October 2023

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ!

ಸಮಗ್ರ ಉದ್ಯೋಗ: National Aerospace Laboratories ಖಾಲಿ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 18 ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 12, 2023 ಅಂದರೆ ನಾಳೆ ಸಂದರ್ಶನ ನಡೆಯುತ್ತದೆ. ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Age:ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. Salary:ಮಾಸಿಕ ₹ 18,000 Job […]

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ! Read More »

ನಾಳೆ(ಅ.12) ಕಂಪಿಸಲಿದೆ ನಿಮ್ಮ‌ ಮೊಬೈಲ್| ಭಯಬೇಡ… ಹೀಗೆ ಮಾಡಿ…

ಸಮಗ್ರ ನ್ಯೂಸ್: ಮೊಬೈಲ್ ಫೋನ್ ಗಳು ಆಗಾಗ ಅಪ್ ಡೇಟ್ ಆಗುವುದರ ಜೊತೆಗೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳುತ್ತದೆ. ಈ ಬೆನ್ನಲ್ಲೆ ನಾಳೆ (ಅ.12) ಮೊಬೈಲ್ ಕಂಪಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದ ಪ್ರಕಾರ ಅ.12ರಂದು ನಿಮ್ಮ ಮೊಬೈಲ್ ಫೋನ್‌ಗೆ ಎಚ್ಚರಿಕೆಯ ಸಂದೇಶ ಒಂದು ಬರಲಿದೆ. ಈ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಧ್ವನಿ ಕೇಳಲಿದ್ದು ಜೊತೆಗೆ ಮೊಬೈಲ್ ಕಂಪಿಸಲಿದೆ. ಆದರೆ ಈ ಬಗ್ಗೆ ಜನ ಭಯಪಡುವ ಅಗತ್ಯವಿಲ್ಲ ಎಂದಿರುವ ಭಾರತದ ದೂರಸಂಪರ್ಕ ಇಲಾಖೆ,

ನಾಳೆ(ಅ.12) ಕಂಪಿಸಲಿದೆ ನಿಮ್ಮ‌ ಮೊಬೈಲ್| ಭಯಬೇಡ… ಹೀಗೆ ಮಾಡಿ… Read More »

ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಮಗ್ರ ನ್ಯೂಸ್:ರಾಜಧಾನಿ ಬೆಂಗಳೂರಿನಲ್ಲಿ ನ.25 ಮತ್ತು ನ.26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಅ. 11ರಂದು ನೆರವೇರಿತು. ಈ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿ-ವಿಧಾನಗಳು ನಡೆದು, ನಂತರ ಕರೆ ಪೂಜೆ ಕಾರ್ಯಕ್ರಮ ನೆರವೇರಿತು. ಬಳಿಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಬೆಂಗಳೂರು ಕಂಬಳ ಸಮಿತಿಯ ಗೌರವಧ್ಯಕ್ಷರಾಗಿ ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಂ.ಆರ್.ಜಿ. ಗ್ರೂಪ್ಸ್ ನ ಕೆ. ಪ್ರಕಾಶ್ ಶೆಟ್ಟಿ ಅವರನ್ನು ಗೌರವಪೂರ್ವಕವಾಗಿ

ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read More »

ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ| ಕೊಯ್ಯೂರು ಮೋರಿಯಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು

ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ| ಕೊಯ್ಯೂರು ಮೋರಿಯಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ Read More »

ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ

ಸಮಗ್ರ ನ್ಯೂಸ್: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಈ ನಡುವೆ ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದಾರೆ. ಈ ವೇಳೆ ದೀಕ್ಷಿತ್ ಕಾರು ಹತ್ತದೆ ತೆರಳಿದ್ದು, ಯುವಕ ಕಣ್ಮರೆಯಾಗಿದ್ದಾನೆ. ಅ. 10ರ ಸಂಜೆ

ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ Read More »

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಾಹಿದ್ ಲತೀಪ್ ಹತ್ಯೆ| ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಬಲಿಯಾದ ಉಗ್ರ

ಸಮಗ್ರ ನ್ಯೂಸ್: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಮತ್ತು ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎನ್ನಲಾಗಿದೆ. ಸಿಯಾಲ್ಕೋಟ್ನಲ್ಲಿ ಅಪರಿಚಿತ ದಾಳಿಕೋರರು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಶಾಹಿದ್ ಲತೀಫ್ ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪಗಳನ್ನು ಎದುರಿಸುತ್ತಿದ್ದ ಮತ್ತು ಭಾರತ ಸರ್ಕಾರವು ಅವನನ್ನು ಭಯೋತ್ಪಾದಕ ಎಂದು ಪಟ್ಟಿ ಮಾಡಿತ್ತು. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಾಹಿದ್ ಲತೀಪ್ ಹತ್ಯೆ| ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಬಲಿಯಾದ ಉಗ್ರ Read More »

ಬಿಜೆಪಿಗೆ ‘ಕೈ’ಕೊಟ್ಟ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ | ಕೋಟೆ ನಾಡಿನ ಪ್ರಮುಖ ವಿಕೆಟ್ ಪತನ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯ ಇನ್ನೊಂದು ಪ್ರಮುಖ ವಿಕೆಟ್ ಪತನವಾಗಿದೆ. ಕೋಟೆ ನಾಡಿನ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ. ಅ.20ರಂದು ಅವರು ಕಾಂಗ್ರೆಸ್ ಸೇರ್ಪಡೆಯಾಗಲು ಮುಹೂರ್ತ ನಿಗದಿಯಾಗಿದ್ದು, ಈ ಬಗ್ಗೆ ಅವರೇ ಖಚಿತಪಡಿಸಿದ್ದಾರೆ. ಮಂಗಳವಾರ ಹಿರಿಯೂರಿನಲ್ಲಿ ಕಾರ್ಯಕರ್ತರ ಜತೆ ಸಭೆ ನಡೆಸಿದ ಬಳಿಕ ಪೂರ್ಣಿಮಾ ಶ್ರೀನಿವಾಸ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಇದರಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಡೆಸಿರುವ ಆಪರೇಶನ್ ಹಸ್ತ ಯಶಸ್ವಿಯಾದಂತಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಮಾಜಿ ಶಾಸಕಿ

