November 2023

ಜ್ಞಾನವಾಪಿ ಮಸೀದಿ/ ವರದಿ ಸಲ್ಲಿಸಲು 10 ದಿನಗಳ ಅವಕಾಶ ನೀಡಿದ ಕೋರ್ಟ್

ಸಮಗ್ರ ನ್ಯೂಸ್: ನ್ಯಾಯಾಲಯವು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ. ವೈಜ್ಞಾನಿಕ ಸಮೀಕ್ಷೆಯ ವರದಿಯು ಒಂದು ತಿಂಗಳ ಹಿಂದೆ ಪೂರ್ಣಗೊಂಡಿದ್ದು, ಅದನ್ನು ಕೋರ್ಟ್ ಗೆ ಸಲ್ಲಿಸಲು ಪುರಾತತ್ವ ಸಂಸ್ಥೆಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಇದು ನಾಲ್ಕನೇ ಬಾರಿಗೆ ವಿಸ್ತರಣೆಯಾಗಿದೆ. ಪುರಾತತ್ವ ಸರ್ವೇಕ್ಷಣಾ ಇಲಾಖೆ 21 ದಿನಗಳ ಕಾಲಾವಕಾಶ ಕೋರಿದ್ದು, ಇದನ್ನು ಮಸೀದಿ ಸಮಿತಿ ವಿರೋಧಿಸಿತ್ತು. ಸಧ್ಯ ನ್ಯಾಯಾಲಯ ಇನ್ನೂ […]

ಜ್ಞಾನವಾಪಿ ಮಸೀದಿ/ ವರದಿ ಸಲ್ಲಿಸಲು 10 ದಿನಗಳ ಅವಕಾಶ ನೀಡಿದ ಕೋರ್ಟ್ Read More »

ವಾರಾಣಸಿ:ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೆ ತಾಯಿಯ ಶವದೊಂದಿಗೆ 1 ವರ್ಷ ಕಳೆದ ಇಬ್ಬರು ಯುವತಿಯರು!

ಸಮಗ್ರ ನ್ಯೂಸ್: ಯುವತಿಯರಿಬ್ಬರು ಕಳೆದ ಒಂದು ವರ್ಷದಿಂದ ತಾಯಿ ಮೃತದೇಹದೊಂದಿಗೆ ದಿನಗಳನ್ನು ದೂಡಿರುವ ಕರುಣಾಜನಕ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ (ನ. 22) ಲಂಕಾ ಪೊಲೀಸ್ ಠಾಣೆಯ ತಂಡವೊಂದು ಸ್ಥಳೀಯರ ಮಾಹಿತಿ ಮೇರೆಗೆ ಬಾಗಿಲು ಒಡೆದು ಮನೆಗೆ ನುಗ್ಗಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಪಲ್ಲವಿ (27) ಮತ್ತು ಆಕೆಯ ಸಹೋದರಿ ವೈಶ್ವಿಕಿ (18) ತಮ್ಮ ತಾಯಿ ಉಷಾ ತಿವಾರಿ (52)ಯ ಅಸ್ಥಿಪಂಜರವಾಗಿದ್ದ ಮೃತದೇಹದ ಜತೆ ಪತ್ತೆಯಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ

ವಾರಾಣಸಿ:ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೆ ತಾಯಿಯ ಶವದೊಂದಿಗೆ 1 ವರ್ಷ ಕಳೆದ ಇಬ್ಬರು ಯುವತಿಯರು! Read More »

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಸಮಗ್ರ ನ್ಯೂಸ್: ಬರೀ ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕಾರ್ಯದಲ್ಲಿ ವಿಫಲರಾಗಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಜಿಲ್ಲೆಯ ಶಾಸಕರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಈ ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯ ಅಭಿವೃದ್ಧಿಗೆಂದು 15 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ 10 ಕೋಟಿ ರೂ.ಗಳ ಅನುದಾನವನ್ನು

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು Read More »

ಭಕ್ತ ಕನಕದಾಸರ ಕೀರ್ತನೆಗಳು ಮತ್ತು ಚಿಂತನೆಗಳು ಸಾರ್ವಕಾಲಿಕ: ಡಾ.ಮಂತರ್ ಗೌಡ

ಸಮಗ್ರ ನ್ಯೂಸ್: ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಭಕ್ತ ಕನಕದಾಸರ ಕೊಡುಗೆ ಅಪಾರವಾಗಿದ್ದು, ಕನಕದಾಸರ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜದ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಕನಕದಾಸರ ಜಯಂತ್ಯುತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿನ ಮೊಬೈಲ್ ತಂತ್ರಜ್ಞಾನ ಯುಗದಲ್ಲಿಯೇ ಸಮಾಜದಲ್ಲಿ ಹಲವು

