October 2023

ಕಡಬ ಕಾಂಗ್ರೆಸ್ ನಲ್ಲಿ ಗೊಂದಲ| ನಿನ್ನೆ ನೂತನ ಅಧ್ಯಕ್ಷರ ನೇಮಕ; ಇಂದು ತಡೆ!

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ಅವರನ್ನು ಅ.10 ಆಯ್ಕೆ ಮಾಡಲಾಗಿದ್ದ ಆದೇಶಕ್ಕೆ ಕೆ.ಪಿ.ಸಿ.ಸಿ.ಅಧ್ಯಕ್ಷ ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.11ರಂದು ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿದ್ದ ಸುಧೀರ್ ಕುಮಾರ್ ಶೆಟ್ಟಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕಡಬ ಬ್ಲಾಕ್ ಕಾಂಗ್ರೆಸ್ ನ ಸಾರಥ್ಯವನ್ನು ಮಾಜಿ. ಜಿ.ಪಂ ಸದಸ್ಯ ಸರ್ವೋತ್ತಮ ಗೌಡರಿಗೆ ವಹಿಸಲಾಗಿತ್ತು. ಈ ಕುರಿತಂತೆ ಅ.11ರಂದು ಆದೇಶ ಬಂದಿದ್ದು, ಅದರಂತೆ ಅಧಿಕಾರ ಹಸ್ತಾಂತರ ಕೂಡಾ ಮಾಡಲಾಗಿತ್ತು. […]

ಕಡಬ ಕಾಂಗ್ರೆಸ್ ನಲ್ಲಿ ಗೊಂದಲ| ನಿನ್ನೆ ನೂತನ ಅಧ್ಯಕ್ಷರ ನೇಮಕ; ಇಂದು ತಡೆ! Read More »

ಸೌಜನ್ಯಳ ನ್ಯಾಯಕ್ಕಾಗಿ ಕೇದಾರನಾಥದಲ್ಲೂ ಪ್ರಾರ್ಥನೆ

ಸಮಗ್ರ ನ್ಯೂಸ್ : ಸೌಜನ್ಯಳ ನ್ಯಾಯಕ್ಕಾಗಿ ಬೆಂಗಳೂರಿನ ಕೆಲ ಯುವಕರ ತಂಡ ಕೇದಾರನಾಥದಲ್ಲೂ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯ ದಿಂದ ರವಿ ಕಕ್ಕೆ ಪದವು ಮತ್ತು ಅವರ ತಂಡ ಶಬರಿಮಲೆಯಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಅದಲ್ಲದೆ ಸಾವಿರಾರು ಜನರು ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆ ಆಗುವಂತೆ ಬೇರೆ ಬೇರೆ ಧೈವಸ್ಥಾನ, ದೇವಸ್ಥಾನ ಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದೇ ರೀತಿ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಭವೀಕಟ್ಟೆಯ ಯುವಕರ ತಂಡವೊಂದು “ಕು| ಸೌಜನ್ಯ ನ್ಯಾಯಕ್ಕಾಗಿ ಕೇದಾರನಾಥಕ್ಕೆ…

ಸೌಜನ್ಯಳ ನ್ಯಾಯಕ್ಕಾಗಿ ಕೇದಾರನಾಥದಲ್ಲೂ ಪ್ರಾರ್ಥನೆ Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆ ಸಮಯದಲ್ಲಿ ರೈಲು ಬರದೆ ಇದ್ದ ಕಾರಣ ಯಾವುದೇ ಅವಘಡಗಳು ಸಂಭವಿಸಿಲ್ಲ. ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ Read More »