ಬಿಜೆಪಿಗೆ ‘ಕೈ’ಕೊಟ್ಟ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ | ಕೋಟೆ ನಾಡಿನ ಪ್ರಮುಖ ವಿಕೆಟ್ ಪತನ Read More »

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ| ಇದುವರೆಗೆ 4000 ಮಂದಿ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಆಫ್ಘನಿಸ್ತಾನದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ, ಇಂದು ಬೆಳ್ಳಂಬೆಳಗ್ಗೆ 6.1ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿದ್ದು, ಪ್ರಾಣಹಾನಿ ಬಗ್ಗೆ ಪ್ರಸ್ತುತ ಯಾವುದೇ ವರದಿಗಳಿಲ್ಲ. ಇಂದು ಬೆಳಗ್ಗೆ 06:11ಕ್ಕೆ ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಹೊಸದಾಗಿ ಸಂಭವಿಸಿದ ಭೂಕಂಪನದಿಂದಾಗಿ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ| ಇದುವರೆಗೆ 4000 ಮಂದಿ ಸಾವನ್ನಪ್ಪಿರುವ ಶಂಕೆ Read More »

ಮಾಜಿ ಪ್ರಧಾನಿ ವಾಜಪೇಯಿ ಪ್ಯಾಲೆಸ್ತೀನ್ ಗೆ ಬೆಂಬಲ‌ ನೀಡಿದ್ರಾ? ವೈರಲ್ ಆಗ್ತಿದೆ ಅಟಲ್ ಜೀ ಹಳೆಯ ಭಾಷಣ

ಸಮಗ್ರ ನ್ಯೂಸ್: ಭಾರತದ ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ಸುಮಾರು 46 ವರ್ಷಗಳ ಹಿಂದೆ ನಡೆದ ಸಭೆಯೊಂದರಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ನಿಂತರು ಮತ್ತು ʻಇಸ್ರೇಲ್ ಭೂಮಿಯನ್ನು ಖಾಲಿ ಮಾಡುವಂತೆʼ ಒತ್ತಾಯಿಸಿದರು. ಇಸ್ರೇಲ್ ಮತ್ತು ಗಾಜಾದ ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಈ ವೀಡಿಯೊ ಮರುಕಳಿಸಿದೆ. ಹಮಾಸ್ ಹೋರಾಟಗಾರರು ಶನಿವಾರ ಇಸ್ರೇಲ್‌ನ ಮೇಲೆ ಬಹು-ಹಂತದ ಅನಿರೀಕ್ಷಿತ ದಾಳಿಯನ್ನು ಬಿಚ್ಚಿಟ್ಟ ನಂತರ, ಬೆಂಜಮಿನ್ ನೆಟ್ಯಾನ್‌ಹು ಸರ್ಕಾರವು ಪ್ರತೀಕಾರವಾಗಿ ಗಾಜಾವನ್ನು ಸಂಪೂರ್ಣ

ಮಾಜಿ ಪ್ರಧಾನಿ ವಾಜಪೇಯಿ ಪ್ಯಾಲೆಸ್ತೀನ್ ಗೆ ಬೆಂಬಲ‌ ನೀಡಿದ್ರಾ? ವೈರಲ್ ಆಗ್ತಿದೆ ಅಟಲ್ ಜೀ ಹಳೆಯ ಭಾಷಣ Read More »

ಅಮರ್ತ್ಯ ಸೇನ್ ನಿಧನ ಸುಳ್ಸುದ್ದಿ – ಪುತ್ರಿ ನಂದನ ಸೆನ್

ಭಾರತದ ಆರ್ಥಿಕ ತಜ್ಞ ಅಮರ್ತ್ಯ ಸೇನ್ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಅವರ ಪುತ್ರಿ ನಂದನ ಸೆನ್ ಅವರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು ಆದರೆ ಇದು ಸುಳ್ಳು ಸುದ್ದಿ: ಬಾಬಾ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ನಾವು ಕುಟುಂಬದೊಂದಿಗೆ ಅದ್ಭುತವಾದ ವಾರವನ್ನು ಕಳೆದಿದ್ದೇವೆ-ಕಳೆದ ರಾತ್ರಿ ನಾವು ವಿದಾಯ ಹೇಳಿದಾಗ ಅವರ ಅಪ್ಪುಗೆ ಯಾವಾಗಲೂ ಪ್ರಬಲವಾಗಿದೆ! ಅವರು ಹಾರ್ವರ್ಡ್‌ನಲ್ಲಿ ವಾರಕ್ಕೆ 2 ಕೋರ್ಸ್‌ಗಳನ್ನು ಕಲಿಸುತ್ತಿದ್ದಾರೆ, ಎಂದಿನಂತೆ ಕಾರ್ಯನಿರತರಾಗಿದ್ದಾರೆ!” ಎಂದು

ಅಮರ್ತ್ಯ ಸೇನ್ ನಿಧನ ಸುಳ್ಸುದ್ದಿ – ಪುತ್ರಿ ನಂದನ ಸೆನ್ Read More »