ಭಕ್ತ ಕನಕದಾಸರ ಕೀರ್ತನೆಗಳು ಮತ್ತು ಚಿಂತನೆಗಳು ಸಾರ್ವಕಾಲಿಕ: ಡಾ.ಮಂತರ್ ಗೌಡ Read More »

ಸೋಮವಾರಪೇಟೆ: ಶಾಸಕರಿಂದ ಹಾನಿಗೊಳಗಾದ ಕಬ್ಬಿಣ ಸೇತುವೆ ಪರಿಶೀಲನೆ

ಸಮಗ್ರ ನ್ಯೂಸ್: ಸೋಮವಾರಪೇಟೆಯಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಐಗೂರು ಸಮೀಪ ಹಾನಿಗೊಳಗಾದ ಕಬ್ಬಿಣ ಸೇತುವೆಯನ್ನು ಶಾಸಕ ಮಂತರ್ ಗೌಡ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರು ಈ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದಾಗ ಶಾಸಕರು ಭೇಟಿ ನೀಡಿ ಇದರ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದಲ್ಲೇ ಇದರ ಕಾಮಗಾರಿಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸ್ಥಳದಲ್ಲಿ ಸೂಚನಾ ಫಲಕಗಳನ್ನು ಕೂಡಲೇ ಅಳವಡಿಸಿ ಹೆಚ್ಚಿನ ಅನಾಹುತ ಸಂಭವಿಸಿದಂತೆ ತಡೆಗಟ್ಟುವಂತೆ ಅಧಿಕಾರಿಗಳಿಗೆ ಈ ಸಂದರ್ಭ

ಸೋಮವಾರಪೇಟೆ: ಶಾಸಕರಿಂದ ಹಾನಿಗೊಳಗಾದ ಕಬ್ಬಿಣ ಸೇತುವೆ ಪರಿಶೀಲನೆ Read More »

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ!

ಸಮಗ್ರ ಉದ್ಯೋಗ: New Mangalore Port Trust ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೈಲಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 1, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ! Read More »

ಚೀನಾದ ಮಕ್ಕಳಿಗೆ ಹೊಸ ನ್ಯುಮೋನಿಯಾ ತಳಿ ಪತ್ತೆ ಹಿನ್ನೆಲೆ|ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಲರ್ಟ್ ಆಗಿರುವಂತೆ ಮಾರ್ಗಸೂಚಿ ಪ್ರಕಟ. ಬೆಡ್, ಮೆಡಿಸಿನ್ ಮತ್ತು ಆರೋಗ್ಯ ಸೇವೆ ಸಿದ್ದಪಡಿಸಿಕೊಳ್ಳುವಂತೆ ಸೂಚನೆ. 2.ಶಂಕಿತ ಪ್ರಕಣಗಳ ಸ್ಯಾಂಪಲ್ ತೆಗೆದು ಟೆಸ್ಟ್ ಗೆ ಒಳಪಡಿಸಬೇಕು. 4.ಆಸ್ಫತ್ರೆ ಒಳಗಡೆ ಹೆಲ್ತ್ ವರ್ಕರ್ಸ್ ಫೇಸ್ ಮಾಸ್ಕ್ ಮತ್ತು ರಕ್ಷಣಾ ಕವಚ ಹಾಕಬೇಕು. 6.ಐಎಲ್ ಐ, ಸ್ಯಾರಿ ಕೇಸ್ ಗಳು ಹೆಚ್ಚಾದ್ರೆ ಸ್ಯಾಂಪಲ್ ಅನ್ನು ಲ್ಯಾಬ್ ಗೆ ರವಾನೆ ಮಾಡಬೇಕು. 7.ಆಸ್ಫತ್ರೆಗಳಲ್ಲಿ ಬೆಡ್ ಮೀಸಲಿಡಬೇಕು, ಅಕ್ಸಿಜನ್, ವೆಂಟಿಲೇಟರ್ ಇದೆಯಾ ನೋಡಿಕೊಳ್ಳಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳಲ್ಲಿ ಕೊವಿಡ್

ಚೀನಾದ ಮಕ್ಕಳಿಗೆ ಹೊಸ ನ್ಯುಮೋನಿಯಾ ತಳಿ ಪತ್ತೆ ಹಿನ್ನೆಲೆ|ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ Read More »

ಸುಳ್ಯ: ಪಡಿತರ ಅಕ್ಕಿಯಲ್ಲಿ ಪತ್ತೆಯಾದ ವಿಚಿತ್ರ ಕಾಳು| ಇದು ಪ್ಲಾಸ್ಟಿಕ್ ಅಕ್ಕಿಯೇ!?