Healthy Tips| ಹೆಚ್ಚು ಅನ್ನ ತಿನ್ನದಿರುವುದು ಉತ್ತಮ| ಯಾಕೆ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಸಮಗ್ರ ನ್ಯೂಸ್: ಅತಿಯಾಗಿ ಅನ್ನ ತಿನ್ನುವವರಿಗೂ ಹಲವಾರು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆಗಳಿವೆ. ಹಾಗಾಗಿ ಹೆಚ್ಚು ಅನ್ನ ತಿನ್ನದಿರುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ. ಒಂದು ತಿಂಗಳ ಕಾಲ ಅನ್ನ ತ್ಯಜಿಸಿದರೆ ಏನಾಗುತ್ತದೆ ಗೊತ್ತಾ? ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್‌ ಸಮೃದ್ಧವಾಗಿದ್ದು ಇದನ್ನು ಪ್ರತಿದಿನ ಸೇವಿಸುವುದರಿಂದ ದೇಹದಲ್ಲಿ ಕಾರ್ಬೋಹೈಡ್ರೇಟ್‌ಗಳ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆಗಳಿವೆ. ಹೆಚ್ಚು ಅನ್ನ ತಿನ್ನುವುದರಿಂದ ತೂಕ ಹೆಚ್ಚಾಗುವ ಸಾಧ್ಯತೆಗಳೂ ಇವೆ. ಅಲ್ಲದೆ ಹೃದ್ರೋಗ, ಮಧುಮೇಹದಂತಹ ಕಾಯಿಲೆಗಳು ಬರುವ ಸಾಧ್ಯತೆಗಳಿವೆ. ಒಂದು ತಿಂಗಳ ಕಾಲ ಹೆಚ್ಚು

Healthy Tips| ಹೆಚ್ಚು ಅನ್ನ ತಿನ್ನದಿರುವುದು ಉತ್ತಮ| ಯಾಕೆ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ Read More »

ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆಯಾಗಿದೆ, ಮದ್ದೂರು, ವಿರಾಜಪೇಟೆ, ಸರಗೂರು, ಚನ್ನಪಟ್ಟಣ, ಶಿಗ್ಗಾಂ,

ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »

ಲೀಚ್ ಥೆರಪಿ

ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ ತೇವವಿರುವ ಜಾಗಗಳಲ್ಲಿ ಹೇರಳವಾಗಿ ಕಂಡು ಬರುವ ಈ ಜಿಗಣೆಗಳು ನಮಗರಿವಿಲ್ಲದಂತೆಯೇ ನಮ್ಮ ದೇಹಕ್ಕೆ ಅಂಟಿಕೊಂಡು ರಕ್ತ ಹೀರುತ್ತದೆ. ವೇದನಾ ರಹಿತವಾಗಿ

ಲೀಚ್ ಥೆರಪಿ Read More »

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನ| ಅ.15ರಂದು ನಾಮ ನಿರ್ದೇಶನಕ್ಕೆ ಕೊನೆ ದಿನ

ಸಮಗ್ರ ನ್ಯೂಸ್: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಸುಳ್ಯದ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ತುಳುನಾಡ ಸಿರಿ ಖ್ಯಾತಿಯ ಶ್ರೇಷ್ಠ ಅಭಿನೇತ್ರಿ ರಂಗ ಕಲಾವಿದೆ ಸರೋಜಿನಿ ಶೆಟ್ಟಿ ಅವರ ನಾಮ ನಿರ್ದೇಶನಕ್ಕೆ ಐಲೇಸಾ-ದಿವಾಯ್ಸ್ ಆಫ್ ಓಶನ್ ರಿ. ಸಂಸ್ಥೆ ಅಭಿಯಾನ ಕೈಗೊಂಡಿದೆ. ನಾಮ‌ನಿರ್ದೇಶನ ಪ್ರಕ್ರಿಯೆ ಅ.15ರಂದು ಕೊನೆಗೊಳ್ಳಲಿದ್ದು ಸಾಹಿತ್ಯ ಸಾಂಸ್ಕೃತಿಕ ಅಭಿಮಾನಿಗಳೆಲ್ಲರೂ ಈ ಇಬ್ಬರು ಅರ್ಹ ವ್ಯಕ್ತಿಗಳ ಆಯ್ಕೆಗಾಗಿ ಕರ್ನಾಟಕ ಸೇವಾ ಸಿಂಧು https://sevasindhu.karnataka.gov.inವೆಬ್ ಸೈಟಿನಲ್ಲಿ ಕ್ರಮವಾಗಿ ಸಾಹಿತ್ಯ ಮತ್ತು ಸಿನಿಮಾ, ರಂಗಭೂಮಿ

