ಜಾತಿ ಗಣತಿ ವಿಚಾರ|ಕಾಂಗ್ರೆಸ್‌ನಲ್ಲಿಯೇ ಪರ-ವಿರೋಧ

ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿದ್ದು, ಈ ಮೂಲಕ ಕಾಂಗ್ರೆಸ್‌ನಲ್ಲಿಯೇ ಜಾತಿ ಗಣತಿ ಕುರಿತು ಪರ ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿದೆ.

. Ad Widget . Ad Widget

ಒಕ್ಕಲಿಗರ ಮನವಿ ಪತ್ರಕ್ಕೆ ಸಹಿ ಮಾಡುವ ಮೂಲಕ ಕಾಂತರಾಜ ಆಯೋಗ ವರದಿಗೆ ಡಿಸಿಎಂ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ವರದಿ ಜಾರಿಗೆ ಸಚಿವರಾದ ಪರಮೇಶ್ವ‌ರ್, ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಆಗ್ರಹಿಸಿದ್ದರೆ, ಒಕ್ಕಲಿಗ ಮತ್ತು ಲಿಂಗಾಯಿತ ಸಮಾಜದ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ.

. Ad Widget . . Ad Widget . Ad Widget

ಹಿಂದುಳಿದ ವರ್ಗಗಳ ಆಯೋಗಕ್ಕೆ ಒಕ್ಕಲಿಗರ ಸಂಘದಿಂದ ಮನವಿ ಪತ್ರ ಸಲ್ಲಿಸಲಾಗಿದ್ದು, ಒಕ್ಕಲಿಗ ಸಮುದಾಯದ ನಾಯಕರಾದ ಹೆಚ್.ಡಿ.ದೇವೇಗೌಡ, ಎಸ್.ಎಂ. ಕೃಷ್ಣ, ಡಿ.ವಿ. ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಹೆಚ್.ಡಿ. ಕುಮಾರಸ್ವಾಮಿ, ಆ‌ರ್. ಅಶೋಕ, ಅಶ್ವತ್ಥ ನಾರಾಯಣ ಸೇರಿದಂತೆ ಹಲವರು ಸಹಿ ಮಾಡಿದ್ದಾರೆ.

Leave a Comment

Your email address will not be published. Required fields are marked *