ಮಡಿಕೇರಿ:ಕೊಂಗಣ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ಪೊನ್ನಂಪೇಟೆ ತಾಲೂಕು ಬಿ.ಶೆಟ್ಟಿಗೇರಿ ಗ್ರಾಮದ ಕೊಂಗಣ ಹೊಳೆಯಲ್ಲಿ ಯುವಕನೋರ್ವನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

Ad Widget ... ..

ಮೃತ ಯುವಕನನ್ನು ಮಡಿಕೇರಿ ತಾಲೂಕು ಚೆಟ್ಟಳ್ಳಿಯ ಪುತ್ತರಿರ ಗಗನ್ ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಅವರು ಬಿ.ಶೆಟ್ಟಿಗೇರಿ ಸಮೀಪ ಕಾಫಿ ಎಸ್ಟೇಟ್ ಒಂದರಲ್ಲಿ ವ್ಯವಸ್ಥಾಪಕ ಹುದ್ದೆಯನ್ನು ನಿರ್ವಹಿಸುತ್ತಿದ್ದರು.

Ad Widget

Leave a Comment

Your email address will not be published. Required fields are marked *