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನ| ಅ.15ರಂದು ನಾಮ ನಿರ್ದೇಶನಕ್ಕೆ ಕೊನೆ ದಿನ Read More »

ಡಿಕೆಶಿ ಮುಂದೆ ಮುನಿರತ್ನ ಹೈಡ್ರಾಮಾ…! ಡಿಸಿಎಂ ಕಾಲಿಗೆ ಬಿದ್ದು ಮುನಿರತ್ನ ಮನವಿ

ಸಮಗ್ರ ನ್ಯೂಸ್: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕಾರ್ಯಕ್ರಮ ನಡೆಯುತ್ತಿತ್ತು. ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್, ಡಾ.ಸಿಎನ್ ಅಶ್ವತ್ ನಾರಾಯಣ್, ಡಿ.ವಿ ಸದಾನಂದ ಗೌಡ ಸೇರಿದಂತೆ ಪಕ್ಷಾತೀತವಾಗಿ ನಾಯಕರು ಭಾಗಿಯಾಗಿದ್ದರು. ಮುಂಬರುವ ಬೆಂಗಳೂರು ಕಂಬಳದ ಬಗ್ಗೆ ನಡೆಯುತ್ತಿದ್ದ ಕಂಬಳದ ಕರೆ ಪೂಜೆಯಲ್ಲಿ ಎಲ್ಲವೂ ಸರಾಗವಾಗಿಯೇ ನಡೆಯುತ್ತಿದ್ದ ಆರ್ ಆರ್ ನಗರ ಶಾಸಕ ಮುನಿರತ್ನ ಎಂಟ್ರಿ ಮಾತ್ರ ಇಡೀ ಕಾರ್ಯಕ್ರಮಕ್ಕೆ ಟ್ವಿಸ್ಟ್ ನೀಡಿದೆ. ವೇದಿಕೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ವೇದಿಕೆಯ ಮುಂಭಾಗಕ್ಕೆ ಬಂದ ಆರ್

ಡಿಕೆಶಿ ಮುಂದೆ ಮುನಿರತ್ನ ಹೈಡ್ರಾಮಾ…! ಡಿಸಿಎಂ ಕಾಲಿಗೆ ಬಿದ್ದು ಮುನಿರತ್ನ ಮನವಿ Read More »

ಕ್ರಿಕೆಟ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ಸಮಗ್ರ ನ್ಯೂಸ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ ಏಕದಿನ ವಿಶ್ವಕಪ್​ನಲ್ಲಿ ಸಾವಿರ ರನ್ ಪೂರೈಸಿದ್ದಾರೆ. ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಹಿಟ್​​ಮ್ಯಾನ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 19 ಇನಿಂಗ್ಸ್​ಗಳ ಮೂಲಕ ಏಕದಿನ ವಿಶ್ವಕಪ್​ನಲ್ಲಿ 1000 ರನ್ ಪೂರೈಸಿ ವಿಶ್ವ

ಕ್ರಿಕೆಟ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ Read More »

ಮತ್ತೆ 15 ದಿನ ನಿತ್ಯ 3000 ಕ್ಯೂಸೆಕ್‌ ನೀರು ಬಿಡಿ| CWRC ಯಿಂದ ಕರ್ನಾಟಕಕ್ಕೆ ಶಾಕ್

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ ಕಾಲ ಬಿಡುವಂತೆ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಇದೇ ಆದೇಶ ಹೊರಡಿಸಿದೆ. ಇಂದು ನಡೆದ ಸಭೆಯಲ್ಲಿ ರಾಜ್ಯದ ಪರವಾಗಿ ನೀರಾವರಿ ನಿಗಮದ ಎಂಡಿ ಮಹೇಶ್ ಭಾಗಿಯಾಗಿದ್ದರು . ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಇದೆ. ಮಳೆ

ಮತ್ತೆ 15 ದಿನ ನಿತ್ಯ 3000 ಕ್ಯೂಸೆಕ್‌ ನೀರು ಬಿಡಿ| CWRC ಯಿಂದ ಕರ್ನಾಟಕಕ್ಕೆ ಶಾಕ್ Read More »