ಸಮಗ್ರ ನ್ಯೂಸ್: ಸರ್ಕಾರದಿಂದ ವಿತರಿಸಲಾದ ಪಡಿತರ ಅಕ್ಕಿಯಲ್ಲಿ ಅಕ್ಕಿ ರೂಪದ ವಿಚಿತ್ರ ಕಾಳುಗಳು ಪತ್ತೆಯಾಗಿದ್ದು ನಕಲಿ ಅಕ್ಕಿಯೇ ಎಂಬ ಅನುಮಾನ ಮೂಡಿದೆ. ಸುಳ್ಯ ತಾಲೂಕಿನ ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಅಕ್ಕಿ ಪತ್ತೆಯಾಗಿದ್ದು, ಇಲ್ಲಿನ ಗ್ರಾ.ಪಂ ಸದಸ್ಯೆ ಸುಶೀಲ ಎಂಬವರು ಈ ಕುರಿತು ಮಾಹಿತಿ ನೀಡಿದ್ದಾರೆ. ಬಾಳಿಲ ಪ್ರಾ.ಕೃ.ಪ ಸಂಘದಿಂದ ವಿತರಿಸಲಾದ ಅಕ್ಕಿಯನ್ನು ಅನ್ನಮಾಡಲೆಂದು ಬಿಸಿಲಿಗೆ ಒಣಹಾಕಿದ್ದ ವೇಳೆ ಈ ಅಕ್ಕಿ ಪತ್ತೆಯಾಗಿದೆ. ವಿತರಿಸಲಾದ ಅಕ್ಕಿಯ ನಡುವೆ ಈ ವಿಚಿತ್ರ ಅಕ್ಕಿ ಪತ್ತೆಯಾಗಿದ್ದು, ನೀರಿಗೆ ಹಾಕಿದಾಗ

ಸುಳ್ಯ: ಪಡಿತರ ಅಕ್ಕಿಯಲ್ಲಿ ಪತ್ತೆಯಾದ ವಿಚಿತ್ರ ಕಾಳು| ಇದು ಪ್ಲಾಸ್ಟಿಕ್ ಅಕ್ಕಿಯೇ!? Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಳೆ ಹುಡುಗಿ| ಕುವೆಂಪು ಆಶಯದಂತೆ ಮಂತ್ರಮಾಂಗಲ್ಯದ ಮೂಲಕ ಹಸೆಮಣೆ ಏರಿದ ಪೂಜಾಗಾಂಧಿ

ಸಮಗ್ರ ನ್ಯೂಸ್: ಮುಂಗಾರು ಮಳೆ ಮೂಲಕ ಕನ್ನಡಿಗರ ಹೃದಯ ಗೆದ್ದ ನಟಿ ಪೂಜಾ ಗಾಂಧಿ ಇಂದು ತಮ್ಮ ಗೆಳೆಯ ವಿಜಯ್ ಘೋರ್ಪಡೆ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೋಧೂಳಿ ಮುಹೂರ್ತದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯ ಕ್ರಮದಲ್ಲಿ ಇಬ್ಬರೂ ಸರಳವಾಗಿ ವಿವಾಹವಾದ ಅವರು ಪರಸ್ಪರ ಹಾರ ಬದಲಾಯಿಸಿ ಮಂತ್ರ ಘೋಷಗಳಿಲ್ಲದೇ ಜೊತೆಯಾಗಿರುವುದಾಗಿ ವಾಗ್ಧಾನ ಮಾಡಿಕೊಂಡರು. ನಿನ್ನೆಯಷ್ಟೇ ಪೂಜಾ ವಿವಾಹವಾಗುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದರು. ಇಂದು ಆಪ್ತರು, ಸಿನಿ ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಮದುವೆಗೆ ಸ್ಯಾಂಡಲ್ ವುಡ್ ನಿರ್ದೇಶಕ ಯೋಗರಾಜ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಳೆ ಹುಡುಗಿ| ಕುವೆಂಪು ಆಶಯದಂತೆ ಮಂತ್ರಮಾಂಗಲ್ಯದ ಮೂಲಕ ಹಸೆಮಣೆ ಏರಿದ ಪೂಜಾಗಾಂಧಿ Read More »

ತಿಂಗಳಿಗೆ 81,000 ಸಂಬಳ ಕೊಡ್ತಾರೆ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: The National Centre for Disease Informatics and Research ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 7 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಫ್​ಲೈನ್/ ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು. ಡಿಸೆಂಬರ್ 29, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. detailsಲೋವರ್ ಡಿವಿಶನ್ ಕ್ಲರ್ಕ್​- 2ಅಪ್ಪರ್ ಡಿವಿಶನ್ ಕ್ಲರ್ಕ್- 2ಸ್ಟೆನೋಗ್ರಾಫರ್- 3

ತಿಂಗಳಿಗೆ 81,000 ಸಂಬಳ ಕೊಡ್ತಾರೆ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »