December 2023

ಸುಳ್ಯ: ಕೊರಂಬಡ್ಕ ಕ್ಷೇತ್ರದಿಂದ ಶ್ರೀ ಕ್ಷೇತ್ರ ತೊಡಿಕಾನಕ್ಕೆ ಪಾದಯಾತ್ರೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶುದ್ಧಿಕಲಶ ನಡೆದು ಡಿ. 31ಕ್ಕೆ ಒಂದು ವರ್ಷವಾದ ಪ್ರಯುಕ್ತ ಸುಳ್ಯ ಸೀಮೆ ದೇವಸ್ಥಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಶ್ರೀ ಕ್ಷೇತ್ರ ತೊಡಿಕಾನದಲ್ಲಿ ನಡೆಯುವ ಧನುಪೂಜೆಗೆ ಕೊರಂಬಡ್ಕ ಕ್ಷೇತ್ರದಿಂದ ಪಾದಯಾತ್ರೆ ಮೂಲಕ ತೊಡಿಕಾನ ಕ್ಷೇತ್ರಕ್ಕೆ ತೆರಳಿದರು

ಸುಳ್ಯ: ಕೊರಂಬಡ್ಕ ಕ್ಷೇತ್ರದಿಂದ ಶ್ರೀ ಕ್ಷೇತ್ರ ತೊಡಿಕಾನಕ್ಕೆ ಪಾದಯಾತ್ರೆ Read More »

ಸಿದ್ದರಾಮಯ್ಯ ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿದ್ದಾರೆ ಪ್ರತಾಪ್ ಸಿಂಹ|ನಾಪೋಕ್ಲು ವಿನಲ್ಲಿ ಹೇಳಿಕೆ

ಸಮಗ್ರ ನ್ಯೂಸ್: ಕೊಡಗು ಮೈಸೂರು ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ ತನ್ನ ಪುತ್ರ ಯತ್ರಿಂದ್ರ ಗೆಲ್ಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಆದ್ರೆ ಈ ಷಡ್ಯಂತ್ರ ಫಲಿಸುವುದಿಲ್ಲ. ಕಾವೇರಿ ಮಾತೆ ಆಶೀರ್ವಾದ ಮತ್ತು ಕೊಡಗು ಮೈಸೂರು ಮತದಾರರ ನಂಬಿಕೆ ತನ್ನ ಮೇಲಿದೆ. ಹೀಗಾಗಿ ಅತ್ಯಧಿಕ ಮತಗಳಿಂದ ಗೆಲ್ಲುವೆ. ಇದು ಗೊತ್ತಿದ್ದೇ ತನ್ನ ವಿರುದ್ದ ಕಾಂಗ್ರೆಸ್ ಷಡ್ಯಂತ್ರ ಹೂಡಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಪ್ರತಾಪ್ ಆರೋಪ. ಮರ ಕಳ್ಳತನ ಪ್ರಕರಣದಲ್ಲಿ ಅಮಾನತು ಆದ ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಬಿಟ್ಟು ತಮ್ಮ

ಸಿದ್ದರಾಮಯ್ಯ ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿದ್ದಾರೆ ಪ್ರತಾಪ್ ಸಿಂಹ|ನಾಪೋಕ್ಲು ವಿನಲ್ಲಿ ಹೇಳಿಕೆ Read More »

ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ| ಯುವ ಕ್ರಿಕೆಟಿಗ ಸಾವು

ಸಮಗ್ರ ನ್ಯೂಸ್: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತವಾಗಿ 22 ವರ್ಷದ ಯುವಕ ಮೃತಪಟ್ಟ ಘಟನೆ ಮಧ್ಯಪ್ರದೇಶದ ಖಾರ್ಗೊನ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಕಾಟಕೂಟ್ ಜಿಲ್ಲೆಯ ಶಾಲಿಗ್ರಾಮ್ ಗುಜ್ಜಾರ್ ಗ್ರಾಮದ ನಿವಾಸಿ ಇಂಡಲ್ ಸಿಂಗ್ ಜಾಧವ್ ಬಂಜಾರ(22) ಎಂಬ ಯುವ ಕ್ರಿಕೆಟಿಗ ಮೃತಪಟ್ಟ ಯುವಕ. ಕ್ರಿಕೆಟ್ ಪಂದ್ಯದ ವೇಳೆ ಬೌಲಿಂಗ್ ಮಾಡುತ್ತಿದ್ದಾಗ ಅಸ್ವಸ್ಥಗೊಂಡ ಇಂಡಲ್ ಸಿಂಗ್ ಜಾಧವ್ ಬಂಜಾರ ಅಸ್ವಸ್ಥಗೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಕ್ರಿಕೆಟಿಗನನ್ನು ಕೂಡಲೇ ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿದ್ದರು

ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತ| ಯುವ ಕ್ರಿಕೆಟಿಗ ಸಾವು Read More »

ಆಹ್ವಾನವಿಲ್ಲದ ಮದುವೆ ಕಾರ್ಯಕ್ರಮಗಳಿಗೆ ಹೋದರೆ ಜೈಲೂಟ ಗ್ಯಾರಂಟಿ!ಕಾರಣ ಹೀಗಿದೆ

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಕ್ಷುಲಕ ಕಾರಣಗಳಿಗೆ ಮದುವೆ ಮನೆಗಳಲ್ಲಿ ಗಲಾಟೆಗಳಾಗಿರುವುದನ್ನು ನಾವು ನೋಡಿರುತ್ತೇವೆ ಹಾಗೂ ಕೇಳಿರುತ್ತೇವೆ. ಕೆಲವರು ಹೋಟೆಲಿಗೆ ಹೋಗುವ ಬದಲು ಯಾವುದಾದರು ಮದುವೆಗೆ ಹೋಗಿ ಭರ್ಜರಿ ಊಟ ಮಾಡೋಣ ಎಂದು ಬಯಸುತ್ತಾರೆ. ಆಹ್ವಾನವಿಲ್ಲದಿರುವ ಖಾಸಗಿ ಕಾರ್ಯಕ್ರಮಗಳಿಗೆ ಹೋಗಿ ಭರ್ಜರಿ ಭೋಜನ ಮಾಡಿ ಬರುತ್ತಾರೆ.ಈ ರೀತಿಯ ದೃಶ್ಯಗಳನ್ನು ನಾವು ಸರ್ವೇಸಾಮಾನ್ಯವಾಗಿ ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ನೋಡಿರುತ್ತೇವೆ. ಆದರೆ, ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಈ ರೀತಿ ಆಹ್ವಾನವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದು ಅಪರಾಧ ಎಂದು ತಿಳಿದು ಬಂದಿದೆ.

ಆಹ್ವಾನವಿಲ್ಲದ ಮದುವೆ ಕಾರ್ಯಕ್ರಮಗಳಿಗೆ ಹೋದರೆ ಜೈಲೂಟ ಗ್ಯಾರಂಟಿ!ಕಾರಣ ಹೀಗಿದೆ Read More »

ಸುಳ್ಯ: ನದಿಗೆ ಸ್ನಾನಕ್ಕೆ ತೆರಳಿದ್ದಾತ ನೀರುಪಾಲು| ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ನಗರದ ಹೊರವಲಯದ ಭಸ್ಮಡ್ಕ ಪಯಸ್ವಿನಿ ನದಿಗೆ ಸ್ನಾನಕ್ಕೆ ಹೋಗಿ ನೀರು ಪಾಲದ ಯುವಕನ ಮೃತದೇಹ ಪತ್ತೆಯಾಗಿದೆ. ಉಪ್ಪಳ ನಿವಾಸಿ ಸಮೀರ್ ಮೃತಪಟ್ಟಿದ್ದು, ಸುಳ್ಯದ ಕುರುಂಜಿಬಾಗ್‌ನಲ್ಲಿರುವ ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಇಂದು(ಡಿ.31) ರಜೆ ಇದ್ದ ಹಿನ್ನಲೆಯಲ್ಲಿ ಬಟ್ಟೆ ಒಗೆಯಲು ಮತ್ತು ಸ್ನಾನಕ್ಕೆಂದು ನದಿಗೆ ಬಂದ ಮೂವರು ಯುವಕರು ನೀರಿಗೆ ಇಳಿದಿದ್ದರು ಅದರಲ್ಲಿ ಒಬ್ಬ ಕಣ್ಮರೆಯಾಗಿದ್ದು ಮುಳುಗಿದ್ದಾನೆನ್ನಲಾಗಿದೆ. ಸುಳ್ಯ ಆರಕ್ಷಕ ಠಾಣೆ, ಅಗ್ನಿಶಾಮಕ ದಳ ಸಿಬ್ಬಂದಿ ಶೋಧ

ಸುಳ್ಯ: ನದಿಗೆ ಸ್ನಾನಕ್ಕೆ ತೆರಳಿದ್ದಾತ ನೀರುಪಾಲು| ಮೃತದೇಹ ಪತ್ತೆ Read More »

ಸಂಪಾಜೆ: ಜ. 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಮಗ್ರ ನ್ಯೂಸ್: ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ,ಬೆಂಗಳೂರು (ರಿ) ಆರೋಗ್ಯ ರಕ್ಷಾ ಸಮಿತಿ, ಸಂಪಾಜ ಹಾಗೂ ಗ್ರಾಮ ಪಂಚಾಯಿತಿ ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ. 2ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಿಳಿಸಿದ್ದಾರೆ. ತಜ್ಞ ವೈದ್ಯರು:- ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರಚಿಕಿತ್ಸಾ ವಿಭಾಗ, ಪ್ರಸೂತಿ ಮತ್ತು

ಸಂಪಾಜೆ: ಜ. 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕೊಡಗು ಜಿಲ್ಲೆಯ ವಿರಾಜಪೇಟೆ ಹೊರತುಪಡಿಸಿ ನಾಲ್ಕು ತಾಲೂಕುಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರ ಇದೀಗ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ತಾಲೂಕು ಮಟ್ಟದ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೆ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಪೊನ್ನಂಪೇಟೆ, ಕುಶಾಲನಗರ, ಮಡಿಕೇರಿ ಸೋಮವಾರಪೇಟೆ ತಾಲೂಕಿಗೆ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗಿದೆ. ಆದರೆ ವಿರಾಜಪೇಟೆ ತಾಲೂಕಿಗೆ ಆಡಳಿತ ಅಧಿಕಾರಿಯ ನೇಮಕವಾಗಿಲ್ಲ ಈ ಬಗ್ಗೆ ಪಟ್ಟಿಯಲ್ಲೂ ಕೂಡ ನಮೂದಿಸಿಲ್ಲ ಮಡಿಕೇರಿ ತಾಲೂಕಿನ ಆಡಳಿತ ಅಧಿಕಾರಿಯಾಗಿ ಕೆ.ಎ.ಎಸ್.ಹಿರಿಯ ಶ್ರೇಣಿ ಬಿ.ಎಸ್. ವೀಣಾ, ಸೋಮವಾರಪೇಟೆ ತಾಲೂಕಿಗೆ

ಕೊಡಗು ಜಿಲ್ಲೆಯ ವಿರಾಜಪೇಟೆ ಹೊರತುಪಡಿಸಿ ನಾಲ್ಕು ತಾಲೂಕುಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ Read More »

Recharge Plans: ದಿನಕ್ಕೆ 5 ರೂಪಾಯಿ ಹಾಕಿ, 365 ದಿನಗಳು ಎಲ್ಲಾ ಫ್ರೀ ಫ್ರೀ!

ಹೊಸ ವರ್ಷ ಬರಲಿದೆ. ನಿಮ್ಮ ಮೊಬೈಲ್‌ಗಾಗಿ ಅಗ್ಗದ ವಾರ್ಷಿಕ ಯೋಜನೆಯ ಬಗ್ಗೆ ನೀವು ಯೋಚಿಸುತ್ತಿದ್ದರೆ, ಏರ್‌ಟೆಲ್ ತಂದಿರುವ ಯೋಜನೆಯು ನಿಮಗಾಗಿ ಸೆಟ್ ಆಗಿರಬಹುದು. ಇದು ನಿಮಗೆ ಕೆಲವು ಪ್ರಯೋಜನಗಳನ್ನು ಹೊಂದಿದೆ. ಸಂಪೂರ್ಣ ವಿವರಗಳನ್ನು ತಿಳಿಯೋಣ. ಏರ್‌ಟೆಲ್ ವಾರ್ಷಿಕ ಯೋಜನೆ: ವರ್ಷವಿಡೀ ಸಿಮ್ ಅನ್ನು ಸಕ್ರಿಯವಾಗಿರಿಸುವ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ತೆಗೆದುಕೊಳ್ಳಲು ನೀವು ಯೋಚಿಸುತ್ತಿದ್ದರೆ, ನಿಮ್ಮ ವೆಚ್ಚಗಳು ಸಹ ಕಡಿಮೆಯಾಗುತ್ತವೆ. ಏರ್‌ಟೆಲ್ ಅಂತಹ ಯೋಜನೆಯನ್ನು ನೀಡುತ್ತದೆ. ಈ ಯೋಜನೆಯ ದೈನಂದಿನ ವೆಚ್ಚ ರೂ.5 ಕ್ಕಿಂತ ಕಡಿಮೆ. ಏರ್‌ಟೆಲ್‌ನ ಅಗ್ಗದ

Recharge Plans: ದಿನಕ್ಕೆ 5 ರೂಪಾಯಿ ಹಾಕಿ, 365 ದಿನಗಳು ಎಲ್ಲಾ ಫ್ರೀ ಫ್ರೀ! Read More »

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಹೊರಬಂತು ಪ್ರಮುಖ ಘೋಷಣೆ

ಸಮಗ್ರ ನ್ಯೂಸ್: ಹೊಸ ವರ್ಷ ಬರ್ತಾ ಇದೆ. ಡಿಸೆಂಬರ್ 31 ಮತ್ತು ಜನವರಿ 1 ರಂದು ಅನೇಕ ಜನರು ಫುಲ್ ಚಿಲ್ ಆಗಿರುತ್ತಾರೆ ಎಂದು ಹೇಳಬಹುದು. ಮದ್ಯವು ಹರಿಯುತ್ತದೆ ಎಂದು ಊಹಿಸಬಹುದು. ಇಂದು ಮತ್ತು ನಾಳೆ ಅನೇಕ ಜನರು ಮದ್ಯ ಸೇವಿಸುವ ಸಾಧ್ಯತೆಯಿದೆ. ಪಾರ್ಟಿಗಳು ಮತ್ತು ಪಬ್‌ಗಳು ತುಂಬುತ್ತಿದೆ. ಈ ಆದೇಶದಲ್ಲಿ ಎಪಿ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಪ್ರಮುಖ ಘೋಷಣೆ ಮಾಡಲಾಗಿತ್ತು. ಇದು ಮದ್ಯ ಪ್ರಿಯರಿಗೆ ಸಂತಸದ ಸುದ್ದಿ ತಂದಿದೆ ಎಂದೇ ಹೇಳಬಹುದು.

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಹೊರಬಂತು ಪ್ರಮುಖ ಘೋಷಣೆ Read More »

ಲೋಕಸಭಾ ಚುನಾವಣೆ ಹಿನ್ನಲೆ| ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆಗೆ ಕೇಂದ್ರ ನಿರ್ಧಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಕೆ ಮಾಡುವ ಸಾಧ್ಯತೆ ಇದೆ. 2022ರ ಮೇ ತಿಂಗಳಿಂದ ಅಂತಾರಾಷ್ಟ್ರಿಯ ತೈಲ ಬೆಲೆಯಲ್ಲಿ ವ್ಯತ್ಯಯವಾದರೂ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಕೇಂದ್ರ ಸರ್ಕಾರ ಇಳಿಕೆ ಮಾಡುವ ಸಾಧ್ಯತೆಗಳಿದೆ ಎಂದು ವರದಿಯಾಗಿದೆ. 2024ರ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ದೇಶಾದ್ಯಂತ ನಡೆಯಲಿರುವ 2024 ರ ಲೋಕಸಭೆ ಚುನಾವಣೆಯ ಮುನ್ನ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು

ಲೋಕಸಭಾ ಚುನಾವಣೆ ಹಿನ್ನಲೆ| ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆಗೆ ಕೇಂದ್ರ ನಿರ್ಧಾರ Read More »