October 2023

Health Tips|ದೊಡ್ಡ ಪತ್ರೆಯ ಹಲವು ಪ್ರಯೋಜನಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು. ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳಲ್ಲಿ ಆರೋಗ್ಯ ವೃದ್ಧಿಸುವ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಸಹ ಕರೆಯುತ್ತಾರೆ. ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು […]

Health Tips|ದೊಡ್ಡ ಪತ್ರೆಯ ಹಲವು ಪ್ರಯೋಜನಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್‌ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಹಮಾಸ್​ನಿಂದ ದಾಳಿಗೊಳಗಾಗಿರುವ ಇಸ್ರೇಲ್​ನಲ್ಲಿ ಬಾಲಿವುಡ್ ನಟಿ ನುಶ್ರತ್ ಭರೂಚಾ ಸಿಕ್ಕಿಹಾಕಿಕೊಂಡಿದ್ದರು. ನುಶ್ರತ್ ಭರೂಚಾ ಅವರು ಹೈಫಿ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ಇಸ್ರೇಲ್​​ಗೆ ಹೋಗಿದ್ದರು. ಆದರೆ ಅದೇ ವೇಳೆ ಹಮಾಸ್ ಉಗ್ರರಿಂದ ಏಕಾಏಕಿ ದಾಳಿ ನಡೆದಿದೆ. ಹೀಗಾಗಿ ನಟಿ ದಾಳಿ ಸಂದರ್ಭ ಅಪಾಯದ ವಾತಾವರಣದಲ್ಲಿ ಇಸ್ರೇಲ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಆದರೆ ಭಾರತದ ಶ್ರಮದ ಫಲವಾಗಿ ನಟಿಗೆ ಏನೂ ಅನಾಹುತ ಸಂಭವಿಸಿಲ್ಲ. ನಟಿ ಸುರಕ್ಷಿತವಾಗಿ ಭಾರತವನ್ನು ತಲುಪಿದ್ದಾರೆ. ಇದೀಗ ನಟಿ ಮಾಧ್ಯಮಗಳ ಎದುರು ಬಂದು ಸಾವಿನ ಬಾಯಿಗೆ ತಾವು ಹೋಗಿದ್ದ

‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್‌ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ Read More »

2 ತಿಂಗಳಿನಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಪೌರಕಾರ್ಮಿಕನೊಬ್ಬ ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಕೋಲಾರ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶಿವಕುಮಾರ್‌ ಆತ್ಮಹತ್ಯೆಗೆ ಯತ್ನಿಸಿದ ಪೌರ ಕಾರ್ಮಿಕ. ಇನ್ನು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರಮ್ಮ ಬಡಾವಣೆ ನಿವಾಸಿಯಾಗಿರುವ ಶಿವಕುಮಾರ್‌ ಎರಡು ತಿಂಗಳಿಂದ ವೇತನ ಸಿಕ್ಕಿಲ್ಲ, ಕೆಲಸಕ್ಕೆ ಹೋಗಿದ್ದರೂ ಗೈರು ಹಾಜರಿ ಎಂದು ಹಾಕಿದ್ದಾರೆ. ಜೊತೆಗೆ ಆರೋಗ್ಯ ನಿರೀಕ್ಷಕ ಹಾಗೂ ಆಯುಕ್ತರು ಪತಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆತನ ಪತ್ನಿ ರುಕ್ಮಿಣಿ ಆರೋಪಿಸಿದ್ದಾರೆ.

2 ತಿಂಗಳಿನಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ Read More »

ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

ಸಮಗ್ರ ನ್ಯೂಸ್: ಅಮೃತ ಭಾರತೀ ವಿದ್ಯಾಲಯ ಹೆಬ್ರಿ ಯಲ್ಲಿ ನಡೆದ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ. ಇವರು ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಯೋಗ ಗುರು ಶಶಿಕಲಾ ಅವರ ಶಿಷ್ಯ.

