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​​ರನ್ನು ಹುಡುಕಿ ಕೊಡಿ: ಬಿಜೆಪಿಯಿಂದ ಆಕ್ರೋಶ Read More »

ಟಾಲಿವುಡ್​ನಲ್ಲೂ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಫುಲ್ ಡಿಮ್ಯಾಂಡ್​?

ಸಮಗ್ರ ನ್ಯೂಸ್: ತೆಲುಗು ನಟ ಮಂಚು ವಿಷ್ಣು ಬಿಗ್ ಬಜೆಟ್ ಮೂವಿಗೆ ಭರ್ಜರಿ ತಯಾರಿ ನಡೆಸಿದ್ದಾರೆ. ತಮ್ಮ ಡ್ರೀಮ್ ಪ್ರಾಜೆಕ್ಟ್ ಭಕ್ತ ಕಣ್ಣಪ್ಪ ಸಿನಿಮಾ ಕೆಲಸದಲ್ಲಿ ವಿಷ್ಣು ಬ್ಯುಸಿ ಆಗಿದ್ದಾರೆ. ಸ್ಟಾರ್ ನಟರು ಈ ಸಿನಿಮಾ ತಂಡ ಸೇರ್ತಿದ್ದು, ಈ ಲಿಸ್ಟ್​ಗೆ ಕನ್ನಡದ ಹ್ಯಾಟ್ರಿಕ್ ಹೀರೋ ಕೂಡ ಸೇರ್ಪಡೆ ಆಗ್ತಿದ್ದಾರೆ. ಇವರು ಇತ್ತೀಚೆಗೆ ಮಂಚು ವಿಷ್ಣು, ಶ್ರೀಕಾಳಹಸ್ತಿ ಪುಣ್ಯಕ್ಷೇತ್ರದಲ್ಲಿ ಭಕ್ತ ಕಣ್ಣಪ್ಪ ಸಿನಿಮಾ ಪೂಜಾ ಕಾರ್ಯ ನಡೆಸಿ ಸಿನಿಮಾ ಕಾರ್ಯಕ್ಕೆ ಚಾಲನೆ ನೀಡಿದ್ರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ

ಟಾಲಿವುಡ್​ನಲ್ಲೂ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಫುಲ್ ಡಿಮ್ಯಾಂಡ್​? Read More »

ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್‌ ವಶಕ್ಕೆ

ಸಮಗ್ರ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿಯನ್ನು ಸ್ಥಳೀಯರು ಪೊಲೀಸ್‌ ಗೆ ಒಪ್ಪಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ. ಮೂವರು ಬಸ್ಸೊಂದರಲ್ಲಿ ಬಂದು ಕುದ್ದುಪದವಿನಲ್ಲಿ ಬಸ್ಸಿಂದ ಇಳಿದು ಅಲ್ಲೇ ಪಕ್ಕದಲ್ಲಿದ್ದ ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳೀಯರು ಅವರನ್ನು ವಿಚಾರಿಸಿದಾಗ ಉಪ್ಪಳ ಕಡೆ ತೆರಳುವ ಇನ್ನೊಂದು ಬಸ್ಸಿನಲ್ಲಿ ಅಲ್ಲಿಂದ ತೆರಳಿದ್ದರು. ಆದರೇ ಪೆರುವಾಯಿಯಲ್ಲಿ ಬಸ್ಸಿಂದಿಳಿದು ಪಕ್ಕದಲ್ಲಿರುವ ಬಸ್ಸು ತಂಗುದಾಣದಾಣದಲ್ಲಿ ಕುಳಿತಿದ್ದರು. ಮೂವರು ತುಂಬಾ ಸಲುಗೆಯಿಂದ

ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್‌ ವಶಕ್ಕೆ Read More »

ಮೊಬೈಲ್ ಅಲರ್ಟ್ ಮೆಸೇಜ್ ಗೆ ಜನ ಶಾಕ್| ‘ಎಮರ್ಜೆನ್ಸಿ’ ಸಂದೇಶ ಸಕ್ಸಸ್| ಕೆಲವು ಮೊಬೈಲ್ ಅಲರ್ಟ್ ಆಗ್ದೇ ಇರೋದಕ್ಕೆ ಕಾರಣ ಇದು…

ಸಮಗ್ರ ನ್ಯೂಸ್: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ಮೊಬೈಲ್ ಬಳಕೆದಾರರಿಗೆ ಪ್ರಾಯೋಜಿಕ ಸಂದೇಶವೊಂದನ್ನು ರವಾನಿಸಿದೆ. ಇಂದು ಬೆಳಿಗ್ಗೆ ದೇಶಾದ್ಯಂತ ಬಹುತೇಕರ ಮೊಬೈಲ್‍ಗಳಿಗೆ ಈ ರೀತಿಯ ಸಂದೇಶಗಳು ಬಂದಿವೆ. ಅದರಲ್ಲಿ ಇದು ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯಿಂದ ಸೇಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು

ಮೊಬೈಲ್ ಅಲರ್ಟ್ ಮೆಸೇಜ್ ಗೆ ಜನ ಶಾಕ್| ‘ಎಮರ್ಜೆನ್ಸಿ’ ಸಂದೇಶ ಸಕ್ಸಸ್| ಕೆಲವು ಮೊಬೈಲ್ ಅಲರ್ಟ್ ಆಗ್ದೇ ಇರೋದಕ್ಕೆ ಕಾರಣ ಇದು… Read More »

ಭಾರತೀಯ ನೌಕಾದಳದಲ್ಲಿ ಹುದ್ದೆಗಳು ಖಾಲಿ ಇವೆ; ತಿಂಗಳಿಗೆ 56,100 ಸಂಬಳ!

ಸಮಗ್ರ ಉದ್ಯೋಗ: Indian Navy ಹುದ್ದೆಯು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಒಟ್ಟು 224 ಶಾರ್ಟ್​ ಸರ್ವೀಸ್​ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದೆ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳು Online​ ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ. Job details:ಜನರಲ್ ಸರ್ವೀಸ್ {GS(X)/Hydro Cadre} – 40ಏರ್​ ಟ್ರಾಫಿಕ್ ಕಂಟ್ರೋಲರ್ (ATC)- 66ನೇವಲ್ ಏರ್ ಆಪರೇಶನ್ಸ್​ ಆಫೀಸರ್ (ಹಿಂದಿನ ವೀಕ್ಷಕ)- 66ಪೈಲಟ್- 66ಲಾಜಿಸ್ಟಿಕ್ಸ್​-

ಭಾರತೀಯ ನೌಕಾದಳದಲ್ಲಿ ಹುದ್ದೆಗಳು ಖಾಲಿ ಇವೆ; ತಿಂಗಳಿಗೆ 56,100 ಸಂಬಳ! Read More »

ಡಿಗ್ರಿ ಪಾಸ್​ ಆಗಿದ್ರೆ ಸಾಕು, ತಿಂಗಳಿಗೆ 80,00 ಸಂಬಳ ಸಿಗುತ್ತೆ!

ಸಮಗ್ರ ಉದ್ಯೋಗ: Ministry of Civil Aviation ಖಾಲಿ ಹುದ್ದೆಗೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 8 Upper Division Clerk ಹುದ್ದೆಗಳು ಖಾಲಿ ಇದೆ, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಅಪ್ಪರ್ ಡಿವಿಶನ್ ಕ್ಲರ್ಕ್-1ಸೀನಿಯರ್ ಇನ್ಸ್​ಪೆಕ್ಟರ್- 7 Education:ಅಪ್ಪರ್ ಡಿವಿಶನ್ ಕ್ಲರ್ಕ್- ಡಿಗ್ರಿಸೀನಿಯರ್ ಇನ್ಸ್​ಪೆಕ್ಟರ್- ಡಿಪ್ಲೊಮಾ, ಡಿಗ್ರಿ Salary:ಅಪ್ಪರ್ ಡಿವಿಶನ್ ಕ್ಲರ್ಕ್- ಮಾಸಿಕ

ಡಿಗ್ರಿ ಪಾಸ್​ ಆಗಿದ್ರೆ ಸಾಕು, ತಿಂಗಳಿಗೆ 80,00 ಸಂಬಳ ಸಿಗುತ್ತೆ! Read More »