ಕಾಣಿಯೂರು: ಪ್ರಗತಿ ವಿದ್ಯದಸಂಸ್ಥೆ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ Read More »

ಚೈತ್ರಾ ವಂಚನೆ ಕೇಸ್​: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಬಳಿ ಕೋಟ್ಯಾಂತರ ಹಣವನ್ನು ತೆಗೆದುಕೊಂಡು ವಂಚಿಸಿದ ಚೈತ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಹೌದು, ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸ್ವಾಮೀಜಿ‌ ವಿಚಾರಣೆಗೆ ಹಾಜರಾಗಲಿದ್ದಾರೆ. ಇನ್ನು ವಂಚನೆ ಪ್ರಕರಣದ ಆರೋಪಿಯಾದ ಚೈತ್ರಾ, ಆತನ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆಯಲಾಗಿತ್ತು. ಜೊತೆಗೆ ಪತ್ರದಲ್ಲಿ

ಚೈತ್ರಾ ವಂಚನೆ ಕೇಸ್​: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್ Read More »

ಮಂಗಳೂರು: ಬೆಂಗ್ರೆ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಆಕಸ್ಮಿಕ ಬೆಂಕಿಗೆ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಅ. 10ರಂದು ಮುಂಜಾನೆ 4.30ಕ್ಕೆ ಸಂಭವಿಸಿದೆ. ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡುವ ಮುನ್ಸೂಚನೆ ದೊರೆತ ಹಿನ್ನಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿ ಕಡೆಗೆ ಕೊಂಡೊಯ್ದಿದ್ದಾರೆ. ಸ್ಥಳೀಯರ ಮುನ್ನೆಚರಿಕೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅರುಣ್

ಮಂಗಳೂರು: ಬೆಂಗ್ರೆ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಬೆಂಕಿಗಾಹುತಿ Read More »

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ತನ್ನ ವಾಸದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 9ರಂದು ವರದಿಯಾಗಿದೆ. ಮೃತ ಹನುಮಂತ (24) ಇವರು ಮೂಲತಃ ಬಾಗಲಕೋಟೆಯವರು ಎಂದು ತಿಳಿದುಬಂದಿದೆ. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಕೂಡ ಆಗಿದ್ದಾರೆ. ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಮೂಡಬಿದಿರೆ ಪೋಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ Read More »

ಬಿರಿಯಾನಿ ಹೊಟೇಲ್ ಗಳ ಮೇಲೆ‌ ಐಟಿ ಅಧಿಕಾರಿಗಳ ದಾಳಿ| ಕೋಟಿ ಕೋಟಿ‌‌ ನಗದು‌ ವಶ

ಸಮಗ್ರ ನ್ಯೂಸ್: ಮಾಂಸಹಾರಿ ಹಾಗೂ ಬಿರಿಯಾನಿ ಹೊಟೇಲ್‌ಗಳ‌ ಮೇಲೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತೆರಿಗೆ ವಂಚನೆ ಮಾಡುತ್ತಿದ್ದ ಒಟ್ಟು ಏಳು ಬಿರಿಯಾನಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ.‌ ದಾಳಿ ವೇಳೆ ಹೊಟೇಲ್ ಮಾಲೀಕನ‌ ಬಳಿ 1.47 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಆ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೋಟೆಲ್‌ ಮಾಲೀಕ ಸರಕು ಮತ್ತು ಸೇವಾ ತೆರಿಗೆ ವಂಚನೆ ಮಾಡ್ತಿದ್ದ ಎಂದು ತಿಳಿದು ಬಂದಿದ್ದು, ಆತನ ಮನೆಯನ್ನು ಶೋಧನೆ ಮಾಡುವ ವೇಳೆ ಕೋಟ್ಯಂತರ ರೂಪಾಯಿ

ಬಿರಿಯಾನಿ ಹೊಟೇಲ್ ಗಳ ಮೇಲೆ‌ ಐಟಿ ಅಧಿಕಾರಿಗಳ ದಾಳಿ| ಕೋಟಿ ಕೋಟಿ‌‌ ನಗದು‌ ವಶ Read More »

ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ನವದೆಹಲಿ: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ಬ್ರಿಟನ್ ದೇಶದಲ್ಲಿ ವಾಸವಿದ್ದ ಅಮರ್ತ್ಯ ಸೇನ್ ಸಾವಿನ

ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ Read More »

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: Cabinet Secretariat ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಈ ಉದ್ಯೋಗದ ಕುರಿತು ಇನ್ನಷ್ಟು ಮಾಹಿತಿ ಕೆಳಗಿದೆ ನೋಡಿ. Education:ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. Salary:ಮಾಸಿಕ

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ Read More »